ಪ್ರಚಲಿತ

ದ್ವಿತೀಯ ಪಿಯುಸಿ ಫಲಿತಾಂಶ: ಆಳ್ವಾಸ್ ಕಾಲೇಜಿನ ದಿಶಾ ರಾಜ್ಯಕ್ಕೆ ಪ್ರಥಮ!

ಪ್ರಸಕ್ತ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಆನ್‌ಲೈನ್‌ನಲ್ಲಿ ಪ್ರಕಟಿಸಲಾಗಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸಂಜೆ 6 ಗಂಟೆಗೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅಧಿಕೃತ ಘೋಷಣೆ ಮಾಡಲಿದ್ದಾರೆ. ಈ ವರ್ಷ, ಶೇಕಡಾ…

ಮೇ 7ರಂದು ಶೃಂಗೇರಿ ಜಗದ್ಗುರುಗಳಿಗೆ ಸಾರ್ವಜನಿಕ ಗುರುವಂದನೆ | ತೆಂಕಿಲದ ಸ್ವಾಮಿ ಕಲಾಮಂದಿರದಲ್ಲಿ ಆಹ್ವಾನ ಪತ್ರಿಕೆ ಲೋಕಾರ್ಪಣೆ

ಪುತ್ತೂರು: ಬಪ್ಪಳಿಗೆಯ ಶ್ರೀ ಶಂಕರ ಸಭಾಭವನದಲ್ಲಿ ಮೇ 7ರಂದು ನಡೆಯಲಿರುವ ಶೃಂಗೇರಿ ಜಗದ್ಗುರುಗಳಾದ ಶ್ರೀ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರ ಸಾರ್ವಜನಿಕ ಗುರುವಂದನಾ ಕಾರ್ಯಕ್ರಮದ ಆಹ್ವಾನ ಪತ್ರಿಕೆಯನ್ನು ತೆಂಕಿಲದ ಸ್ವಾಮಿ ಕಲಾ ಮಂದಿರದಲ್ಲಿ ಮಂಗಳವಾರ ಲೋಕಾರ್ಪಣೆಗೊಳಿಸಲಾಯಿತು. ಗುರುವಂದನಾ ಸಮಿತಿ ಹಾಗೂ ನಗರದ ನಟ್ಟೋಜ ಫೌಂಡೇಶನ್…

ಪ್ರಮುಖ ರಾಜ್ಯ ವಾರ್ತೆಗಳು

“ಅಲ್ಲಾನೇ ಸರ್ವೋಚ್ಚ, ವಂದೇ ಮಾತರಂ ಹಾಡಲ್ಲ”: ಸಂಚಲನ ಸೃಷ್ಟಿಸಿದ ಪಾಲಿಕೆಯ ಕಾಂಗ್ರೆಸ್ ಸದಸ್ಯರ ವರ್ತನೆ

ಮಧ್ಯಪ್ರದೇಶದ ಇಂದೋರ್ ನಗರ ಪಾಲಿಕೆಯಲ್ಲಿ ಬಜೆಟ್‌ಗೆ ಸಂಬಂಧಿಸಿದ ಚರ್ಚೆಯ ವೇಳೆ ರಾಷ್ಟ್ರೀಯ ಗೀತೆ 'ವಂದೇ ಮಾತರಂ' ಹಾಡಲು ಕಾಂಗ್ರೆಸ್‌ನ ಇಬ್ಬರು ಮಹಿಳಾ ಸದಸ್ಯರು ನಿರಾಕರಿಸಿದ್ದು, ಇದು ಸಂಘರ್ಷಕ್ಕೆ ನಾಂದಿ ಹಾಡಿದೆ. ಪಾಲಿಕೆಯ ಕಲಾಪದ ಆರಂಭದಲ್ಲಿ 'ವಂದೇ ಮಾತರಂ' ಗಾಯನ ಆರಂಭವಾದಾಗ,…

ವಾರದ ಜನಪ್ರಿಯ ಸುದ್ದಿಗಳು

ಸ್ಥಳೀಯ ಸಮಾಚಾರ

ನಾಯಿ ಮಾಂಸ: ಹೈಕೋರ್ಟ್‌ ತೀರ್ಪು!!

ನಾಗಾಲ್ಯಾಂಡ್‌ನಲ್ಲಿ ನಾಯಿ ಮಾಂಸ ವ್ಯಾಪಾರ ಮತ್ತು ಮಾರಾಟ ನಿಷೇಧಕ್ಕೆ ಸಂಬಂಧಿಸಿದ ಎರಡು ಪ್ರಮುಖ ರಿಟ್ ಅರ್ಜಿ ಪ್ರಕರಣಗಳಲ್ಲಿ ಗುವಾಹಟಿ ಹೈಕೋರ್ಟ್‌ನ ಕೊಹಿಮಾ ಪೀಠವು ವಿಭಿನ್ನ ತೀರ್ಪು ನೀಡಿದೆ. ಇಬ್ಬರು ನ್ಯಾಯಾಧೀಶರ ಪೀಠವು ವಿಭಿನ್ನ ಅಭಿಪ್ರಾಯಗಳನ್ನು ವ್ಯಕ್ತಪಡಿಸಿತು, ಈ ವಿಷಯದ ಕುರಿತು ಅಂತಿಮ ತೀರ್ಪು ನೀಡಲು ದೊಡ್ಡ ಪೀಠವನ್ನು ರಚಿಸುವ ಸಾಧ್ಯತೆಯನ್ನು ಹೆಚ್ಚಿಸಿತು. ಒಬ್ಬ ನ್ಯಾಯಾಧೀಶರು ನಾಯಿ ಮಾಂಸದ ಬಳಕೆಯನ್ನು…

ಉದ್ಯೋಗ ಮತ್ತು ಶಿಕ್ಷಣ

ಇಂದು ಮಧ್ಯಾಹ್ನ 12ಕ್ಕೆ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ!

ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಮತ್ತು ಪೋಷಕರು ಕಾಯುತ್ತಿದ್ದ ಕ್ಷಣ ಇಂದು ಸಾಕಾರಗೊಳ್ಳುತ್ತಿದೆ. ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷೆಯ ಫಲಿತಾಂಶವನ್ನು ಇಂದು (ಏಪ್ರಿಲ್ 23, 2026) ಮಧ್ಯಾಹ್ನ 12 ಗಂಟೆಗೆ ಅಧಿಕೃತವಾಗಿ ಪ್ರಕಟಿಸಲಾಗುತ್ತಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಬಿಡುಗಡೆ ಮಾಡುವರು. ಈ ಬಾರಿ ರಾಜ್ಯದಾದ್ಯಂತ 2,870 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದ್ದು, ಒಟ್ಟು 8,65,988…