ಬ್ರೇಕಿಂಗ್

ಪ್ರಚಲಿತ

ನಾಡಪ್ರಭು ಕೆಂಪೇಗೌಡ ರಾಜ್ಯ ಪ್ರಶಸ್ತಿ ಪುರಸ್ಕೃತ ಕೇಶವ ಅಮೈ ಅವರಿಗೆ ದರ್ಬೆಯಲ್ಲಿ ಸ್ವಾಗತ, ಮೆರವಣಿಗೆ

ಫುತ್ತೂರು: ಬೆಂಗಳೂರಿನಲ್ಲಿ ನಾಡಪ್ರಭು ಕೆಂಪೇಗೌಡ ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಎಸ್.ಆರ್.ಕೆ. ಲ್ಯಾಡರ್ಸ್ ಮಾಲಕ ಕೇಶವ ಅಮೈ ಅವರನ್ನು ದರ್ಬೆಯಲ್ಲಿ ಅದ್ಧೂರಿಯಾಗಿ ಸ್ವಾಗತಿಸಲಾಯಿತು. ಬಳಿಕ ನಡೆದ ವಾಹನ ಜಾಥಾದಲ್ಲಿ ಕೇಶವ ಅಮೈ ಅವರನ್ನು ತೆರೆದ ವಾಹನದಲ್ಲಿ ಮುಕ್ರುಂಪಾಡಿಯ ಎಸ್.ಆರ್.ಕೆ. ಲ್ಯಾಡರ್ಸ್ ಕಚೇರಿಗೆ ಕರೆದೊಯ್ಯಲಾಯಿತು. ಲ್ಯಾಡರ್…

ಪಿ.ಆರ್.ಸಿ.ಐ. ನೆಕ್ಸ್ಟ್ಜೆನ್ ಗವರ್ನನ್ಸ್ ಅವಾರ್ಡ್ಸ್ – 2026ಕ್ಕೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA) ಆಯ್ಕೆ | ಆಗಸ್ಟ್ 1ರಂದು ನವದೆಹಲಿಯಲ್ಲಿ ಪ್ರಶಸ್ತಿ ಪ್ರದಾನ

ಪಬ್ಲಿಕ್ ರಿಲೇಶನ್ಸ್ ಕೌನ್ಸಿಲ್ ಆಫ್ ಇಂಡಿಯಾ (PRCI)ದ ಈ ಬಾರಿಯ PRCI NextGEN Governance Awards – 2026ಕ್ಕೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (BDA)  ಭಾಜನವಾಗಿದೆ ಎಂದು PRCI Chairman Emeritus & Mentor ಎಂ. ಬಿ. ಜಯರಾಮ್ ಘೋಷಿಸಿದರು. ಬೆಂಗಳೂರು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತದಲ್ಲಿ ಉತ್ತಮ ಆಡಳಿತ,…

ಪ್ರಮುಖ ರಾಜ್ಯ ವಾರ್ತೆಗಳು

ಭಾರತದ ಮಾವಿನಹಣ್ಣಿಗೆ ನೇಪಾಳವೂ ನಿರ್ಬಂಧ!!

ಭಾರತದಿಂದ ಆಮದು ಮಾಡಿಕೊಳ್ಳುವ ಮಾವಿನ ಹಣ್ಣಿನ ಮೇಲೆ ನೇಪಾಳ ತಾತ್ಕಾಲಿಕ ನಿರ್ಬಂಧ ಹೇರಿದೆ. ಮಾವಿನ ಹಣ್ಣಿನಲ್ಲಿ ಸುರಕ್ಷತಾ ಮಿತಿಗಿಂತ ಹೆಚ್ಚಿನ ಪ್ರಮಾಣದ ಕೀಟನಾಶಕ ಅಂಶಗಳು ಪತ್ತೆಯಾದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ನೇಪಾಳದ ಕ್ವಾರಂಟೈನ್ ಅಧಿಕಾರಿಗಳು ನಡೆಸಿದ ಪರೀಕ್ಷೆಯಲ್ಲಿ ಕೆಲವು ಮಾವಿನ…

ವಾರದ ಜನಪ್ರಿಯ ಸುದ್ದಿಗಳು

ಸ್ಥಳೀಯ ಸಮಾಚಾರ

ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿಯ ನೆಹರುನಗರ ಶಾಖೆ…

ಪುತ್ತೂರು: ರಜತ ಮಹೋತ್ಸವದ ಸಂಭ್ರಮದಲ್ಲಿರುವ ಶ್ರೀ ಸರಸ್ವತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ 21ನೇ ಶಾಖೆ ನೆಹರುನಗರದ ಕಲ್ಲೇಗ ಅಶ್ವಿನ್ ಕಾಂಪ್ಲೆಕ್ಸ್'ನಲ್ಲಿ ಸೋಮವಾರ ಸಂಜೆ ಶುಭಾರಂಭಗೊಂಡಿತು. ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಕಲ್ಲಡ್ಕ ಡಾ. ಪ್ರಭಾಕರ ಭಟ್ ಮಾತನಾಡಿ, ಅದ್ವಿತಿಯ ಸಾಧನೆ ಮಾಡಿದ ಸರಸ್ವತಿ ಸಹಕಾರಿಯ 21ನೇ ಶಾಖೆ. ಸಹಕಾರಿ ರಂಗ ಇಂದು ಬಹಳ ದೊಡ್ಡ ಅಭಿವೃದ್ಧಿ ಕಡೆ ಸಾಗ್ತಾ ಇದೆ. ಅಮಿತ್ ಶಾ ಬಹಳ…

ಉದ್ಯೋಗ ಮತ್ತು ಶಿಕ್ಷಣ

ಆಗತ ಸ್ವಾಗತ ಕಾರ್ಯಕ್ರಮ

ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆಯ ಮಧುಕರ ಸಭಾಂಗಣದಲ್ಲಿ 2026-27ನೇ ಸಾಲಿನ ಹೊಸದಾಗಿ ಸೇರ್ಪಡೆಗೊಂಡಂತಹ ವಿದ್ಯಾರ್ಥಿಗಳಿಗೆ ಆಗತ ಸ್ವಾಗತ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಪ್ರಾರಂಭದಲ್ಲಿ ಹೊಸದಾಗಿ ಸೇರ್ಪಡೆಗೊಂಡ ವಿದ್ಯಾರ್ಥಿಗಳಿಗೆ ಆರತಿ ಬೆಳಗುವುದರ ಮೂಲಕ ಸ್ವಾಗತಿಸಲಾಯಿತು. ಕಾರ್ಯಕ್ರಮಕ್ಕೆ ಬಂದ ಅತಿಥಿ ಅಭ್ಯಾಗತರಿಂದ ದೀಪ ಪ್ರಜ್ವಲನೆ ಮತ್ತು ಭಾರತ ಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಮಾಡಲಾಯಿತು. ಅಧ್ಯಕ್ಷತೆಯನ್ನು…