ಪ್ರಚಲಿತ

ಮೇ 7ರಂದು ಶೃಂಗೇರಿ ಜಗದ್ಗುರುಗಳಿಗೆ ಸಾರ್ವಜನಿಕ ಗುರುವಂದನೆ | ತೆಂಕಿಲದ ಸ್ವಾಮಿ ಕಲಾಮಂದಿರದಲ್ಲಿ ಆಹ್ವಾನ ಪತ್ರಿಕೆ ಲೋಕಾರ್ಪಣೆ

ಪುತ್ತೂರು: ಬಪ್ಪಳಿಗೆಯ ಶ್ರೀ ಶಂಕರ ಸಭಾಭವನದಲ್ಲಿ ಮೇ 7ರಂದು ನಡೆಯಲಿರುವ ಶೃಂಗೇರಿ ಜಗದ್ಗುರುಗಳಾದ ಶ್ರೀ ಶ್ರೀ ವಿಧುಶೇಖರ ಭಾರತೀ ಸನ್ನಿಧಾನಂಗಳವರ ಸಾರ್ವಜನಿಕ ಗುರುವಂದನಾ ಕಾರ್ಯಕ್ರಮದ ಆಹ್ವಾನ ಪತ್ರಿಕೆಯನ್ನು ತೆಂಕಿಲದ ಸ್ವಾಮಿ ಕಲಾ ಮಂದಿರದಲ್ಲಿ ಮಂಗಳವಾರ ಲೋಕಾರ್ಪಣೆಗೊಳಿಸಲಾಯಿತು. ಗುರುವಂದನಾ ಸಮಿತಿ ಹಾಗೂ ನಗರದ ನಟ್ಟೋಜ ಫೌಂಡೇಶನ್…

ಎಲ್.ಪಿ.ಜಿ. ಆಟೋ ಗ್ಯಾಸ್ ಏರಿಕೆಯಿಂದ ದರ ಏರಿಕೆ ಅನಿವಾರ್ಯ!! ಹಲವು ಬೇಡಿಕೆ ಮುಂದಿಟ್ಟ ಪುತ್ತೂರು ತಾಲೂಕು ಆಟೋ ಚಾಲಕ ಮಾಲಕರ ಸಂಯುಕ್ತ ಹೋರಾಟ ಸಮಿತಿ 

ಪುತ್ತೂರು: ಎಲ್‌ಪಿಜಿ ಅಟೋ ಗ್ಯಾಸ್ ಬೆಲೆ ಏರಿಕೆಯಿಂದ ರಿಕ್ಷಾ ಚಾಲಕರಿಗೆ ತೊಂದರೆಯಾಗಿದ್ದು, ಏಕರೂಪ ದರವನ್ನು ಜಾರಿಗೆ ತರುವಂತೆ ಪುತ್ತೂರು ತಾಲೂಕು ಆಟೋ ಚಾಲಕ ಮಾಲಕರ ಸಂಯುಕ್ತ ಹೋರಾಟ ಸಮಿತಿ ಅಧ್ಯಕ್ಷ ಜಯರಾಮ್ ಕುಲಾಲ್ ಒತ್ತಾಯಿಸಿದರು. ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪಾಶ್ಚಿಮಾತ್ಯ ರಾಷ್ಟ್ರಗಳಲ್ಲಿ ಯುದ್ಧಗಳು…

ಪ್ರಮುಖ ರಾಜ್ಯ ವಾರ್ತೆಗಳು

ಎಲ್.ಪಿ.ಜಿ. ಬಿಕ್ಕಟ್ಟು: ಸಚಿವರ ಜೊತೆ ಪ್ರಧಾನಿ ಮೋದಿ ಸಭೆ

ಇರಾನ್ ಯುದ್ಧದಿಂದ ತೈಲ ಮತ್ತು ಅನಿಲ ಪೂರೈಕೆಯಲ್ಲಿ ವ್ಯತ್ಯಯ ಆಗಿರುವ ಹಿನ್ನೆಲೆಯಲ್ಲಿ ಭಾರತದಲ್ಲಿ ಪರಿಸ್ಥಿತಿ ಅವಲೋಕಿಸಲು, ಅದರಲ್ಲೂ ಎಲ್​ಪಿಜಿ ಸರಬರಾಜು ಸ್ಥಿತಿ ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ ಇಂದು ಮಂಗಳವಾರ ಪೆಟ್ರೋಲಿಯಂ ಸಚಿವ ಹರ್ದೀಪ್ ಸಿಂಗ್ ಪುರಿ ಮತ್ತು ವಿದೇಶಾಂಗ ಸಚಿವ ಎಸ್ ಜೈಶಂಕರ್…

ವಾರದ ಜನಪ್ರಿಯ ಸುದ್ದಿಗಳು

ಸ್ಥಳೀಯ ಸಮಾಚಾರ

ಪುತ್ತೂರು ದೇವಳದ ಅನ್ನಸಂತರ್ಪಣೆಗೆ ಲೋಡ್ ಸೌಧೆ ಸಮರ್ಪಣೆ

ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರಾ ಸಂದರ್ಭ ನಡೆಯುವ ಅನ್ನಸಂತರ್ಪಣೆಗೆ ಶ್ರೀ ಮಹತೋಭಾರ ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿಯ  ಸದಸ್ಯ ಬಾಬಾ ಪ್ರಕಾಶ್ ಶೆಟ್ಟಿ ಸಾರ್ಯ ಬೀಡು ಅವರು ಒಂದು ಲೋಡ್ ಸೌಧೆಯನ್ನು ಸಮರ್ಪಿಸಿದರು. ದೇವಸ್ಥಾನದ ಅನ್ನಸಂತರ್ಪಣೆಗೆ ಟಿಪ್ಪರ್ ಲಾರಿಯಲ್ಲಿ ಒಂದು ಲೋಡು ಕಟ್ಟಿಗೆಯನ್ನು ನೀಡಿದರು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್,…

ಉದ್ಯೋಗ ಮತ್ತು ಶಿಕ್ಷಣ

ರಾಷ್ಟ್ರಕ್ಕೆ ಮೊದಲ ಗೌರವ ಸಲ್ಲಬೇಕು: ನಿವೃತ್ತ ಸೈನಿಕರನ್ನು ಸನ್ಮಾನಿಸಿ…

ಪುತ್ತೂರು: ನಾಡಿನ ಸೈನಿಕರು ಎಲ್ಲವನ್ನೂ ನಮಗಾಗಿ ಧಾರೆ ಎರೆದವರು. ಬಿಸಿಲು, ಮಳೆ, ಚಳಿ ಯಾವುದನ್ನು ಲೆಕ್ಕಿಸದೆ ಕರ್ತವ್ಯವೇ ಮುಖ್ಯ ಎಂಬಂತೆ ತಾಯಿ ಭಾರತಿಯ ಸೇವೆಯನ್ನು ಹಗಲಿರುಳು ದುಡಿಯುತ್ತಾರೆ. ಇಂತಹಾ ಸೈನಿಕರಿಗೆ ಪ್ರತಿನಿತ್ಯ ಗೌರವ ಸಲ್ಲಿಸಬೇಕು, ಸೈನಿಕರು ಸದಾ ಪ್ರಾತಃ ಸ್ಮರಣೀಯರು ಎಂದು ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ ತಿಳಿಸಿದರು. ಪುತ್ತೂರು ಮಾಜಿ ಸೈನಿಕರ ಸಂಘ ಹಾಗೂ ಅಂಬಿಕಾ ಸಮೂಹ ಶಿಕ್ಷಣ…