ಪ್ರಚಲಿತ

ಇಬ್ಬರು ಗೆಳತಿಯರ ಜೊತೆ ಮನೆಯಲ್ಲಿದ್ದೆ: ಸುದ್ದಿಗೋಷ್ಠಿಯಲ್ಲಿ ಅರಿವಿಲ್ಲದೇ ಮಾತನಾಡಿದ ಕೆಕೆಆರ್ ಆಟಗಾರ!!

ಐಪಿಎಲ್ ಟರ‍್ನಮೆಂಟ್ ಶುರುವಾಗುವ ಸಿದ್ಧತೆಯಲ್ಲಿದ್ದಾಗಲೇ ಕೆಕೆಆರ್ ಆಟಗಾರ ಬ್ರಾವೋ ಮಾತು ಇದೀಗ ಭಾರೀ ರ‍್ಚೆಗೆ ಕಾರಣವಾಗಿದೆ. ಸುದ್ದಿಗೋಷ್ಠಿಯಲ್ಲಿ ಕುಳಿತುಕೊಂಡು ಮೈಕ್ ಆನ್ ಇರುವುದನ್ನು ಮರೆತು, ತನ್ನ ಖಾಸಗಿ ಜೀವನದ ವಿಷಯವನ್ನು ಸಹಆಟಗಾರರ ಜೊತೆ ಹಂಚಿಕೊಂಡಿದ್ದಾರೆ. ಅಜಿಂಕ್ಯ ರಹಾನೆ ಸೂಚನೆ ನೀಡುತ್ತಿದ್ದಂತೆ ಅಯ್ಯೋ ಎಂದು ಬ್ರಾವೋ ಮಾತು…

ಚಾರ್ಮಾಡಿ ಘಾಟ್‌ನಲ್ಲಿ ಟಿಟಿ ಪಲ್ಟಿ: ಓರ್ವ ಮೃತ್ಯು, ಹಲವರಿಗೆ ಗಾಯ!

ಮೂಡಿಗೆರೆ: ಚಾರ್ಮಾಡಿ ಘಾಟ್‌ನಲ್ಲಿ ಟಿಟಿ ವಾಹನವೊಂದು ಪಲ್ಟಿಯಾಗಿ ಓರ್ವ ವ್ಯಕ್ತಿ ಮೃತಪಟ್ಟಿದ್ದು, ಒಂಬತ್ತು ಮಂದಿ ಗಂಭೀರವಾಗಿ ಗಾಯಗೊಂಡ ಘಟನೆ ಶನಿವಾರ ನಡೆದಿದೆ. ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಘಾಟ್ ನ ಒಂಬತ್ತನೇ ತಿರುವಿನಲ್ಲಿ ಬ್ರೇಕ್ ಫೈಲ್ ಆಗಿ ಟಿಟಿ ವಾಹನ ಪಲ್ಟಿಯಾಗಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಮೇಲನಹಳ್ಳಿಯಿಂದ 10 ಮಂದಿ…

ಪ್ರಮುಖ ರಾಜ್ಯ ವಾರ್ತೆಗಳು

ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಶ್ರೀಲಂಕಾ ಸುಪ್ರೀಂ ಕೋರ್ಟ್ ಜಡ್ಜ್ !

ಶ್ರೀಲಂಕಾ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎಎಚ್‌ಎಂಡಿ ನವಾಜ್ ತಮ್ಮ ವಿರುದ್ಧ ಆನ್‌ಲೈನ್‌ನಲ್ಲಿ ಪ್ರಕಟವಾಗಿರುವ ಮಾನಹಾನಿಕರ ಬರಹಗಳನ್ನು ತೆರವುಗೊಳಿಸುವಂತೆ ನಿರ್ದೇಶಿಸಬೇಕೆಂದು ಕೋರಿ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಸಂಬಂಧ ಅವರು ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದು, ಅರ್ಜಿಯ ವಿಚಾರಣೆ…

ವಾರದ ಜನಪ್ರಿಯ ಸುದ್ದಿಗಳು

ಸ್ಥಳೀಯ ಸಮಾಚಾರ

ಇಬ್ಬರು ಗೆಳತಿಯರ ಜೊತೆ ಮನೆಯಲ್ಲಿದ್ದೆ: ಸುದ್ದಿಗೋಷ್ಠಿಯಲ್ಲಿ…

ಐಪಿಎಲ್ ಟರ‍್ನಮೆಂಟ್ ಶುರುವಾಗುವ ಸಿದ್ಧತೆಯಲ್ಲಿದ್ದಾಗಲೇ ಕೆಕೆಆರ್ ಆಟಗಾರ ಬ್ರಾವೋ ಮಾತು ಇದೀಗ ಭಾರೀ ರ‍್ಚೆಗೆ ಕಾರಣವಾಗಿದೆ. ಸುದ್ದಿಗೋಷ್ಠಿಯಲ್ಲಿ ಕುಳಿತುಕೊಂಡು ಮೈಕ್ ಆನ್ ಇರುವುದನ್ನು ಮರೆತು, ತನ್ನ ಖಾಸಗಿ ಜೀವನದ ವಿಷಯವನ್ನು ಸಹಆಟಗಾರರ ಜೊತೆ ಹಂಚಿಕೊಂಡಿದ್ದಾರೆ. ಅಜಿಂಕ್ಯ ರಹಾನೆ ಸೂಚನೆ ನೀಡುತ್ತಿದ್ದಂತೆ ಅಯ್ಯೋ ಎಂದು ಬ್ರಾವೋ ಮಾತು ನಿಲ್ಲಿಸಿದ್ದಾರೆ. ಐಪಿಎಲ್ ಟೂರ್ನಿ ಆರಂಭಕ್ಕೆ ಕೆಲವೇ ದಿನ ಮಾತ್ರ ಬಾಕಿ. ಇದರ ನಡುವೆ…

ಉದ್ಯೋಗ ಮತ್ತು ಶಿಕ್ಷಣ

ಸವಣೂರು, ಸಜಂಕಾಡಿ ಶಾಲೆಯಲ್ಲಿ ಗ್ರಾಹಕ ಜಾಗೃತಿ, ಅರಿವು ಕಾರ್ಯಕ್ರಮ |…

ಪುತ್ತೂರು: ಸಂತ ಫಿಲೋಮಿನಾ ಕಾಲೇಜು (ಸ್ವಾಯತ್ತ) ದರ್ಬೆ ಪುತ್ತೂರು ಇದರ ಗ್ರಾಹಕ ವೇದಿಕೆ ವತಿಯಿಂದ ವಿಸ್ತರಣಾ ಚಟುವಟಿಕೆಯ ಭಾಗವಾಗಿ ಇತ್ತೀಚೆಗೆ ದ.ಕ.ಜ.ಪ. ಸರ್ಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆ, ಸವಣೂರು ಹಾಗೂ ಸ.ಹಿ.ಪ್ರಾ ಶಾಲೆ, ಸಜಂಕಾಡಿ ಇಲ್ಲಿ ಗ್ರಾಹಕ ಜಾಗೃತಿ ಕಾರ್ಯಾಗಾರ ಮತ್ತು ಅರಿವು ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಈ ಕಾರ್ಯಕ್ರಮದ ಮುಖ್ಯ ಉದ್ದೇಶವು ಶಾಲಾ ಮಕ್ಕಳಿಗೆ ಗ್ರಾಹಕರ ಮೂಲಭೂತ ಹಕ್ಕುಗಳು, ಜವಾಬ್ದಾರಿಯುತ…