ಬ್ರೇಕಿಂಗ್

ಪ್ರಚಲಿತ

ತಂತ್ರಜ್ಞಾನದ ಜೊತೆಗೆ ತತ್ವಜ್ಞಾನವಿರಲಿ: ಒಡಿಯೂರು ಶ್ರೀ | ಶಿವಂ ಕಂಪ್ಯೂಟರ್ಸ್ & ಸೆಕ್ಯೂರಿಟಿ ಸಿಸ್ಟಮ್ಸ್’ನ 2ನೇ ಮಳಿಗೆ ಉಪ್ಪಿನಂಗಡಿಯಲ್ಲಿ ಶುಭಾರಂಭ

ಪುತ್ತೂರು: ತಂತ್ರಜ್ಞಾನ ಶಿಕ್ಷಕನ ಸ್ಥಾನದವರೆಗೂ ಬಂದು ನಿಂತಿದೆ. ಆದರೆ ಆ ಎಐ ಶಿಕ್ಷಕ ಕೇಳಿದ್ದಕ್ಕಷ್ಟೇ ಉತ್ತರ ನೀಡಬಲ್ಲ. ಎಲ್ಲವನ್ನೂ ತಂತ್ರಜ್ಞಾನ ಆವರಿಸಿರುವ ಹೊತ್ತಲ್ಲಿ, ತಂತ್ರಜ್ಞಾನದ ಜೊತೆಗೆ ತತ್ವಜ್ಞಾನವನ್ನು ಅಳವಡಿಸಿಕೊಳ್ಳಬೇಕಾದ ಅಗತ್ಯವಿದೆ ಎಂದು ಒಡಿಯೂರು ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು. ಉಪ್ಪಿನಂಗಡಿ ಸಿಟಿ…

ನಾಳೆ ಕೆಯ್ಯೂರು ಧನ್ವಂತರಿ ಕ್ಲಿನಿಕಲ್ ಲ್ಯಾಬೊರೇಟರಿಯಲ್ಲಿ ಥೈರಾಯ್ಡ್ (TSH), ಮಧುಮೇಹ ಉಚಿತ ತಪಾಸಣಾ ಶಿಬಿರ

ಪುತ್ತೂರು: ಧನ್ವಂತರಿ ಕ್ಲಿನಿಕಲ್ ಲ್ಯಾಬೊರೇಟರಿಯ ಕೆಯ್ಯೂರು ಶಾಖೆಯಲ್ಲಿ ಮೇ 27ರ ಬುಧವಾರ ಬೆಳಿಗ್ಗೆ 8.30ರಿಂದ ಸಂಜೆ 7 ಗಂಟೆಯವರೆಗೆ ಥೈರಾಯ್ಡ್ (TSH), ಮಧುಮೇಹ ಉಚಿತ ತಪಾಸಣಾ ಶಿಬಿರ ನಡೆಯಲಿದೆ. ಕೆಯ್ಯೂರು ದೇವಿನಗರ ಶ್ರೀದೇವಿ ಸಂಕೀರ್ಣದಲ್ಲಿರುವ ಧನ್ವಂತರಿ ಕ್ಲಿನಿಕಲ್ ಲ್ಯಾಬೊರೇಟರಿ ಸೂಪರ್ ಸ್ಪೆಷಾಲಿಟಿ ಡಯಾಗ್ನಾಸ್ಟಿಕ್ ಸೆಂಟರ್ ನಲ್ಲಿ…

ಪ್ರಮುಖ ರಾಜ್ಯ ವಾರ್ತೆಗಳು

ಮೇಕೆದಾಟು ಯೋಜನೆ ನಿಲ್ಲಿಸಲು ಆಗ್ರಹಿಸಿದ ತಮಿಳುನಾಡು ಸಿಎಂ ವಿಜಯ್ | ಕರ್ನಾಟಕದ ಕುಡಿಯುವ ನೀರಿನ ಯೋಜನೆಗೆ ಅಡ್ಡಿ ಪಡಿಸಿದ ದಳಪತಿ!!

ಕರ್ನಾಟಕದ ಬಹುಕಾಲದ ಕನಸಾದ ಹಾಗೂ ಕನ್ನಡಿಗರ ಕುಡಿಯುವ ನೀರಿನ ಹಕ್ಕಿನ ಮೇಕೆದಾಟು ಯೋಜನೆಗೆ ತಮಿಳುನಾಡಿನ ನೂತನ ಮುಖ್ಯಮಂತ್ರಿ, ನಟ ದಳಪತಿ ವಿಜಯ್‌ ಮತ್ತೆ ಕಂಟಕವಾಗಲು ಹೊರಟಿದ್ದಾರೆ. ಕಾವೇರಿ ನದಿಗೆ ಅಡ್ಡಲಾಗಿ ಕರ್ನಾಟಕ ಸರ್ಕಾರ ಕೈಗೆತ್ತಿಕೊಳ್ಳಲು ಉದ್ದೇಶಿಸಿರುವ ಮೇಕೆದಾಟು ಯೋಜನೆಗೆ ಯಾವುದೇ ಕಾರಣಕ್ಕೂ…

ವಾರದ ಜನಪ್ರಿಯ ಸುದ್ದಿಗಳು

ಸ್ಥಳೀಯ ಸಮಾಚಾರ

ಅಂಬಿಕಾ ಶಿಕ್ಷಣ ಸಂಸ್ಥೆಗಳಲ್ಲಿ ಪ್ರೇರಣಾದಾಯಿ ಉಪನ್ಯಾಸ ಕಾರ್ಯಕ್ರಮ |…

ಪುತ್ತೂರು: ಅಂತರಂಗದ ಕೊಳಕನ್ನು ಹೊರತೆಗೆದಾಗ ಅತ್ಯುತ್ತಮ ವಿಚಾರಧಾರೆಗಳು ನಮ್ಮೊಳಗೆ ತುಂಬಿಕೊಳ್ಳಲು ಸಾಧ್ಯ. ಸಂಸ್ಕಾರದ ಬೆಳಕನ್ನು ಒಡಮೂಡಿಸಿಕೊಂಡಾಗ ಮಾತ್ರ ನಮ್ಮೆದುರಿನ ದಾರಿ ಸ್ಪಷ್ಟವಾಗುತ್ತಾ ಸಾಗುತ್ತದೆ. ಈ ಹಿನ್ನೆಲೆಯಲ್ಲಿ ವಿದ್ಯಾಸಂಸ್ಥೆಯಲ್ಲಿ ಪಠ್ಯದೊಂದಿಗೆ ಸಿಗುವ ಇತರ ವಿಚಾರಗಳನ್ನು ಕಡೆಗಣಿಸದೆ ಆದ್ಯತೆಯ ಮೇರೆಗೆ ಸ್ವೀಕರಿಸಬೇಕು ಎಂದು ಪ್ರೇರಣಾದಾಯಿ ಮಾತುಗಾರ ಡಾ.ರಾಹುಲ್ ದೇವರಾಜ್ ಹೇಳಿದರು. ಅವರು ನಗರದ ನಟ್ಟೋಜ…

ಉದ್ಯೋಗ ಮತ್ತು ಶಿಕ್ಷಣ

ಅಂಬಿಕಾ ಶಿಕ್ಷಣ ಸಂಸ್ಥೆಗಳಲ್ಲಿ ಪ್ರೇರಣಾದಾಯಿ ಉಪನ್ಯಾಸ ಕಾರ್ಯಕ್ರಮ |…

ಪುತ್ತೂರು: ಅಂತರಂಗದ ಕೊಳಕನ್ನು ಹೊರತೆಗೆದಾಗ ಅತ್ಯುತ್ತಮ ವಿಚಾರಧಾರೆಗಳು ನಮ್ಮೊಳಗೆ ತುಂಬಿಕೊಳ್ಳಲು ಸಾಧ್ಯ. ಸಂಸ್ಕಾರದ ಬೆಳಕನ್ನು ಒಡಮೂಡಿಸಿಕೊಂಡಾಗ ಮಾತ್ರ ನಮ್ಮೆದುರಿನ ದಾರಿ ಸ್ಪಷ್ಟವಾಗುತ್ತಾ ಸಾಗುತ್ತದೆ. ಈ ಹಿನ್ನೆಲೆಯಲ್ಲಿ ವಿದ್ಯಾಸಂಸ್ಥೆಯಲ್ಲಿ ಪಠ್ಯದೊಂದಿಗೆ ಸಿಗುವ ಇತರ ವಿಚಾರಗಳನ್ನು ಕಡೆಗಣಿಸದೆ ಆದ್ಯತೆಯ ಮೇರೆಗೆ ಸ್ವೀಕರಿಸಬೇಕು ಎಂದು ಪ್ರೇರಣಾದಾಯಿ ಮಾತುಗಾರ ಡಾ.ರಾಹುಲ್ ದೇವರಾಜ್ ಹೇಳಿದರು. ಅವರು ನಗರದ ನಟ್ಟೋಜ…