ಬ್ರೇಕಿಂಗ್

ಪ್ರಚಲಿತ

ಸಂಸದ ಸಹಿತ ಬಿಜೆಪಿ ಮುಖಂಡರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಆಗ್ರಹ

ಪುತ್ತೂರು: ಪುರುಷರಕಟ್ಟೆ ಘಟನೆಯನ್ನು ಇಟ್ಟುಕೊಂಡು ಬಿಜೆಪಿಯು ಕೋಮು ಗಲಭೆ ಸೃಷ್ಟಿಸಲು ನಡೆಸಿದ ಹುನ್ನಾರವು ಜಿಲ್ಲಾ ಎಸ್ಪಿ ಡಾ.ಅರುಣ್ ಅವರ ಕಟ್ಟುನಿಟ್ಟಿನ ಕ್ರಮದಿಂದ ವಿಫಲಗೊಂಡಿದ್ದು, ಗಲಭೆ ಎಬ್ಬಿಸಲು ಹುನ್ನಾರ ನಡೆಸಿದ ಸಂಸದ ಕ್ಯಾ.ಬ್ರಿಜೇಶ್ ಚೌಟ ಹಾಗೂ ಬಿಜೆಪಿ ಮುಖಂಡರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ದ.ಕ. ಜಿಲ್ಲಾ…

ಕರ್ಣಾಟಕ ಬ್ಯಾಂಕ್ ನಿರ್ದೇಶಕರಾಗಿ ಹಿರಿಯ ನ್ಯಾಯವಾದಿ ಡಾ. ಅರುಣ್ ಶ್ಯಾಮ್ ನೇಮಕ

ನೂರು ವರ್ಷ ಪೂರೈಸಿರುವ ಪ್ರತಿಷ್ಠಿತ ಕರ್ಣಾಟಕ ಬ್ಯಾಂಕ್‌ನ ನೂತ‌ನ ಸ್ವತಂತ್ರ ನಿರ್ದೇಶಕರಾಗಿ ಹೈಕೋರ್ಟ್ ಹಿರಿಯ ನ್ಯಾಯವಾದಿ ಡಾ. ಎಂ. ಅರುಣ್ ಶ್ಯಾಮ್ ನೇಮಕಗೊಂಡಿದ್ದಾರೆ. ಬ್ಯಾಂಕ್‌ನ ಆಡಳಿತವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಅವರನ್ನು ಮಂಡಳಿಗೆ ನೇಮಕ ಮಾಡಲಾಗಿದೆ. ಪ್ರಸ್ತುತ ಬ್ಯಾಂಕ್‌ನ ಮಂಡಳಿಯಲ್ಲಿ ಪಿ. ಪ್ರದೀಪ್ ಕುಮಾರ್ ಅವರು…

ಪ್ರಮುಖ ರಾಜ್ಯ ವಾರ್ತೆಗಳು

ದೇಶದ ಮೊದಲ ಖಾಸಗಿ ಕಕ್ಷಾ ರಾಕೆಟ್ ‘ವಿಕ್ರಮ್-1’ ಯಶಸ್ವಿ ಉಡಾವಣೆ! ಬಾಹ್ಯಾಕಾಶಕ್ಕೆ ರವಾನೆಯಾದ ಪ್ರಧಾನಿ ಮೋದಿಯ ಪೋಸ್ಟ್ ಕಾರ್ಡ್!

ಭಾರತದ ಖಾಸಗಿ ಬಾಹ್ಯಾಕಾಶ ಕ್ಷೇತ್ರದಲ್ಲಿ ಐತಿಹಾಸಿಕ ಮೈಲಿಗಲ್ಲು ನಿರ್ಮಾಣವಾಗಿದ್ದು, ದೇಶದ ಮೊದಲ…

ವಿದ್ಯುತ್ ಸ್ಪರ್ಶಿಸಿ ಲೈನ್ ಮ್ಯಾನ್ ಮೃತ್ಯು!

ನಿರ್ವಹಣಾ ಕೆಲಸ ನಿರ್ವಹಿಸುತ್ತಿದ್ದಾಗ ವಿದ್ಯುತ್ ಸ್ಪರ್ಶಿಸಿ ಕೆಎಸ್‌ಇಬಿ ಲೈನ್‌ಮ್ಯಾನ್ ಸಾವನ್ನಪ್ಪಿದ ಘಟನೆ ಶುಕ್ರವಾರ ನೀಲೇಶ್ವರ ಬಳಿಯ ಮಡಿಕೈನಲ್ಲಿ ನಡೆದಿದೆ. ಮೃತರನ್ನು ಪುಲ್ಲೂರು ಮಧುರಂಬಾಡಿ ನಿವಾಸಿ ಭರತನ್ (52) ಎಂದು ಗುರುತಿಸಲಾಗಿದೆ. ಇವರು ಕೇರಳ ರಾಜ್ಯ ವಿದ್ಯುತ್ ಮಂಡಳಿಯ (ಕೆಎಸ್‌ಇಬಿ)…

ವಾರದ ಜನಪ್ರಿಯ ಸುದ್ದಿಗಳು

ಸ್ಥಳೀಯ ಸಮಾಚಾರ

ಸಂಸದ ಸಹಿತ ಬಿಜೆಪಿ ಮುಖಂಡರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು…

ಪುತ್ತೂರು: ಪುರುಷರಕಟ್ಟೆ ಘಟನೆಯನ್ನು ಇಟ್ಟುಕೊಂಡು ಬಿಜೆಪಿಯು ಕೋಮು ಗಲಭೆ ಸೃಷ್ಟಿಸಲು ನಡೆಸಿದ ಹುನ್ನಾರವು ಜಿಲ್ಲಾ ಎಸ್ಪಿ ಡಾ.ಅರುಣ್ ಅವರ ಕಟ್ಟುನಿಟ್ಟಿನ ಕ್ರಮದಿಂದ ವಿಫಲಗೊಂಡಿದ್ದು, ಗಲಭೆ ಎಬ್ಬಿಸಲು ಹುನ್ನಾರ ನಡೆಸಿದ ಸಂಸದ ಕ್ಯಾ.ಬ್ರಿಜೇಶ್ ಚೌಟ ಹಾಗೂ ಬಿಜೆಪಿ ಮುಖಂಡರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ದ.ಕ. ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ (ಗ್ರಾಮಾಂತರ) ಅಧ್ಯಕ್ಷ ಎಚ್.ಮಹಮ್ಮದ್ ಆಲಿ ಆಗ್ರಹಿಸಿದರು.…

ಉದ್ಯೋಗ ಮತ್ತು ಶಿಕ್ಷಣ

ಪುತ್ತೂರು ಬಾಲಕಿಯರ ಪಪೂ ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ |…

ಪುತ್ತೂರು: ಇಲ್ಲಿನ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ 2026–27ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮ ಜುಲೈ 7ರಂದು ನಡೆಯಿತು. ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಮಾತನಾಡಿದ ಸವಣೂರು ಸರ್ಕಾರಿ ಪದವಿಪೂರ್ವ ಕಾಲೇಜಿನ ಆಂಗ್ಲ ಭಾಷಾ ಉಪನ್ಯಾಸಕ ಹರಿಶಂಕರ್, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಮನೋಭಾವ ಬೆಳೆಸಿಕೊಳ್ಳಬೇಕು.  ವೈಯಕ್ತಿಕ ಹಾಗೂ ವೃತ್ತಿಪರ ಕೌಶಲ್ಯಗಳನ್ನು…