ಬ್ರೇಕಿಂಗ್

ಪ್ರಚಲಿತ

ಗಣಿತ–ವಿಜ್ಞಾನ ಮೇಳ ಹಾಗೂ ಕ್ರೀಡಾಕೂಟದಲ್ಲಿ ಅಂಬಿಕಾ ವಿದ್ಯಾರ್ಥಿಗಳ ಸಾಧನೆ: ರಾಷ್ಟ್ರಮಟ್ಟಕ್ಕೆ ಆಯ್ಕೆ

ಪುತ್ತೂರು: ವಿದ್ಯಾ ಭಾರತಿ ಕರ್ನಾಟಕ ವತಿಯಿಂದ ಬಳ್ಳಾರಿಯ ಬಾಲ ಭಾರತಿ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ನಡೆದ ಪ್ರಾಂತೀಯ ಗಣಿತ–ವಿಜ್ಞಾನ ಮೇಳ ಹಾಗೂ ಸಂಸ್ಕೃತಿ ಮಹೋತ್ಸವ–2026ರಲ್ಲಿ ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಮಂದಿರಾ ಕಜೆ ವಿಜ್ಞಾನ ಸೆಮಿನಾರ್‌ನಲ್ಲಿ ಪ್ರಥಮ ಸ್ಥಾನ ಪಡೆದು…

ದೇವಾಲಯಗಳ ಅರ್ಚಕರ ಮಕ್ಕಳಿಗೆ ₹1 ಲಕ್ಷದವರೆಗೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ

ಬೆಂಗಳೂರು: ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ಅಧಿಸೂಚಿತ ದೇವಾಲಯಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅರ್ಚಕರು ಹಾಗೂ ನೌಕರರ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. 2026-27ನೇ ಸಾಲಿನಲ್ಲಿ ವಿವಿಧ ಶಿಕ್ಷಣ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಅರ್ಚಕರು ಹಾಗೂ ನೌಕರರ ಮಕ್ಕಳಿಗೆ…

ಪ್ರಮುಖ ರಾಜ್ಯ ವಾರ್ತೆಗಳು

ಹಾಸ್ಟೆಲ್‌ನಲ್ಲಿ ಹಾವು ಕಡಿತ; ಮೂವರು ವಿದ್ಯಾರ್ಥಿನಿಯರು ಸಾವು

ಗಡ್ಚಿರೋಲಿ: ಮಹಾರಾಷ್ಟ್ರದ ಬುಡಕಟ್ಟು ಪ್ರಾಬಲ್ಯದ ಗಡ್ಚಿರೋಲಿ ಜಿಲ್ಲೆಯ ಸರ್ಕಾರಿ ಆಶ್ರಮ ಶಾಲೆಯ ವಸತಿ ನಿಲಯದಲ್ಲಿ ಹಾವು ಕಡಿತದಿಂದ ಮೂವರು ವಿದ್ಯಾರ್ಥಿನಿಯರು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಹಾವು ಕಡಿತಕ್ಕೊಳಗಾದ ಇತರ ಮೂವರು ವಿದ್ಯಾರ್ಥಿನಿಯರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.…

ವಾರದ ಜನಪ್ರಿಯ ಸುದ್ದಿಗಳು

ಸ್ಥಳೀಯ ಸಮಾಚಾರ

80ರ ದಶಕದ ಟ್ರೆಂಡಿಂಗ್ ಫೋಟೋ ಎಡಿಟಿಂಗ್: ಸೈಬರ್ ವಂಚನೆ ಸಾಧ್ಯತೆ;…

ನೆಲಮಂಗಲ: ಸಾಮಾಜಿಕ ಜಾಲತಾಣಗಳಲ್ಲಿ ಇತ್ತೀಚೆಗೆ ವೈರಲ್ ಆಗಿರುವ 80ರ ದಶಕದ ಫೋಟೋ ಎಡಿಟಿಂಗ್ ಟ್ರೆಂಡ್ ಕುರಿತು ಪೊಲೀಸರು ಸಾರ್ವಜನಿಕರಿಗೆ ಮುನ್ನೆಚ್ಚರಿಕೆ ನೀಡಿದ್ದಾರೆ. ಈ ಟ್ರೆಂಡ್‌ನ ನೆಪದಲ್ಲಿ ಸೈಬರ್ ವಂಚಕರು ವೈಯಕ್ತಿಕ ಮಾಹಿತಿಯನ್ನು ಕದಿಯುವ ಸಾಧ್ಯತೆಯಿದೆ ಎಂದು ಎಚ್ಚರಿಸಿದ್ದಾರೆ. ಹಳೆಯ ಕಾಲದ ಶೈಲಿಯಲ್ಲಿ ಫೋಟೋಗಳನ್ನು ಪರಿವರ್ತಿಸಲು ಅಪರಿಚಿತ ಅಪ್ಲಿಕೇಶನ್‌ಗಳು, ವೆಬ್‌ಸೈಟ್‌ಗಳು ಅಥವಾ ಅನುಮಾನಾಸ್ಪದ ಲಿಂಕ್‌ಗಳನ್ನು…

ಉದ್ಯೋಗ ಮತ್ತು ಶಿಕ್ಷಣ

ಸಂತ ಫಿಲೋಮಿನಾ ಪ.ಪೂ. ಕಾಲೇಜಿನಲ್ಲಿ ಹಿಂದಿ ದಿವಸ ಆಚರಣೆ

ಪುತ್ತೂರು: ಸಂತ ಫಿಲೋಮಿನಾ ಪದವಿಪೂರ್ವ ಕಾಲೇಜು ಹಾಗೂ ಹಿಂದಿ ಸಂಘದ ಆಶ್ರಯದಲ್ಲಿ ಸೆ. 11ರಂದು ಕಾಲೇಜಿನ ಸಭಾಂಗಣದಲ್ಲಿ ‘ಹಿಂದಿ ದಿವಸ–2026’ ಕಾರ್ಯಕ್ರಮವನ್ನು ಆಚರಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಸುಳ್ಯ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ರಾಮಕೃಷ್ಣ ಕೆ.ಎಸ್. ಮಾತನಾಡಿ, ಭಾಷೆಗಳು ಸಂವಹನದ ಮಾಧ್ಯಮಗಳಾಗಿದ್ದು, ಸಮಾಜದ ಅವಿಭಾಜ್ಯ ಅಂಗಗಳಾಗಿವೆ. ಎಲ್ಲ ಭಾಷೆಗಳಿಗೂ ತನ್ನದೇ ಆದ ಮಹತ್ವವಿದ್ದು, ಅವು…