ಬ್ರೇಕಿಂಗ್

ಪ್ರಚಲಿತ

ನ. 8, 9: ಪುತ್ತೂರು ರೋಟರಿ ಕ್ಲಬ್ ವತಿಯಿಂದ ಜಿಲ್ಲಾ ಟಿ.ಆರ್.ಎಫ್. ಸೆಮಿನಾರ್

ಪುತ್ತೂರು: ಪುತ್ತೂರು ರೋಟರಿ ಕ್ಲಬ್ ಆಶ್ರಯದಲ್ಲಿ ದ ರೋಟರಿ ಪೌಂಡೇಶನ್ ಡಿಸ್ಟ್ರಿಕ್ ಸೆಮಿನಾರ್ -2025 ನವಂಬರ್ 8 ಮತ್ತು 9ರಂದು ಪುತ್ತೂರು ಮರೀಲ್‌ನಲ್ಲಿರುವ ದಿ ಪುತ್ತೂರು ಕ್ಲಬ್‌ನಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ಡಾ. ಶ್ರೀಪ್ರಕಾಶ್ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದಕ್ಷಿಣ ಕನ್ನಡ, ಕೊಡಗು, ಮೈಸೂರು ಮತ್ತು ಚಾಮರಾಜ…

ನ. 8ರಂದು ಕಲ್ಲಾರೆಯಲ್ಲಿ ಮೂತ್ರಾಶಯದ ಕ್ಯಾನ್ಸರ್ ಮತ್ತು ಮೂತ್ರಪಿಂಡದ ಕಾಯಿಲೆಗಳ ತಪಾಸಣಾ ಶಿಬಿರ

ಪುತ್ತೂರು: ಯೆನೆಪೋಯ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ, ಪರ್ಲ್ ಸಿಟಿ ಲ್ಯಾಬೋರೇಟರಿ ಪುತ್ತೂರು ಇವರ ಸಹಯೋಗದಲ್ಲಿ ಮೂತ್ರಾಶಯದ ಕ್ಯಾನ್ಸರ್ ಹಾಗೂ ಮೂತ್ರಪಿಂಡದ ಕಾಯಿಲೆಗಳ ಉಚಿತ ತಪಾಸಣಾ ಶಿಬಿರ ನ. 8ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ಕಲ್ಲಾರೆ ಬಳಿಯೂರು ದರ್ಬಾರ್ ಪರ್ಲ್ ಸಿಟಿ ಲ್ಯಾಬೋರೇಟರಿಯಲ್ಲಿ ನಡೆಯಲಿದೆ ಎಂದು ಯೆನೆಪೋಯ…

ಪ್ರಮುಖ ರಾಜ್ಯ ವಾರ್ತೆಗಳು

ಬ್ಲೌಸ್ ನೀಡಲು ವಿಳಂಬ ಮಾಡಿದ ಟೈಲರ್: ಕೋರ್ಟ್ ನೀಡ್ತು ಶಿಕ್ಷೆ!

ಮಹಿಳೆಯೊಬ್ಬರಿಗೆ ಸರಿಯಾದ ಸಮಯಕ್ಕೆ ಬ್ಲೌಸ್ ನೀಡದೇ ಇದದ್ದೇ ಟೈಲರ್‌ಗೆ ನುಂಗಲಾರದ ಬಿಸಿ ತುತ್ತಾಗಿ ಪರಿಣಮಿಸಿದೆ. ಗ್ರಾಹಕ ನ್ಯಾಯಾಲಯವು ಟೈಲರ್‌ಗೆ ಏಳು ಸಾವಿರ ರೂ ದಂಡ ವಿಧಿಸಿದ್ದು ಹಾಗೂ ಬ್ಲೌಸ್ ಹೊಲಿಯಲು ನೀಡಲಾಗಿದ್ದ ಪೂರ್ಣ ಮೊತ್ತವನ್ನು ಮರುಪಾವತಿಸುವಂತೆ ಆದೇಶಿಸಿದೆ. ಈ ಘಟನೆಯೂ ನಡೆದಿರುವುದು…

ವಾರದ ಜನಪ್ರಿಯ ಸುದ್ದಿಗಳು

ಸ್ಥಳೀಯ ಸಮಾಚಾರ

ಈಶ್ವರಮಂಗಲ ಶೂಟೌಟ್ ಪ್ರಕರಣದ ಆರೋಪಿಗಳನ್ನು ರಕ್ಷಿಸಲು ಒಳಸಂಚು: ಸಂಪ್ಯ…

ಪುತ್ತೂರು: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಘಟನೆಯಲ್ಲಿ ಶೂಟೌಟ್ ನಡೆಸಿದ ಪ್ರಕರಣದ ಆರೋಪಿಗಳನ್ನು ರಕ್ಷಿಸಲು ಒಳಸಂಚು ರೂಪಿಸಿ, ಸುಳ್ಳು ದಾಖಲೆ ಸೃಷ್ಟಿಸಿ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರ ಮಾಡಿದ ಹಿನ್ನೆಲೆಯಲ್ಲಿ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣಾ ಅ.ಕ್ರ: 115/2025. ಕಲಂ 132, 109, 303(2) r/w 3(5) ಭಾರತೀಯ ನ್ಯಾಯ ಸಂಹಿತೆ 2023. ಮತ್ತು…

ಉದ್ಯೋಗ ಮತ್ತು ಶಿಕ್ಷಣ

ಅಕ್ಷಯ ಕಾಲೇಜಿನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

ಸಂಪ್ಯ ಅಕ್ಷಯ ಸಮೂಹ ಸಂಸ್ಥೆ, ಆಂತರಿಕ ಗುಣಮಟ್ಟ ಭರವಸೆ ಕೋಶ,  ಲಿಯೋ ಕ್ಲಬ್ ನಿಯೋಸ್ ಅಕ್ಷಯನ್ಸ್ ಮತ್ತು ಅದ್ವಯ ಕನ್ನಡ ಸಂಘದ ಆಶ್ರಯದಲ್ಲಿ 70ನೇ ಕನ್ನಡ ರಾಜ್ಯೋತ್ಸವ ಸಂಭ್ರಮಾಚರಣೆಯನ್ನು ಅಕ್ಷಯ ಕಾಲೇಜು ಸಂಭಾಂಗಣದಲ್ಲಿ ಆಚರಿಸಲಾಯಿತು. ಗಣ್ಯರು ದೀಪ ಪ್ರಜ್ವಲಿಸಿ ಕಾರ್ಯಕ್ರಮ ಉದ್ಘಾಟಿಸಿ, ಕನ್ನಡಾಂಬೆಯ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಕನ್ನಡ ಭಾಷಾ ಪುಸ್ತಕಗಳಿಗೆ ಪುಷ್ಪಾರ್ಚನೆ ಮಾಡುವ ಮೂಲಕ  ಚಾಲನೆ ನೀಡಲಾಯಿತು.…