ಬ್ರೇಕಿಂಗ್

ಪ್ರಚಲಿತ

ಆ.14ರಂದು ಪುತ್ತೂರಿನಲ್ಲಿ ಬೃಹತ್ ಪಂಜಿನ ಮೆರವಣಿಗೆ

ಪುತ್ತೂರು: ಭಾರತದ 80ನೇ ಸ್ವಾತಂತ್ರ್ಯೋತ್ಸವ ಹಾಗೂ ‘ವಂದೇ ಮಾತರಂ’ ಗೀತೆಯ 150 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ಹಾಗೂ ಹಿಂದೂ ಜಾಗರಣ ವೇದಿಕೆ ವತಿಯಿಂದ ಆ.14ರಂದು ಪುತ್ತೂರಿನಲ್ಲಿ ಬೃಹತ್ ಪಂಜಿನ ಮೆರವಣಿಗೆ ಹಾಗೂ ಭಾರತ ಮಾತಾ ಪೂಜನಾ ಕಾರ್ಯಕ್ರಮ ನಡೆಯಲಿದೆ. ಆ.14ರಂದು ಶುಕ್ರವಾರ ಸಂಜೆ 7 ಗಂಟೆಗೆ…

ವಿದ್ಯಾಮಾತಾ ಅಕಾಡೆಮಿಯಲ್ಲಿ ಅಗ್ನಿಪಥ್, ಪೊಲೀಸ್ ಹಾಗೂ ವಾಚರ್ ನೇಮಕಾತಿಗೆ ಉಚಿತ ಫಿಸಿಕಲ್ ಫಿಟ್ನೆಸ್ ತರಬೇತಿ

ಪುತ್ತೂರು: ಸೇನಾ ನೇಮಕಾತಿ ಹಾಗೂ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗೆ ಹೆಸರುವಾಸಿಯಾದ ವಿದ್ಯಾಮಾತಾ ಅಕಾಡೆಮಿಯ ವತಿಯಿಂದ ಅಗ್ನಿಪಥ್, ಪೊಲೀಸ್ ಕಾನ್ಸ್ಟೇಬಲ್ (PC) ಹಾಗೂ ಅರಣ್ಯ ಇಲಾಖೆಯ ವಾಚರ್ ಹುದ್ದೆಗಳ ನೇಮಕಾತಿಗೆ ಸಿದ್ಧತೆ ನಡೆಸುತ್ತಿರುವ ಅಭ್ಯರ್ಥಿಗಳಿಗಾಗಿ ಉಚಿತ ದೈಹಿಕ ಸಾಮರ್ಥ್ಯ ತರಬೇತಿ ಆರಂಭಿಸಲಾಗಿದೆ. ನೇಮಕಾತಿ ಪ್ರಕ್ರಿಯೆಯ…

ಪ್ರಮುಖ ರಾಜ್ಯ ವಾರ್ತೆಗಳು

ಕ್ಯಾ ಬೋಲ್ತಿ ಪಬ್ಲಿಕ್’ ಅಭಿಯಾನ ಆರಂಭಕ್ಕೆ ಸಿಜೆಪಿ ಘೋಷಣೆ

ಛತ್ರಪತಿ ಸಂಭಾಜಿನಗರ, ಆ.6: ಸಾರ್ವಜನಿಕರೊಂದಿಗೆ ನೇರ ಸಂವಾದ ನಡೆಸಿ ಅವರ ಸಮಸ್ಯೆಗಳನ್ನು ಆಲಿಸುವ ಉದ್ದೇಶದಿಂದ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಮುಂದಿನ ತಿಂಗಳು ದೇಶವ್ಯಾಪಿ 'ಕ್ಯಾ ಬೋಲ್ತಿ ಪಬ್ಲಿಕ್' ಅಭಿಯಾನ ಆರಂಭಿಸಲಿದೆ ಎಂದು ಪಕ್ಷದ ಸಂಸ್ಥಾಪಕ ಅಭಿಜೀತ್ ದೀಪ್ಕೆ ತಿಳಿಸಿದ್ದಾರೆ.…

ವಾರದ ಜನಪ್ರಿಯ ಸುದ್ದಿಗಳು

ಸ್ಥಳೀಯ ಸಮಾಚಾರ

ಪುತ್ತೂರಿನಲ್ಲಿ ಬೃಹತ್ ಮಾನವೀಯ ಕಾರ್ಯಾಚರಣೆ: 7 ನಿರಾಶ್ರಿತರ ರಕ್ಷಣೆ

ಪುತ್ತೂರು: ರೋಟರಿ ಕ್ಲಬ್ ಪುತ್ತೂರು ಯುವ ನೇತೃತ್ವದಲ್ಲಿ ನಗರದ ವಿವಿಧ ಭಾಗಗಳಲ್ಲಿ ನಡೆದ ಬೃಹತ್ ಕಾರ್ಯಾಚರಣೆಯಲ್ಲಿ ಆಸರೆಯಿಲ್ಲದೆ ಸಂಕಷ್ಟದಲ್ಲಿದ್ದ ಏಳು ಮಂದಿ ನಿರಾಶ್ರಿತರನ್ನು ರಕ್ಷಿಸಿ, ಸುರಕ್ಷಿತವಾಗಿ ಪುನರ್ವಸತಿ ಕೇಂದ್ರಕ್ಕೆ ದಾಖಲಿಸಲಾಗಿದೆ. ಪುತ್ತೂರು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಹಾಗೂ ರೋಟರಿ ಕ್ಲಬ್ ಪುತ್ತೂರು ಯುವದ ಎಕ್ಸಿಕ್ಯುಟಿವ್ ಸೆಕ್ರೆಟರಿ ಪುತ್ತೂರು ಉಮೇಶ್ ನಾಯಕ್ ಅವರ ನೇತೃತ್ವದಲ್ಲಿ, ಸಮಾಜ…

ಉದ್ಯೋಗ ಮತ್ತು ಶಿಕ್ಷಣ

ಸಂಪ್ಯ ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಆಟಿಡೊಂಜಿ ಗೌಜಿ | ಆಟಿ…

ಪುತ್ತೂರು: ತುಳುನಾಡಿನಲ್ಲಿ ಆಟಿ ತಿಂಗಳಿಗೆ ವಿಶೇಷ ಸಾಂಸ್ಕೃತಿಕ ಹಾಗೂ ಪ್ರಾಕೃತಿಕ ಮಹತ್ವವಿದೆ. ಆಟಿ ತಿಂಗಳು ಅನಿಷ್ಟ ತಿಂಗಳಲ್ಲ, ಅದು ಕಪ್ಪು ತಿಂಗಳು. ಪ್ರಕೃತಿಯೊಂದಿಗೆ ಬೆಸೆದ ತುಳುನಾಡಿನ ಸಂಪ್ರದಾಯ ಹಾಗೂ ಆಚರಣೆಗಳನ್ನು ಈ ತಿಂಗಳಲ್ಲಿ ಸ್ಮರಿಸಲಾಗುತ್ತದೆ. ಆಟಿ ಕಳೆಂಜ, ಆಟಿಕಷಾಯ, ಕಳಂಜದಂತಹ ಜನಪದ ಆಚರಣೆಗಳು ದುಷ್ಟಶಕ್ತಿಗಳನ್ನು ದೂರವಿರಿಸಿ ಮನೆಮಂದಿಗೆ ಆರೋಗ್ಯ ಹಾಗೂ ಸಮೃದ್ಧಿಯನ್ನು ತರುತ್ತವೆ ಎಂಬ ನಂಬಿಕೆಯಿದೆ ಎಂದು ತುಳು…