ಬ್ರೇಕಿಂಗ್

ಪ್ರಚಲಿತ

ನಾಳೆ ಪುತ್ತೂರು ರೋಟರ್ಯಾಕ್ಟ್ ಕ್ಲಬ್ ಪದಸ್ವೀಕಾರ ಸಮಾರಂಭ | ಅಧ್ಯಕ್ಷರಾಗಿ ಶ್ರೀಕಾಂತ್, ಕಾರ್ಯದರ್ಶಿಯಾಗಿ ಸುಕನ್ಯಾ, ಸಭಾಪತಿಯಾಗಿ ಶ್ರೀಧರ್ ಆಚಾರ್ಯ

ಪುತ್ತೂರು: ರೋಟರ್ಯಾಕ್ಟ್ ಕ್ಲಬ್ ಪುತ್ತೂರು ಇದರ 2026-27ನೇ ಸಾಲಿನ ನೂತನ ಅಧ್ಯಕ್ಷರಾಗಿ ಶ್ರೀಕಾಂತ್, ಕಾರ್ಯದರ್ಶಿಯಾಗಿ ಸುಕನ್ಯಾ, ಹಾಗೂ ಸಭಾಪತಿಯಾಗಿ ಪುತ್ತೂರು ರೋಟರಿ ಕ್ಲಬ್ ಸದಸ್ಯ ಶ್ರೀಧರ ಆಚಾರ್ಯ ಕೊಕ್ಕಡ ಆಯ್ಕೆಯಾಗಿದ್ದಾರೆ. ಜುಲೈ 15ರಂದು ಸಂಜೆ 6.30ಕ್ಕೆ ರೋಟರಿ ಜಿಎಲ್ ಸಭಾಭವನದಲ್ಲಿ ಪದಸ್ವೀಕಾರ ಸಮಾರಂಭ ನಡೆಯಲಿದೆ. ನಿಕಟಪೂರ್ವ…

ಕರ್ನಾಟಕ ಪತ್ರಕರ್ತರ ಸಂಘದ ಪುತ್ತೂರು ಘಟಕ ಅಧ್ಯಕ್ಷರಾಗಿ ಶರತ್ ಕುಮಾರ್ ಪಾರ, ಕಾರ್ಯದರ್ಶಿಯಾಗಿ ಚಂದ್ರಕಾಂತ್ ಉರ್ಲಾಂಡಿ

ಪುತ್ತೂರು: ಕರ್ನಾಟಕ ಪತ್ರಕರ್ತರ ಸಂಘದ ಪುತ್ತೂರು ತಾಲೂಕು ಘಟಕದ 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಸಂಘದ ನೂತನ ಅಧ್ಯಕ್ಷರಾಗಿ ಶರತ್ ಕುಮಾರ್ ಪಾರ, ಕಾರ್ಯದರ್ಶಿಯಾಗಿ ಚಂದ್ರಕಾಂತ್ ಉರ್ಲಾಂಡಿ, ಕೋಶಾಧಿಕಾರಿಯಾಗಿ ಚಿತ್ರಾಂಗಿನಿ ಸತ್ಯಪ್ರಕಾಶ್ ಬನ್ನೂರು, ಉಪಾಧ್ಯಕ್ಷೆಯಾಗಿ ಸುಮಿತ್ರಾ ಬಿ. ನಾಯ್ಕ್, ಸಂಘಟನಾ…

ಪ್ರಮುಖ ರಾಜ್ಯ ವಾರ್ತೆಗಳು

ವಯನಾಡಿನಲ್ಲಿ ಮತ್ತೆ ಭೂಕುಸಿತ: ಇಬ್ಬರು ಕಾರ್ಮಿಕರು ಸಾವು, 30 ಮಂದಿ ನಾಪತ್ತೆ!

2 ವರ್ಷಗಳ ಹಿಂದೆ ಕೇರಳದ ವಯನಾಡಿನ ಚೂರಲ್ಮಲದಲ್ಲಿ ಸಂಭವಿಸಿದ್ದ ಭೂಕುಸಿತ ನೂರಾರು ಜನರ ಜೀವವನ್ನ ಆಹುತಿ ಪಡೆದುಕೊಂಡಿತ್ತು. ಇದೀಗ ಮತ್ತೆ ಅಂತಹದ್ದೇ ದುರಂತ ವಯನಾಡಿನಲ್ಲಿ ಸಂಭವಿಸಿದೆ. ವಯನಾಡಿನ ಮೆಪ್ಪಾಡಿಯಲ್ಲಿ ಭಾರೀ ಮಳೆಯಿಂದಾಗಿ ಭೂಕುಸಿತ ಉಂಟಾಗಿದೆ. ವಯನಾಡಿನ ಸುರಂಗ ನಿರ್ಮಾಣ ಪ್ರದೇಶದ ಮೀನಾಕ್ಷಿ…

ವಾರದ ಜನಪ್ರಿಯ ಸುದ್ದಿಗಳು

ಸ್ಥಳೀಯ ಸಮಾಚಾರ

ಪುತ್ತೂರು ಜಾತ್ರೆ: ಸಮಿತಿಯಿಂದ ದೇವಾಲಯಕ್ಕೆ ಹಣ ವಂಚನೆ!! | ವ್ಯವಸ್ಥೆ…

ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಕೆಲ ಲೋಪ ದೋಷಗಳ ಬಗ್ಗೆ ವ್ಯವಸ್ಥಾಪನಾ ಸಮಿತಿ ಗಮನಕ್ಕೆ ತಂದಿದ್ದು, ಯಾವುದೇ ಪ್ರಯೋಜನವಾಗಿಲ್ಲ. ಈ ಹಿನ್ನೆಲೆಯಲ್ಲಿ ಶಾಸಕ ಅಶೋಕ್ ಕುಮಾರ್ ರೈ ಅವರಿಗೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸಂರಕ್ಷಣಾ ಸಮಿತಿ ಮನವಿ ನೀಡಿ, ವ್ಯವಸ್ಥೆ ಸರಿಪಡಿಸುವಂತೆ ಒತ್ತಾಯಿಸಿದೆ. ಸಮಿತಿ ನೀಡಿರುವ ಮನವಿಯಲ್ಲಿರುವ ಅಂಶಗಳು ದೇವಾಲಯಕ್ಕೆ ಬರುವ ಭಕ್ತಾಧಿಗಳು ಸಾಂಪ್ರದಾಯಿಕ ಡ್ರೆಸ್ ಹಾಕಿಕೊಳ್ಳುವ…

ಉದ್ಯೋಗ ಮತ್ತು ಶಿಕ್ಷಣ

ಪುತ್ತೂರು ಬಾಲಕಿಯರ ಪಪೂ ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ |…

ಪುತ್ತೂರು: ಇಲ್ಲಿನ ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ 2026–27ನೇ ಸಾಲಿನ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮ ಜುಲೈ 7ರಂದು ನಡೆಯಿತು. ವಿದ್ಯಾರ್ಥಿ ಸಂಘವನ್ನು ಉದ್ಘಾಟಿಸಿ ಮಾತನಾಡಿದ ಸವಣೂರು ಸರ್ಕಾರಿ ಪದವಿಪೂರ್ವ ಕಾಲೇಜಿನ ಆಂಗ್ಲ ಭಾಷಾ ಉಪನ್ಯಾಸಕ ಹರಿಶಂಕರ್, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಮನೋಭಾವ ಬೆಳೆಸಿಕೊಳ್ಳಬೇಕು.  ವೈಯಕ್ತಿಕ ಹಾಗೂ ವೃತ್ತಿಪರ ಕೌಶಲ್ಯಗಳನ್ನು…