ಪ್ರಚಲಿತ

ಫೆ. 11ಕ್ಕೆ ಕರ್ನಾಟಕ ರಾಜ್ಯ ಕನ್ನಡ ಶಾಲೆ ಉಳಿಸಿ ಬೆಳೆಸಿ ಅಭಿಯಾನದಿಂದ ಮಂಗಳೂರು ಪುರಭವನದಲ್ಲಿ ರಾಜ್ಯ ಸಮಾವೇಶ

ಪುತ್ತೂರು: ಕರ್ನಾಟಕ ರಾಜ್ಯ ಕನ್ನಡ ಉಳಿಸಿ, ಬೆಳೆಸಿ ಅಭಿಯಾನ ಇದರ ವತಿಯಿಂದ ಕನ್ನಡ ಮನಸ್ಸುಗಳ ಬೃಹತ್ ಸಂಗಮವಾಗಿ ರಾಜ್ಯ ಸಮಾವೇಶ - 2026 ಮತ್ತು ಅಭಿಯಾನದ ಅಂಗವಾಗಿ 12 ವರ್ಷದೊಳಗೆ 75 ಶಾಲೆಗಳಿಗೆ ನೀಡಿದ ಜಾರು ಬಂಡಿ ಸಹಿತ ವಿವಿಧ ಕ್ರೀಡಾಚಟುವಟಿಗೆಳಿಗೆ ನೀಡಿದ ಪ್ರೋತ್ಸಾಹದ 75ರ ಸಂಭ್ರಮವು ಫೆ. 11ರಂದು ಮಧ್ಯಾಹ್ನ 2 ಗಂಟೆಗೆ ಮಂಗಳೂರು…

ಎಸ್ಎಸ್ಎಲ್ಸಿ, ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ 35 ಸಾವಿರ ರೂಪಾಯಿವರೆಗೆ ಪ್ರೋತ್ಸಾಹಧನ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು: ಪರಿಶಿಷ್ಟ ಜಾತಿಯ (SC) ಪ್ರತಿಭಾವಂತ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರವು ನೀಡುವ 'ಪ್ರೋತ್ಸಾಹಧನ' ಯೋಜನೆಗೆ ಸಂಬಂಧಿಸಿದಂತೆ ಸಮಾಜ ಕಲ್ಯಾಣ ಇಲಾಖೆಯು ಮಹತ್ವದ ಪ್ರಕಟಣೆಯೊಂದನ್ನು ಹೊರಡಿಸಿದೆ. 2025-26ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಮೆಟ್ರಿಕ್‌ ನಂತರದ ಕೋರ್ಸ್‌ಗಳಲ್ಲಿ ತೇರ್ಗಡೆಯಾದ…

ಪ್ರಮುಖ ರಾಜ್ಯ ವಾರ್ತೆಗಳು

ಸಿಐಎಸ್‌ಎಫ್ ‘ವಂದೇ ಮಾತರಂ’ ಕೋಸ್ಟಲ್ ಸೈಕ್ಲೋಥಾನ್ ಮಂಗಳೂರಿಗೆ!

ಮಂಗಳೂರು:ರಾಷ್ಟ್ರೀಯ ಭಾವನೆ ಮತ್ತು ಕರಾವಳಿ ಜಾಗೃತಿ ಮೂಡಿಸುವ ಉದ್ದೇಶದಿಂದ ಆಯೋಜಿಸಲಾದ ಸಿಐಎಸ್‌ಎಫ್ ‘ವಂದೇ ಮಾತರಂ’ ಕೋಸ್ಟಲ್ ಸೈಕ್ಲೋಥಾನ್-2026 ಫೆಬ್ರವರಿ 18ರಂದು ಮಂಗಳೂರಿಗೆ ಆಗಮಿಸಲಿದೆ. ‘ವಂದೇ ಮಾತರಂ’ 150ನೇ ವಾರ್ಷಿಕೋತ್ಸವದ ಅಂಗವಾಗಿ ಈ ಐತಿಹಾಸಿಕ ಸೈಕ್ಲೋಥಾನ್ ದೇಶದ ಕರಾವಳಿ ಭಾಗಗಳ ಮೂಲಕ…

ವಾರದ ಜನಪ್ರಿಯ ಸುದ್ದಿಗಳು

ಸ್ಥಳೀಯ ಸಮಾಚಾರ

ಏಪ್ರಿಲ್ 1ರಿಂದ ಟೋಲ್ ಪ್ಲಾಜಾಗಳಲ್ಲಿ ನಗದು ಪಾವತಿಗೆ ಬ್ರೇಕ್:…

ನವದೆಹಲಿ: ದೇಶದಾದ್ಯಂತ ಇರುವ ರಾಷ್ಟ್ರೀಯ ಹೆದ್ದಾರಿ ಟೋಲ್ ಪ್ಲಾಜಾಗಳಲ್ಲಿ ಡಿಜಿಟಲ್ ಪಾವತಿಯನ್ನು ಉತ್ತೇಜಿಸುವ ಉದ್ದೇಶದಿಂದ ಏಪ್ರಿಲ್ 1ರಿಂದ ನಗದು ಪಾವತಿ ವ್ಯವಸ್ಥೆಯನ್ನು ಸ್ಥಗಿತಗೊಳಿಸುವ ಕುರಿತು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ರಾಷ್ಟ್ರೀಯ ಹೆದ್ದಾರಿ ಮತ್ತು ಸಾರಿಗೆ ಸಚಿವಾಲಯ ನೀಡಿದ ಮಾಹಿತಿಯ ಪ್ರಕಾರ, ಈ ನಿಯಮ ಜಾರಿಯಾದ ಬಳಿಕ ಎಲ್ಲಾ ವಾಹನ ಸವಾರರು ಟೋಲ್ ಶುಲ್ಕವನ್ನು ಫಾಸ್ಟ್‌ಟ್ಯಾಗ್ ಅಥವಾ ಯುಪಿಐ ಮೂಲಕವೇ…

ಉದ್ಯೋಗ ಮತ್ತು ಶಿಕ್ಷಣ

ಉಪನ್ಯಾಸಕಿ ಉಷಾ ಕೆ.ವಿ ಅವರ “ವೇದಾಂತ” ಹಾಗೂ “ಸ್ಪಂದನ” ಕೃತಿಗಳ ಅನಾವರಣ…

ಪುತ್ತೂರು: ಕನ್ನಡ ಸಾಹಿತ್ಯ ಪರಿಷತ್ತು ಪುತ್ತೂರು ತಾಲೂಕು ಘಟಕದ ಆಶ್ರಯದಲ್ಲಿ ಉಪನ್ಯಾಸಕಿ ಉಷಾ ಕೆ.ವಿ ಅವರ “ವೇದಾಂತ” ಮತ್ತು “ಸ್ಪಂದನ” ಕೃತಿಗಳ ಬಿಡುಗಡೆ ಸಮಾರಂಭ ಶನಿವಾರ ಸಂಜೆ ಅನುರಾಗ ವಠಾರದಲ್ಲಿ ನಡೆಯಿತು.ಕಾರ್ಯಕ್ರಮವು ಲೇಖಕಿಯ ಮೊಮ್ಮಕ್ಕಳಾದ ಸಾಧ್ವಿ, ತನಿಶಿ, ಅಕ್ಷಜ್ ಹಾಗೂ ಪುಟಾಣಿ ಅಗಸ್ತ್ಯ ಅವರ ಪ್ರಾರ್ಥನೆಯೊಂದಿಗೆ ಆರಂಭಗೊಂಡಿತು. ಪುಟಾಣಿ ಮಕ್ಕಳು ವೇದಿಕೆಗೆ ಬಂದು ಅತಿಥಿಗಳಿಗೆ ಕನ್ನಡದ ಶಾಲು ಹೊದಿಸಿ…