ಪ್ರಚಲಿತ

ನೆಲ್ಯಾಡಿ ಬಳಿ ಭೀಕರ ಅಪಘಾತ: ಬೈಕ್ ಸವಾರ ಮೃತ್ಯು..!!

ನೆಲ್ಯಾಡಿ: ದ್ವಿಚಕ್ರ ವಾಹನ ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟಿದ್ದು, ಸಹಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಬಜತ್ತೂರು ಗ್ರಾಮದ ನೀರಕಟ್ಟೆ ಸಮೀಪ ಏಪ್ರಿಲ್ 29ರಂದು ಸಂಜೆ ನಡೆದಿದೆ. ಮೃತರನ್ನು ಎವನೋನ್ ಗ್ರಾಮದ ನೆಡ್ಡಿಲ್ ನಿವಾಸಿ ಶಿವಕುಮಾರ್ ಅವರ ಪುತ್ರ,…

ದ್ವಿತೀಯ ಪಿಯುಸಿ ಫಲಿತಾಂಶ: ಆಳ್ವಾಸ್ ಕಾಲೇಜಿನ ದಿಶಾ ರಾಜ್ಯಕ್ಕೆ ಪ್ರಥಮ!

ಪ್ರಸಕ್ತ ಶೈಕ್ಷಣಿಕ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ಆನ್‌ಲೈನ್‌ನಲ್ಲಿ ಪ್ರಕಟಿಸಲಾಗಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸಂಜೆ 6 ಗಂಟೆಗೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿಯ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಅಧಿಕೃತ ಘೋಷಣೆ ಮಾಡಲಿದ್ದಾರೆ. ಈ ವರ್ಷ, ಶೇಕಡಾ…

ಪ್ರಮುಖ ರಾಜ್ಯ ವಾರ್ತೆಗಳು

ಆನ್’ಲೈನ್ ಗೇಮಿಂಗಿಗೆ ಕೇಂದ್ರದ ಅಂಕುಶ!! ಆತ್ಮಹತ್ಯೆ, ಸಾಲಬಾಧೆಯ ಮೊರೆ ಹೋಗುತ್ತಿರುವ ಯುವಕರ ರಕ್ಷಣೆಗೆ ಮುಂದಾದ ಕೇಂದ್ರ!

ದೇಶದ ಯುವಜನತೆ ಆನ್‌ಲೈನ್ ಗೇಮ್‌ಗಳತ್ತ ಹೆಚ್ಚಾಗಿ ಆಕರ್ಷಿತರಾಗುತ್ತಿರುವ ಹಿನ್ನೆಲೆಯಲ್ಲಿ, ಅದರ…

ಸ್ಮಶಾನದಲ್ಲಿ ಸಪ್ತಪದಿ ತುಳಿದ ಜೋಡಿ!!

ಜೀವನಕ್ಕೆ ವಿದಾಯ ಹೇಳುವ ಜಾಗದಲ್ಲಿ ಜೋಡಿಯೊಂದು ಹೊಸ ಜೀವನದ ಹಾದಿ ತುಳಿದಿದ್ದಾರೆ. ಅಂದರೆ ಸ್ಮಶಾನದಲ್ಲಿ ಮದುವೆ ಕಾರ್ಯ ನಡೆದಿದೆ. ಇದು ನಡೆದಿರುವುದು ಉತ್ತರಾಖಂಡದ ಅಲ್ಮೋರಾದಲ್ಲಿ. ರಾಮಗಂಗಾ ಮತ್ತು ಬದನ್‌ಗಢ ನದಿಗಳ ಪವಿತ್ರ ಸಂಗಮ ಸ್ಥಳವದು. ಇದು ಆ ಭಾಗದ ಜನರ ನಂಬಿಕೆಯ ರುದ್ರಭೂಮಿ. ಆದರೆ ಈ ಸುಡುಗಾಡು…

ವಾರದ ಜನಪ್ರಿಯ ಸುದ್ದಿಗಳು

ಸ್ಥಳೀಯ ಸಮಾಚಾರ

ಸಂಪ್ಯ ದೇವಸ್ಥಾನದಲ್ಲಿ ಆರೋಗ್ಯದ ಪ್ರಸಾದ | ಧನ್ವಂತರಿ ಹವನದೊಂದಿಗೆ…

ಪುತ್ತೂರು: ಶನಿವಾರ ಸಂಜೆ ಶ್ರೀ ಮಹಾವಿಷ್ಣುಮೂರ್ತಿ ದೇವರಿಗೆ ರಂಗಪೂಜೆ, ಭಾನುವಾರ ಬೆಳಿಗ್ಗೆ ಧನ್ವಂತರಿ ಹವನ ನಡೆದು ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನ ವಠಾರದಲ್ಲಿ 50ನೇ ವೈದ್ಯಕೀಯ ಶಿಬಿರ ಆರಂಭಗೊಂಡಿತು. ಡಾ. ಸುರೇಶ್ ಪುತ್ತೂರಾಯ ಅವರ ಸಾರಥ್ಯದಲ್ಲಿ ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಳದ ವ್ಯವಸ್ಥಾಪನಾ ಸಮಿತಿ, ಊರವರ ಸಹಕಾರದೊಂದಿಗೆ 49 ಶಿಬಿರ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಭಾನುವಾರ ಬೆಳಿಗ್ಗೆ 50ನೇ ಶಿಬಿರ…

ಉದ್ಯೋಗ ಮತ್ತು ಶಿಕ್ಷಣ

ಅಕ್ಷಯ ಕಾಲೇಜು ಇಂಟೀರಿಯರ್ ಡಿಸೈನ್ ಅಂಡ್ ಡೆಕೋರೇಷನ್ ವಿಭಾಗದ ಬಿತ್ತಿ…

ಅಕ್ಷಯ ಎಜುಕೇಶನಲ್ ಅಂಡ್ ಚಾರಿಟೇಬಲ್ ಟ್ರಸ್ಟ್ ಅಧೀನದಲ್ಲಿರುವ ಅಕ್ಷಯ ಕಾಲೇಜಿನ ಇಂಟೀರಿಯರ್ ಡಿಸೈನ್ ಅಂಡ್ ಡೆಕೋರೇಷನ್ ವಿಭಾಗದ ಬಿತ್ತಿ ಪತ್ರಿಕೆ ಉದ್ಘಾಟನೆ ಎಲೈಟ್ ಅಸೋಸಿಯೇಷನ್ ಹಾಗೂ ಐಕ್ಯೂ ಎಸಿ ಎಸೋಸಿಯೇಷನ್ ವತಿಯಿಂದ ನಡೆಯಿತು. 'ಆಟಿಲಿಯರ್' ಬಿತ್ತಿ ಪತ್ರಿಕೆ ಉದ್ಘಾಟನೆ ಮಾಡಿದ ಆರ್ಕಿಟೆಕ್ಟ್ ರಾಮ್ ಪ್ರಕಾಶ್ ಅವರು ಒಳಾಂಗಣ ವಿನ್ಯಾಸವು ಕೇವಲ ತಾಂತ್ರಿಕ ಕೌಶಲ್ಯವಲ್ಲ. ಅದು ಬಹುಮುಖಿ ಕಲೆಯ ಮಿಶ್ರಣವೂ ಆಗಿದೆ. ಈ…