ಬ್ರೇಕಿಂಗ್

ಪ್ರಚಲಿತ

ಮಡಿಕೇರಿಯಲ್ಲಿ ಮಳೆಯ ಆರ್ಭಟ| ಸ್ಟೋನ್‌ ಹಿಲ್‌ನಿಂದ ಕಸದ ರಾಶಿ ಕುಸಿತ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಭಾರಿ ಮಳೆಯ ನಡುವೆಯೇ ಮಡಿಕೇರಿ ನಗರದ ಸ್ಟೋನ್‌ ಹಿಲ್‌ ಬೆಟ್ಟದಲ್ಲಿ ಭೂಕುಸಿತ ಸಂಭವಿಸಿದೆ. ಬೆಟ್ಟದ ಮೇಲ್ಭಾಗದಲ್ಲಿ ವರ್ಷಗಳಿಂದ ಸಂಗ್ರಹವಾಗಿದ್ದ ನೂರಾರು ಟನ್‌ ಕಸದ ರಾಶಿ ಮಣ್ಣು ಮತ್ತು ನೀರಿನೊಂದಿಗೆ ಕೆಳಭಾಗಕ್ಕೆ ಕೊಚ್ಚಿ ಬಂದಿದೆ. ಬೆಟ್ಟದ ಮೇಲ್ಭಾಗದಲ್ಲಿ ಅವೈಜ್ಞಾನಿಕವಾಗಿ ಕಸ ವಿಲೇವಾರಿ ಮಾಡುತ್ತಿರುವುದೇ…

ನಿಂತ್ರೆ ನಿಂತ ಹಾಗೇ – ಬೆಲ್ ಬಾಟಂ ಸಿನಿಮಾ ಮಾದರಿಯ ಡ್ರಗ್!! ಇಬ್ಬರು ಯುವಕರ ವಿಚಿತ್ರ ವರ್ತನೆಗೆ ಸಾರ್ವಜನಿಕರ ಆತಂಕ!

ರಾಜಸ್ಥಾನ: ಶ್ರೀ ಗಂಗಾನಗರದಲ್ಲಿ ಇಬ್ಬರು ಯುವಕರು ರಸ್ತೆಬದಿಯಲ್ಲಿ ಯಾವುದೇ ಚಲನೆಯಿಲ್ಲದೆ ನಿಂತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ವೈರಲ್ ಆಗಿದ್ದು, ಸಾರ್ವಜನಿಕರಲ್ಲಿ ಭಾರೀ ಆತಂಕ ಮೂಡಿಸಿದೆ. ಟರ್ಬನ್ ಧರಿಸಿದ್ದ ಈ ಇಬ್ಬರು ಯುವಕರು ತಲೆ ಮತ್ತು ಕೈಗಳನ್ನು ಕೆಳಗೆ ಹಾಕಿ, ದೀರ್ಘಕಾಲ ಒಂದೇ ಸ್ಥಳದಲ್ಲಿ ನಿಂತುಕೊಂಡಿದ್ದರು. ಅವರು…

ಪ್ರಮುಖ ರಾಜ್ಯ ವಾರ್ತೆಗಳು

ಕ್ಯಾ ಬೋಲ್ತಿ ಪಬ್ಲಿಕ್’ ಅಭಿಯಾನ ಆರಂಭಕ್ಕೆ ಸಿಜೆಪಿ ಘೋಷಣೆ

ಛತ್ರಪತಿ ಸಂಭಾಜಿನಗರ, ಆ.6: ಸಾರ್ವಜನಿಕರೊಂದಿಗೆ ನೇರ ಸಂವಾದ ನಡೆಸಿ ಅವರ ಸಮಸ್ಯೆಗಳನ್ನು ಆಲಿಸುವ ಉದ್ದೇಶದಿಂದ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಮುಂದಿನ ತಿಂಗಳು ದೇಶವ್ಯಾಪಿ 'ಕ್ಯಾ ಬೋಲ್ತಿ ಪಬ್ಲಿಕ್' ಅಭಿಯಾನ ಆರಂಭಿಸಲಿದೆ ಎಂದು ಪಕ್ಷದ ಸಂಸ್ಥಾಪಕ ಅಭಿಜೀತ್ ದೀಪ್ಕೆ ತಿಳಿಸಿದ್ದಾರೆ.…

ವಾರದ ಜನಪ್ರಿಯ ಸುದ್ದಿಗಳು

ಸ್ಥಳೀಯ ಸಮಾಚಾರ

ಮಂಗಳೂರು: ಕರ್ನಾಟಕ ಮುಸ್ಲಿಂ ಅಡ್ವಕೇಟ್ಸ್ ಫೋರಂ ನೂತನ ಅಧ್ಯಕ್ಷ ಮುಜಫರ್…

ಮಂಗಳೂರು: ಕರ್ನಾಟಕ ಮುಸ್ಲಿಂ ಅಡ್ವಕೇಟ್ಸ್ ಫೋರಂನ ನೂತನ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾದ ಹೈಕೋರ್ಟ್ ವಕೀಲ ಅಡ್ವೋಕೇಟ್ ಮುಜಫರ್ ಅಹ್ಮದ್ ಹಾಗೂ ನೂತನ ಪದಾಧಿಕಾರಿಗಳಿಗೆ ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ಮಂಗಳೂರಿನಲ್ಲಿ ಅಭಿನಂದನಾ ಹಾಗೂ ಸನ್ಮಾನ ಕಾರ್ಯಕ್ರಮ ನಡೆಯಿತು. ಫಳ್ನೀರ್‌ನ ಅಲ್-ಎಹ್ಸಾನ್ ಮಸೀದಿಯ HIF ಆಡಿಟೋರಿಯಂನಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಿರಿಯ ವಕೀಲ ಹಾಗೂ ನೋಟರಿ ಅಡ್ವೋಕೇಟ್ ಅಬ್ದುಲ್ ಅಝೀಜ್…

ಉದ್ಯೋಗ ಮತ್ತು ಶಿಕ್ಷಣ

ಅಂಬಿಕಾ ಪ.ಪೂ. ವಿದ್ಯಾಲಯದ ವಿದ್ಯಾರ್ಥಿಗಳಿಗೆ ರಾಜ್ಯ ಮಟ್ಟದಲ್ಲಿ…

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರವರ್ತಿತ ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ವಿದ್ಯಾರ್ಥಿಗಳು ವಿದ್ಯಾಭಾರತಿ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಬಹುಮಾನ ಪಡೆದುಕೊಂಡಿದ್ದಾರೆ. ಕಲಬುರ್ಗಿ ಜಿಲ್ಲಾ ಮೈದಾನದಲ್ಲಿ ನಡೆದ ಕ್ರೀಡಾಕೂಟದಲ್ಲಿ ತರುಣ ವರ್ಗದಿಂದ ಭಾಗವಹಿಸಿದ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಾದ ವಿಘ್ನೇಶ್ ಸಿ ರೈ ಗುಂಡು ಎಸೆತ ಪ್ರಥಮ, ಚಕ್ರ ಎಸೆತ ದ್ವಿತೀಯ, ಕೆ ಸುಹಾನ್ ಎನ್ ರೈ ಉದ್ದ ಜಿಗಿತ…