ಪ್ರಚಲಿತ

ಅಂಬಿಕಾ ವಿದ್ಯಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ | ಮನುಷ್ಯನ ಮೆದುಳಿಗಿಂತ ಮಿಗಿಲಾದದ್ದು ಯಾವುದೂ ಇಲ್ಲ : ಡಾ.ಎ.ಪಿ.ರಾಧಾಕೃಷ್ಣ

ಪುತ್ತೂರು: ಯಾವುದೇ ಸೌಲಭ್ಯಗಳಿಲ್ಲದ ಕಾಲದಲ್ಲಿ, ಭಾರತ ಬ್ರಿಟಿಷರ ಆಳ್ವಿಕೆಯಲ್ಲಿದ್ದ ಸಂದರ್ಭದಲ್ಲಿ ಸಿ.ವಿ.ರಾಮನ್ ಅವರು ಶ್ರೇಷ್ಟ ಆವಿಷ್ಕಾರಗಳನ್ನು ವಿಜ್ಞಾನ ಪ್ರಪಂಚದಲ್ಲಿ ಸಾಧಿಸಿತೋರಿದವರು. ಬೆಳಕಿನ ಚದುರುವಿಕೆಗೆ ಸಂಬಂಧಿಸಿದ ರಾಮನ್ ಪರಿಣಾಮಗಳನ್ನು ಕಂಡು ಹಿಡಿದವರು. ರಾಮನ್ ಪರಿಣಾಮದ ದಿನವಾದ ಫೆಬ್ರವರಿ 28 ಅನ್ನು ರಾಷ್ಟ್ರೀಯ ವಿಜ್ಞಾನ…

ಫೆ. 11ಕ್ಕೆ ಕರ್ನಾಟಕ ರಾಜ್ಯ ಕನ್ನಡ ಶಾಲೆ ಉಳಿಸಿ ಬೆಳೆಸಿ ಅಭಿಯಾನದಿಂದ ಮಂಗಳೂರು ಪುರಭವನದಲ್ಲಿ ರಾಜ್ಯ ಸಮಾವೇಶ

ಪುತ್ತೂರು: ಕರ್ನಾಟಕ ರಾಜ್ಯ ಕನ್ನಡ ಉಳಿಸಿ, ಬೆಳೆಸಿ ಅಭಿಯಾನ ಇದರ ವತಿಯಿಂದ ಕನ್ನಡ ಮನಸ್ಸುಗಳ ಬೃಹತ್ ಸಂಗಮವಾಗಿ ರಾಜ್ಯ ಸಮಾವೇಶ - 2026 ಮತ್ತು ಅಭಿಯಾನದ ಅಂಗವಾಗಿ 12 ವರ್ಷದೊಳಗೆ 75 ಶಾಲೆಗಳಿಗೆ ನೀಡಿದ ಜಾರು ಬಂಡಿ ಸಹಿತ ವಿವಿಧ ಕ್ರೀಡಾಚಟುವಟಿಗೆಳಿಗೆ ನೀಡಿದ ಪ್ರೋತ್ಸಾಹದ 75ರ ಸಂಭ್ರಮವು ಫೆ. 11ರಂದು ಮಧ್ಯಾಹ್ನ 2 ಗಂಟೆಗೆ ಮಂಗಳೂರು…

ಪ್ರಮುಖ ರಾಜ್ಯ ವಾರ್ತೆಗಳು

ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಶ್ರೀಲಂಕಾ ಸುಪ್ರೀಂ ಕೋರ್ಟ್ ಜಡ್ಜ್ !

ಶ್ರೀಲಂಕಾ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎಎಚ್‌ಎಂಡಿ ನವಾಜ್ ತಮ್ಮ ವಿರುದ್ಧ ಆನ್‌ಲೈನ್‌ನಲ್ಲಿ ಪ್ರಕಟವಾಗಿರುವ ಮಾನಹಾನಿಕರ ಬರಹಗಳನ್ನು ತೆರವುಗೊಳಿಸುವಂತೆ ನಿರ್ದೇಶಿಸಬೇಕೆಂದು ಕೋರಿ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಸಂಬಂಧ ಅವರು ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದು, ಅರ್ಜಿಯ ವಿಚಾರಣೆ…

ವಾರದ ಜನಪ್ರಿಯ ಸುದ್ದಿಗಳು

ಸ್ಥಳೀಯ ಸಮಾಚಾರ

ವಿವೇಕಾನಂದ ಕಾಲೇಜಿನಲ್ಲಿ ಹಂಸಧ್ವನಿ ಕಾರ್ಯಕ್ರಮ | ಸಂಗೀತ ಭಾರತೀಯ…

ಪುತ್ತೂರು: ಸಂಗೀತವೆಂದರೆ ಒಂದು ಕುಟುಂಬವಿದ್ದಂತೆ.  ಸಂಗೀತ ಹೇಳುವುದು ಹಾಗೂ ಕೇಳುವುದರಲ್ಲಿ ಭಾವನೆಗಳ ವಿನಿಮಯವಾಗುವುದು. ಲಲಿತ ಕಲೆಗಳಲ್ಲಿ ಅಮೋಘವಾದುದು ಹಾಗೂ ದೈವಿಕ ಕಲೆ ಎನಿಸಿಕೊಂಡದ್ದು ಶಾಸ್ತ್ರೀಯ ಸಂಗೀತ. ಇಂತಹಾ ಶಾಸ್ತ್ರಬದ್ಧವಾದ ಯಾವುದೇ ಕಲೆಗಳನ್ನು ಕಲಿತುಕೊಳ್ಳಲು ಗುರು ಅವಶ್ಯ. ಗುರು ಎಂದರೆ ಬದುಕಿಗೆ ದಾರಿ ತೋರುವವನು ಎಂದರ್ಥ. ನಮ್ಮ ಸ್ವಂತಿಕೆ ಎಂಬುದಾಗಿ ಕಲೆಗೆ ಸೂಕ್ತವಲ್ಲದ ಸಂಗತಿಗಳನ್ನು ಮಾಡದೇ ಗುರು ತೋರಿದ…

ಉದ್ಯೋಗ ಮತ್ತು ಶಿಕ್ಷಣ

ವಿವೇಕಾನಂದ ಕಾಲೇಜಿನಲ್ಲಿ ಹಂಸಧ್ವನಿ ಕಾರ್ಯಕ್ರಮ | ಸಂಗೀತ ಭಾರತೀಯ…

ಪುತ್ತೂರು: ಸಂಗೀತವೆಂದರೆ ಒಂದು ಕುಟುಂಬವಿದ್ದಂತೆ.  ಸಂಗೀತ ಹೇಳುವುದು ಹಾಗೂ ಕೇಳುವುದರಲ್ಲಿ ಭಾವನೆಗಳ ವಿನಿಮಯವಾಗುವುದು. ಲಲಿತ ಕಲೆಗಳಲ್ಲಿ ಅಮೋಘವಾದುದು ಹಾಗೂ ದೈವಿಕ ಕಲೆ ಎನಿಸಿಕೊಂಡದ್ದು ಶಾಸ್ತ್ರೀಯ ಸಂಗೀತ. ಇಂತಹಾ ಶಾಸ್ತ್ರಬದ್ಧವಾದ ಯಾವುದೇ ಕಲೆಗಳನ್ನು ಕಲಿತುಕೊಳ್ಳಲು ಗುರು ಅವಶ್ಯ. ಗುರು ಎಂದರೆ ಬದುಕಿಗೆ ದಾರಿ ತೋರುವವನು ಎಂದರ್ಥ. ನಮ್ಮ ಸ್ವಂತಿಕೆ ಎಂಬುದಾಗಿ ಕಲೆಗೆ ಸೂಕ್ತವಲ್ಲದ ಸಂಗತಿಗಳನ್ನು ಮಾಡದೇ ಗುರು ತೋರಿದ…