ಬ್ರೇಕಿಂಗ್

ಪ್ರಚಲಿತ

8ನೇ ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ದಿನಾಚರಣೆ: ಎಸ್.ಡಿ.ಎಂ ಸಂಸ್ಥೆಯಿಂದ ರಾಜ್ಯಾದ್ಯಂತ 8 ದಿನಗಳ ಶಿಬಿರ

ಉಜಿರೆ: 8ನೇ ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ದಿನಾಚರಣೆಯ ಅಂಗವಾಗಿ ಎಸ್.ಡಿ.ಎಂ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ನೆರವಿನೊಂದಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕರ್ನಾಟಕ ಸರ್ಕಾರ, ಆಯುಷ್‌ ಇಲಾಖೆ…

ದ.ಕ. ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಶಾರದಾ ಅರಸ್ ನೇಮಕ..!!

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಶಾರದಾ ಅರಸ್ ನೇಮಕಗೊಂಡಿದ್ದಾರೆ. ಶಾಸಕ ಅಶೋಕ್ ಕುಮಾರ್ ರೈ ಯವರ ಶಿಫಾರಸ್ಸಿನ ಮೇರೆಗೆ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯ ರೆಡ್ಡಿ ಯವರ ಆದೇಶದಂತೆ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಉಷಾ ಅಂಚನ್ ಈ ಆದೇಶ ಹೊರಡಿಸಿದ್ದಾರೆ. ಶಾರದಾ ಅರಸ್ ಅವರು…

ಪ್ರಮುಖ ರಾಜ್ಯ ವಾರ್ತೆಗಳು

ಆದಾಯ ತೆರಿಗೆ ರಿಟರ್ನ್ಸ್ (ITR) ಸಲ್ಲಿಕೆ ದಿನಾಂಕ ವಿಸ್ತರಣೆ

ನವದೆಹಲಿ : ತೆರಿಗೆದಾರರಿಗೆ ಒಂದು ಪ್ರಮುಖ ಪರಿಹಾರವಾಗಿ, ಕೇಂದ್ರೀಯ ನೇರ ತೆರಿಗೆ ಮಂಡಳಿ (CBDT) 2025-26ನೇ ಸಾಲಿನ ಪ್ರಮುಖ ಆದಾಯ ತೆರಿಗೆ ಗಡುವನ್ನು ವಿಸ್ತರಿಸಿದೆ. ತೆರಿಗೆ ಲೆಕ್ಕಪರಿಶೋಧನಾ ಪ್ರಕರಣಗಳಲ್ಲಿ 2025-26 ನೇ ಸಾಲಿನ ಆದಾಯ ತೆರಿಗೆ ರಿಟರ್ನ್ಸ್ (ITR) ಸಲ್ಲಿಸುವ ಅಂತಿಮ ದಿನಾಂಕವನ್ನು…

ವಾರದ ಜನಪ್ರಿಯ ಸುದ್ದಿಗಳು

ಸ್ಥಳೀಯ ಸಮಾಚಾರ

8ನೇ ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ದಿನಾಚರಣೆ: ಎಸ್.ಡಿ.ಎಂ…

ಉಜಿರೆ: 8ನೇ ರಾಷ್ಟ್ರೀಯ ಪ್ರಕೃತಿ ಚಿಕಿತ್ಸಾ ದಿನಾಚರಣೆಯ ಅಂಗವಾಗಿ ಎಸ್.ಡಿ.ಎಂ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ನೆರವಿನೊಂದಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕರ್ನಾಟಕ ಸರ್ಕಾರ, ಆಯುಷ್‌ ಇಲಾಖೆ ಆಯುಷ್ ಮಂತ್ರಾಲಯ ಭಾರತ ಸರ್ಕಾರ, ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾನಿಲಯ ಬೆಂಗಳೂರು,…

ಉದ್ಯೋಗ ಮತ್ತು ಶಿಕ್ಷಣ

ಯುದ್ಧ ವಿಮಾನ ಹಾರಿ ಬಿಟ್ಟ ವಿದ್ಯಾರ್ಥಿಗಳು!!

ಮಂಗಳೂರು: ಅಡ್ಯಾರ್ ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತು ಮ್ಯಾನೇಜ್ಮೆಂಟ್‌ ಕಾಲೇಜಿನಲ್ಲಿ ಸಿನೆರ್ಜಿಯಾ-2025ರ ಅಂಗವಾಗಿ ನಡೆದ ರೋಮಾಂಚಕಾರಿ ಏರೋಫಿಲಿಯಾ ಏರ್ ಶೋ  ನಡೆದಿದೆ. ಈ ಏರ್‌ಶೋನಲ್ಲಿ ಸಹ್ಯಾದ್ರಿ ಕಾಲೇಜಿನ ವಿದ್ಯಾರ್ಥಿಗಳು ಸೇರಿದಂತೆ ಹೊರಗಿನವರಿಂದ ತಯಾರಿಸಲ್ಪಟ್ಟ ಸುಮಾರು 10 ವಿಮಾನಗಳು ಹಾರಾಟ ನಡೆಸಿತ್ತು. ಸಹ್ಯಾದ್ರಿ ಕಾಲೇಜಿನ ವಿದ್ಯಾರ್ಥಿಗಳೇ ತಯಾರಿಸಿರುವ 7 ವಿಮಾನಗಳನ್ನು ಇಲ್ಲಿ ಹಾರಿಸಲಾಗಿದೆ. ಫ್ಲೈಟ್…