ಪ್ರಚಲಿತ

ಫೆ. 11ಕ್ಕೆ ಕರ್ನಾಟಕ ರಾಜ್ಯ ಕನ್ನಡ ಶಾಲೆ ಉಳಿಸಿ ಬೆಳೆಸಿ ಅಭಿಯಾನದಿಂದ ಮಂಗಳೂರು ಪುರಭವನದಲ್ಲಿ ರಾಜ್ಯ ಸಮಾವೇಶ

ಪುತ್ತೂರು: ಕರ್ನಾಟಕ ರಾಜ್ಯ ಕನ್ನಡ ಉಳಿಸಿ, ಬೆಳೆಸಿ ಅಭಿಯಾನ ಇದರ ವತಿಯಿಂದ ಕನ್ನಡ ಮನಸ್ಸುಗಳ ಬೃಹತ್ ಸಂಗಮವಾಗಿ ರಾಜ್ಯ ಸಮಾವೇಶ - 2026 ಮತ್ತು ಅಭಿಯಾನದ ಅಂಗವಾಗಿ 12 ವರ್ಷದೊಳಗೆ 75 ಶಾಲೆಗಳಿಗೆ ನೀಡಿದ ಜಾರು ಬಂಡಿ ಸಹಿತ ವಿವಿಧ ಕ್ರೀಡಾಚಟುವಟಿಗೆಳಿಗೆ ನೀಡಿದ ಪ್ರೋತ್ಸಾಹದ 75ರ ಸಂಭ್ರಮವು ಫೆ. 11ರಂದು ಮಧ್ಯಾಹ್ನ 2 ಗಂಟೆಗೆ ಮಂಗಳೂರು…

ಎಸ್ಎಸ್ಎಲ್ಸಿ, ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ 35 ಸಾವಿರ ರೂಪಾಯಿವರೆಗೆ ಪ್ರೋತ್ಸಾಹಧನ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು: ಪರಿಶಿಷ್ಟ ಜಾತಿಯ (SC) ಪ್ರತಿಭಾವಂತ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರವು ನೀಡುವ 'ಪ್ರೋತ್ಸಾಹಧನ' ಯೋಜನೆಗೆ ಸಂಬಂಧಿಸಿದಂತೆ ಸಮಾಜ ಕಲ್ಯಾಣ ಇಲಾಖೆಯು ಮಹತ್ವದ ಪ್ರಕಟಣೆಯೊಂದನ್ನು ಹೊರಡಿಸಿದೆ. 2025-26ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ಮೆಟ್ರಿಕ್‌ ನಂತರದ ಕೋರ್ಸ್‌ಗಳಲ್ಲಿ ತೇರ್ಗಡೆಯಾದ…

ಪ್ರಮುಖ ರಾಜ್ಯ ವಾರ್ತೆಗಳು

ಮಧ್ಯಪ್ರಾಚ್ಯ ಉದ್ವಿಗ್ನತೆ: ಕನ್ನಡಿಗರ ರಕ್ಷಣೆಗೆ ತುರ್ತು ಕ್ರಮಕ್ಕೆ ಆಗ್ರಹಿಸಿ ಮೋದಿಗೆ ಸಿಎಂ ಪತ್ರ

ಬೆಂಗಳೂರು: ಇರಾನ್–ಇಸ್ರೇಲ್ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆ ಹಿನ್ನೆಲೆ, ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ನೆಲೆಸಿರುವ ಕನ್ನಡಿಗರು ಹಾಗೂ ಇತರ ಭಾರತೀಯರ ಸುರಕ್ಷತೆಯನ್ನು ಖಚಿತಪಡಿಸಲು ತಕ್ಷಣದ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ…

ವಾರದ ಜನಪ್ರಿಯ ಸುದ್ದಿಗಳು

ಸ್ಥಳೀಯ ಸಮಾಚಾರ

ದಕ್ಷಿಣ ಕನ್ನಡ ಜಿಲ್ಲೆಗೆ ಪ್ರತ್ಯೇಕ ಆನೆ ಕಾರ್ಯಪಡೆ: ಸರ್ಕಾರದ ಮಹತ್ವದ…

ಸುಳ್ಯ: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಅರಣ್ಯ ವಿಭಾಗಕ್ಕೆ ಪ್ರತ್ಯೇಕ ಆನೆ ಕಾರ್ಯಪಡೆಯನ್ನು ಮಂಜೂರು ಮಾಡಿ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಕಾಡಾನೆಗಳ ಉಪಟಳ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಇತ್ತೀಚಿನ ವರ್ಷಗಳಲ್ಲಿ ಉಪ್ಪಿನಂಗಡಿ, ಸುಳ್ಯ, ಬೆಳ್ತಂಗಡಿ, ಪುತ್ತೂರು, ಪಂಜ ಮತ್ತು ಸುಬ್ರಹ್ಮಣ್ಯ ಭಾಗಗಳಲ್ಲಿ ಕಾಡಾನೆಗಳ ದಾಳಿ ಪ್ರಕರಣಗಳು ಹೆಚ್ಚಾಗಿವೆ. ಬೆಳೆ ಹಾನಿ ಹಾಗೂ ಮಾನವ ಸಾವಿನ…

ಉದ್ಯೋಗ ಮತ್ತು ಶಿಕ್ಷಣ

ಡಿಹೆಚ್‌ಎಫ್‌ಡಬ್ಲೂಎಸ್‌ನಲ್ಲಿ 20 ಆರೋಗ್ಯ ಸಹಾಯಕಿ ಹುದ್ದೆಗಳಿಗೆ ಅರ್ಜಿ…

ಬೆಂಗಳೂರು: ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವ ಮಹಿಳೆಯರಿಗೆ ಇಲ್ಲೊಂದು ಸಿಹಿಸುದ್ದಿಯಿದೆ. District Health and Family Welfare Society Raichur (DHFWS) ಖಾಲಿ ಇರುವ ಜೂನಿಯರ್ ಮಹಿಳಾ ಆರೋಗ್ಯ ಸಹಾಯಕಿ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಒಟ್ಟು 20 ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಮಹಿಳಾ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ನೇಮಕಾತಿಯ ವಿವರ: ಸಂಸ್ಥೆ: ಜಿಲ್ಲಾ…