Gl
ಬ್ರೇಕಿಂಗ್

ಪ್ರಮುಖ ರಾಜ್ಯ ವಾರ್ತೆಗಳು

ಅಂಚೆ ಗ್ರಾಹಕರಿಗೆ ಡಿಜಿಟಲ್ ಪೇಮೆಂಟ್ ಸೌಲಭ್ಯ!!

ನವದೆಹಲಿ: ಪೋಸ್ಟ್ ಆಫೀಸ್ ನಿಯಮಿತವಾಗಿ ಬಳಸುವ ಜನರಿಗೆ ಇನ್ನು ಅಂಚೆ ಕಚೇರಿಯ ಕೌಂಟರ್ಗಳಲ್ಲಿ ಡಿಜಿಟಲ್ ಪೇಮೆಂಟ್ ಸೌಲಭ್ಯ ಆರಂಭವಾಗುತ್ತಿದೆ. ಇದರೊಂದಿಗೆ ಅಂಚೆ ಕಚೇರಿಯೂ ಯುಪಿಐ ನೆಟ್ವರ್ಕ್ಗೆ ಸೇರ್ಪಡೆಯಾದಂತಾಗಿದೆ. ಹೊಸ ಐಟಿ ಸಿಸ್ಟಂ ಅಪ್ಲಿಕೇಶನ್ ಅನ್ನು ಸ್ಥಾಪಿಸಿರುವುದರಿಂದ ಇದು…

ಸ್ಥಳೀಯ ಸಮಾಚಾರ

ಯೆಮೆನ್: ನಾಳೆ ನಡೆಯಬೇಕಿದ್ದ ನರ್ಸ್  ನಿಮಿಷಾ ಪ್ರಿಯಾ ಮರಣದಂಡನೆ…

ನವದೆಹಲಿ: ಕೇರಳದ ನರ್ಸ್ ನಿಮಿಷಾ ಪ್ರಿಯಾ ಅವರ ಮರಣದಂಡನೆಯನ್ನು ಯೆಮೆನ್ ಅಧಿಕಾರಿಗಳು ಮುಂದೂಡಿದ್ದಾರೆ ಎಂದು ಮೂಲಗಳು ಮಂಗಳವಾರ ತಿಳಿಸಿವೆ ನಿಮಿಷಾ ಪ್ರಿಯಾ ಅವರನ್ನು ಜುಲೈ 16ರಂದು ಮರಣದಂಡನೆಗೆ ಗುರಿಪಡಿಸಲು ಯೆಮೆನ್ ಜೈಲು ಅಧಿಕಾರಿಗಳು ನಿರ್ಧರಿಸಿದ್ದರು. ನಿಮಿಷಾ ಪ್ರಿಯಾ ಗಲ್ಲು ಶಿಕ್ಷೆ ಮುಂದೂಡಿಕೆ ಬಗ್ಗೆ ಅಧಿಕೃತ ಪ್ರಕಟಣೆ ಕೇರಳದ ಪಾಲಕ್ಕಾಡ್ ಜಿಲ್ಲೆಯ ನಿಮಿಷಾ ಅವರು ತನ್ನ ಕ್ಲಿನಿಕ್ ಪಾಲುದಾರನಾಗಿದ್ದ ಯೆಮೆನ್ ದೇಶದ ಪ್ರಜೆ…

ಉದ್ಯೋಗ ಮತ್ತು ಶಿಕ್ಷಣ

ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯಲ್ಲಿ ಗುರುಪೂರ್ಣಿಮಾ ಆಚರಣೆ |…

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಬಪ್ಪಳಿಗೆಯ ಅಂಬಿಕಾ ವಿದ್ಯಾಲಯ ಸಿಬಿಎಸ್ಇ ವಿದ್ಯಾಲಯದಲ್ಲಿ ಬುಧವಾರ ಗುರುಪಾದುಕೆಯನ್ನು ಪೂಜಿಸುವ ಮೂಲಕ ಗುರುಪೂರ್ಣಮಾ ದಿನವನ್ನು ಆಚರಿಸಲಾಯಿತು. ಶಿಕ್ಷಕಿ ಪ್ರಿಯಾಶ್ರೀ ಕೆ.ಎಸ್. ಮಾತನಾಡಿ, ಗುರು ಎಂದರೆ ಅಜ್ಞಾನದ ಅಂಧಕಾರವನ್ನು ದೂರಮಾಡುವವನು. ಮನುಷ್ಯ ಜಗತ್ತಿಗೆ ಅರಿವನ್ನು ತೋರಿದಾತ ಗುರು. ಪಶುತ್ವದಿಂದ ಪಾವನತ್ವಕ್ಕೆ ಕರೆದೊಯ್ಯುವವನು ಗುರುವೇ ಆಗಿದ್ದಾನೆ.…