ಬ್ರೇಕಿಂಗ್

ಪ್ರಚಲಿತ

ಮಂಗಳೂರಿನ KFC ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ: 4 ತಿಂಗಳ ಹಳೆಯ ಕೋಳಿ ಮಾಂಸ ಪತ್ತೆ!

ಮಂಗಳೂರು: ಗ್ರಾಹಕರು ಆರ್ಡರ್ ಮಾಡಿದ್ದ ಚಿಕನ್  ಹಾಳಾಗಿದ್ದು, ದುರ್ವಾಸನೆ ಬರುತ್ತಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಮಂಗಳೂರಿನ ಕೆ.ಎಸ್. ರಾವ್ ರಸ್ತೆಯಲ್ಲಿರುವ ಪ್ರಸಿದ್ಧ KFC ಔಟ್‌ಲೆಟ್‌ ಮೇಲೆ ದಕ್ಷಿಣ ಕನ್ನಡ ಜಿಲ್ಲಾ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ತಪಾಸಣೆ ನಡೆಸಿದ್ದಾರೆ. ಆಗಸ್ಟ್…

ಅಧ್ಯಕ್ಷ ಗಾದಿ ಅಧಿಕಾರವಲ್ಲ, ಅವಕಾಶ – ಜೆಸಿಐ ವಲಯಾಧ್ಯಕ್ಷ ಸಂತೋಷ್ ಶೆಟ್ಟಿ | ಜೆಸಿಐ ಪುತ್ತೂರು ನಿಯೋ ಪ್ರೈಮ್ ಉದ್ಘಾಟನೆ, ಪದಸ್ವೀಕಾರ ಸಮಾರಂಭ

ಪುತ್ತೂರು: ಸಿಕ್ಕ ಅವಕಾಶವನ್ನು ಬಳಸಿಕೊಳ್ಳುವ ಚಾತುರ್ಯವನ್ನು ಬೆಳೆಸಿಕೊಳ್ಳಬೇಕು ಎಂದು ಜೆಸಿಐ ಝೋನ್ 15ರ ವಲಯಾಧ್ಯಕ್ಷ ಸಂತೋಷ್ ಶೆಟ್ಟಿ ಹೇಳಿದರು. ಶುಕ್ರವಾರ ಸಂಜೆ ಬೈಪಾಸ್ ರಸ್ತೆಯ ಬಪ್ಪಳಿಗೆ ಟವರ್ ನಲ್ಲಿರುವ ಸಂಭ್ರಮ ಹಾಲ್ ನಲ್ಲಿ ಜೆಸಿಐ ಉಡುಪಿ ಸಿಟಿ ಪ್ರಾಯೋಜಕತ್ವದಲ್ಲಿ ಜರುಗಿದ ಜೆಸಿಐ ಪುತ್ತೂರು ನಿಯೋ ಪ್ರೈಮ್ ಇದರ ಉದ್ಘಾಟನೆ ಹಾಗೂ…

ಪ್ರಮುಖ ರಾಜ್ಯ ವಾರ್ತೆಗಳು

ಕ್ಯಾ ಬೋಲ್ತಿ ಪಬ್ಲಿಕ್’ ಅಭಿಯಾನ ಆರಂಭಕ್ಕೆ ಸಿಜೆಪಿ ಘೋಷಣೆ

ಛತ್ರಪತಿ ಸಂಭಾಜಿನಗರ, ಆ.6: ಸಾರ್ವಜನಿಕರೊಂದಿಗೆ ನೇರ ಸಂವಾದ ನಡೆಸಿ ಅವರ ಸಮಸ್ಯೆಗಳನ್ನು ಆಲಿಸುವ ಉದ್ದೇಶದಿಂದ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಮುಂದಿನ ತಿಂಗಳು ದೇಶವ್ಯಾಪಿ 'ಕ್ಯಾ ಬೋಲ್ತಿ ಪಬ್ಲಿಕ್' ಅಭಿಯಾನ ಆರಂಭಿಸಲಿದೆ ಎಂದು ಪಕ್ಷದ ಸಂಸ್ಥಾಪಕ ಅಭಿಜೀತ್ ದೀಪ್ಕೆ ತಿಳಿಸಿದ್ದಾರೆ.…

ವಾರದ ಜನಪ್ರಿಯ ಸುದ್ದಿಗಳು

ಸ್ಥಳೀಯ ಸಮಾಚಾರ

ಮಂಗಳೂರಿನ KFC ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ: 4 ತಿಂಗಳ ಹಳೆಯ…

ಮಂಗಳೂರು: ಗ್ರಾಹಕರು ಆರ್ಡರ್ ಮಾಡಿದ್ದ ಚಿಕನ್  ಹಾಳಾಗಿದ್ದು, ದುರ್ವಾಸನೆ ಬರುತ್ತಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಮಂಗಳೂರಿನ ಕೆ.ಎಸ್. ರಾವ್ ರಸ್ತೆಯಲ್ಲಿರುವ ಪ್ರಸಿದ್ಧ KFC ಔಟ್‌ಲೆಟ್‌ ಮೇಲೆ ದಕ್ಷಿಣ ಕನ್ನಡ ಜಿಲ್ಲಾ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ತಪಾಸಣೆ ನಡೆಸಿದ್ದಾರೆ. ಆಗಸ್ಟ್ 15ರಂದು ಗ್ರಾಹಕರೊಬ್ಬರು ಈ KFC ಔಟ್‌ಲೆಟ್‌ನಿಂದ ಆನ್‌ಲೈನ್ ಮೂಲಕ ‘ಪೆರಿ ಪೆರಿ ಚಿಕನ್’…

ಉದ್ಯೋಗ ಮತ್ತು ಶಿಕ್ಷಣ

ಸಂಪ್ಯ ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಆಟಿಡೊಂಜಿ ಗೌಜಿ | ಆಟಿ…

ಪುತ್ತೂರು: ತುಳುನಾಡಿನಲ್ಲಿ ಆಟಿ ತಿಂಗಳಿಗೆ ವಿಶೇಷ ಸಾಂಸ್ಕೃತಿಕ ಹಾಗೂ ಪ್ರಾಕೃತಿಕ ಮಹತ್ವವಿದೆ. ಆಟಿ ತಿಂಗಳು ಅನಿಷ್ಟ ತಿಂಗಳಲ್ಲ, ಅದು ಕಪ್ಪು ತಿಂಗಳು. ಪ್ರಕೃತಿಯೊಂದಿಗೆ ಬೆಸೆದ ತುಳುನಾಡಿನ ಸಂಪ್ರದಾಯ ಹಾಗೂ ಆಚರಣೆಗಳನ್ನು ಈ ತಿಂಗಳಲ್ಲಿ ಸ್ಮರಿಸಲಾಗುತ್ತದೆ. ಆಟಿ ಕಳೆಂಜ, ಆಟಿಕಷಾಯ, ಕಳಂಜದಂತಹ ಜನಪದ ಆಚರಣೆಗಳು ದುಷ್ಟಶಕ್ತಿಗಳನ್ನು ದೂರವಿರಿಸಿ ಮನೆಮಂದಿಗೆ ಆರೋಗ್ಯ ಹಾಗೂ ಸಮೃದ್ಧಿಯನ್ನು ತರುತ್ತವೆ ಎಂಬ ನಂಬಿಕೆಯಿದೆ ಎಂದು ತುಳು…