ಬ್ರೇಕಿಂಗ್

ಪ್ರಚಲಿತ

ಶಿರಾಡಿ ಘಾಟ್’ನಲ್ಲಿ ಹೆದ್ದಾರಿ, ರೈಲ್ವೇ ಸುರಂಗ ಮಾರ್ಗದ ಸಮೀಕ್ಷೆಗೆ ಸಮಿತಿ ರಚನೆ: ಸಂಸದ ಕ್ಯಾ. ಚೌಟ ಹೇಳಿದ್ದೇನು?

ಮಂಗಳೂರು: ಮಂಗಳೂರು- ಬೆಂಗಳೂರು ಹೈಸ್ಪೀಡ್‌ ಕಾರಿಡಾರ್​​ಗೆ ಸಂಬಂಧಿಸಿದಂತೆ ಹಾಸನದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಸಂಪರ್ಕ ಕಲ್ಪಿಸುವ ಶಿರಾಡಿ ಘಾಟ್​ನಲ್ಲಿ ಸುರಂಗ ಮಾರ್ಗ ಸೇರಿದಂತೆ ರೈಲ್ವೇ ಮತ್ತು ಹೆದ್ದಾರಿಗಳ ಸಮಗ್ರ ಅಭಿವೃದ್ಧಿಗೆ ಜಂಟಿ ಸಮೀಕ್ಷೆ ನಡೆಸಲಾಗುವುದು. ಇದಕ್ಕಾಗಿ ಕೇಂದ್ರ ಸರ್ಕಾರ ತಜ್ಞರ ಜಂಟಿ ಕಾರ್ಯಕಾರಿ ಸಮಿತಿಯನ್ನು…

ನ. 8, 9: ಪುತ್ತೂರು ರೋಟರಿ ಕ್ಲಬ್ ವತಿಯಿಂದ ಜಿಲ್ಲಾ ಟಿ.ಆರ್.ಎಫ್. ಸೆಮಿನಾರ್

ಪುತ್ತೂರು: ಪುತ್ತೂರು ರೋಟರಿ ಕ್ಲಬ್ ಆಶ್ರಯದಲ್ಲಿ ದ ರೋಟರಿ ಪೌಂಡೇಶನ್ ಡಿಸ್ಟ್ರಿಕ್ ಸೆಮಿನಾರ್ -2025 ನವಂಬರ್ 8 ಮತ್ತು 9ರಂದು ಪುತ್ತೂರು ಮರೀಲ್‌ನಲ್ಲಿರುವ ದಿ ಪುತ್ತೂರು ಕ್ಲಬ್‌ನಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ಡಾ. ಶ್ರೀಪ್ರಕಾಶ್ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದಕ್ಷಿಣ ಕನ್ನಡ, ಕೊಡಗು, ಮೈಸೂರು ಮತ್ತು ಚಾಮರಾಜ…

ಪ್ರಮುಖ ರಾಜ್ಯ ವಾರ್ತೆಗಳು

ಬ್ಲೌಸ್ ನೀಡಲು ವಿಳಂಬ ಮಾಡಿದ ಟೈಲರ್: ಕೋರ್ಟ್ ನೀಡ್ತು ಶಿಕ್ಷೆ!

ಮಹಿಳೆಯೊಬ್ಬರಿಗೆ ಸರಿಯಾದ ಸಮಯಕ್ಕೆ ಬ್ಲೌಸ್ ನೀಡದೇ ಇದದ್ದೇ ಟೈಲರ್‌ಗೆ ನುಂಗಲಾರದ ಬಿಸಿ ತುತ್ತಾಗಿ ಪರಿಣಮಿಸಿದೆ. ಗ್ರಾಹಕ ನ್ಯಾಯಾಲಯವು ಟೈಲರ್‌ಗೆ ಏಳು ಸಾವಿರ ರೂ ದಂಡ ವಿಧಿಸಿದ್ದು ಹಾಗೂ ಬ್ಲೌಸ್ ಹೊಲಿಯಲು ನೀಡಲಾಗಿದ್ದ ಪೂರ್ಣ ಮೊತ್ತವನ್ನು ಮರುಪಾವತಿಸುವಂತೆ ಆದೇಶಿಸಿದೆ. ಈ ಘಟನೆಯೂ ನಡೆದಿರುವುದು…

ವಾರದ ಜನಪ್ರಿಯ ಸುದ್ದಿಗಳು

ಸ್ಥಳೀಯ ಸಮಾಚಾರ

ನೆಹರುನಗರದಲ್ಲಿ ರಿಕ್ಷಾ – ಕಾರು ಅಪಘಾತ : ಐವರಿಗೆ ಗಾಯ

ಪುತ್ತೂರು: ನೆಹರುನಗರ ಬಳಿ ಆಟೋ ರಿಕ್ಷಾ ಹಾಗೂ ಕಾರು ನಡುವೆ ಅಪಘಾತ ನಡೆದಿದ್ದು, ಐವರು ಗಾಯಗೊಂಡ ಬಗ್ಗೆ ವರದಿಯಾಗಿದೆ. ಬೆಳ್ಳಾರೆಗೆ ಔಷಧಿಗೆಂದು ಬಂದಿದ್ದ ರಿಕ್ಷಾ ವಾಪಾಸ್ ಮಂಗಳೂರಿನ ಪಜೀರ್ ಕಡೆ ತೆರಳುತ್ತಿದ್ದ ಸಂದರ್ಭ ಅಪಘಾತ ನಡೆದಿದೆ. ರಿಕ್ಷಾದಲ್ಲಿದ್ದ ಮೂವರು ಗಾಯಗೊಂಡಿದ್ದಾರೆ. ಕಬಕದಿಂದ ಪುತ್ತೂರು ಕಡೆ ತೆರಳುತ್ತಿದ್ದ ಕಾರಿನಲ್ಲಿದ್ದ ಇಬ್ಬರು ಗಾಯಗೊಂಡಿದ್ದಾರೆ. ಐವರನ್ನು ಪ್ರತ್ಯೇಕ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು…

ಉದ್ಯೋಗ ಮತ್ತು ಶಿಕ್ಷಣ

ಅಂಬಿಕಾ ಬಪ್ಪಳಿಗೆ – ನೆಲ್ಲಿಕಟ್ಟೆ ಪದವಿ ಪೂರ್ವ ವಿದ್ಯಾಲಯಗಳ…

ಪುತ್ತೂರು: ಶಾರೀರಿಕ, ಮಾನಸಿಕ ಹಾಗೂ ವಿದ್ಯಾರ್ಥಿಗಳ ಸರ್ವಾಂಗೀಣ  ಬೆಳವಣಿಗೆಗೆ ಆಟೋಟ, ವ್ಯಾಯಾಮ ಹಾಗೂ ಶಾರೀರಿಕ ಚಟುವಟಿಕೆಗಳು ಅತ್ಯಂತ ಅಗತ್ಯ. ಸ್ವಸ್ಥ ಶರೀರದಲ್ಲಿ ಸ್ವಸ್ಥ ಮನಸ್ಸಿರುತ್ತದೆ ಎಂದು ಪುತ್ತೂರಿನ ಖ್ಯಾತ ಚರ್ಮ ರೋಗ ತಜ್ಞ ಡಾ. ಸಚಿನ್ ಮನೋಹರ್ ಶೆಟ್ಟಿ ಹೇಳಿದರು. ಅವರು ಪುತ್ತೂರಿನ ನಟ್ಟೋಜಾ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯ ಹಾಗೂ ಬಪ್ಪಳಿಗೆ  ವಸತಿಯುತ ಪದವಿ…