Gl jewellers
ವಿಶೇಷಸ್ಥಳೀಯ

ವಿದ್ಯುತ್ ಕಂಬ ಏರಿ ಫ್ಯೂಸ್ ಸರಿಪಡಿಸುತ್ತಿರುವ ಮೆಸ್ಕಾಂ ಇಂಜಿನೀಯರ್ (ಜೆ.ಇ.) | ವಿದ್ಯುತ್ ಸಂಪರ್ಕದ ಲೈನ್ ಕೆಲಸ ನಿರ್ವಹಿಸಿದ ರಾಜೇಶ್ ಅವರಿಗೆ ಸಾರ್ವಜನಿಕ ಶ್ಲಾಘನೆ

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಜೆ.ಇ ಯವರು ಟಿ.ಸಿ ಯ ಫ್ಯೂಸ್ ಹಾಕಿ ಸರಿಮಾಡುತ್ತಿರುವ ಘಟನೆ ಸವಣೂರು ಎಂಬಲ್ಲಿ ನಡೆದಿದೆ.

Papemajalu garady
Karnapady garady

ಮೆಸ್ಕಾಂ ಇಲಾಖೆಯಲ್ಲಿ ಸಿಬ್ಬಂದಿಗಳ ಕೊರತೆ ಹಾಗೂ ಫೋನ್ ಕರೆಗಳ ಕಿರಿಕಿರಿಯ ಕಾರಣ ಜೆ.ಇ ಗಳೇ ಬಂದು ಟಿ.ಸಿ ಯ ಫ್ಯೂಸ್ ಹಾಕಿ ಗ್ರಾಹಕರಿಗೆ ವಿದ್ಯುತ್ ಸಂಪರ್ಕ ಸರಿಪಡಿಸುತ್ತಿದ್ದಾರೆ.

ಮಳೆ ಮತ್ತು ಗಾಳಿಗೆ ವಿದ್ಯುತ್ ಕಂಬಗಳು ಉರುಳಿ ಜನಸಾಮಾನ್ಯರಿಗೆ ವಿದ್ಯುತ್ ಪೂರೈಕೆಯಲ್ಲಿ ಸಮಸ್ಯೆಯಾಗುತ್ತಿದ್ದು ಮೆಸ್ಕಾಂ ಇಲಾಖೆಯಲ್ಲಿ ಸಿಬ್ಬಂದಿಗಳ ಕೊರತೆಯಿದ್ದು ಸ್ವತಃ ಜೆ.ಇ ಯಾದ ರಾಜೇಶ್ ರವರು ವಿದ್ಯುತ್ ಸಂಪರ್ಕದ ಲೈನ್ ಕೆಲಸಗಳಿಗೆ ತಾವೇ ದುಮುಕಿದ್ದನ್ನು ಕಂಡು ಸಾರ್ವಜನಿಕವಾಗಿ ಪ್ರಶಂಸೆಗೆ ಪಾತ್ರರಾಗಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ

Related Posts

ಕಟ್ ಕನ್ವರ್ಶನ್ ಮತ್ತು ಅನಧಿಕೃತ ಕಟ್ಟಡಗಳಿಗೆ ಬಿ ಖಾತಾ ನೀಡಲು ಸರಕಾರದ ಆದೇಶ! ಶಾಸಕ ಅಶೋಕ್ ರೈ ಮನವಿಗೆ ಸ್ಪಂದಿಸಿದ ಸರಕಾರ

ಪುತ್ತೂರು ನಗರಸಭಾ ವ್ಯಾಪ್ತಿಯಲ್ಲಿ ಕಟ್‌ಕನ್ವರ್ಶನ್ ಮತ್ತು ಅನಧಿಕೃತವಾಗಿ ನಿರ್ಮಾಣ ಮಾಡಿರುವ…

ಸುಬ್ರಹ್ಮಣ್ಯಕ್ಕೆ ದಿನದ 3 ಹೊತ್ತು ರೈಲು ಸೇವೆ| ಮಂಗಳೂರು – ಪುತ್ತೂರು ರೈಲು ಓಡಾಟ ವಿಸ್ತರಣೆ: ಬದಲಾದ ಸಮಯ ಹೀಗಿದೆ

ಮಂಗಳೂರು-ಕಬಕ ಪ್ಯಾಸೆಂಜ‌ರ್ ರೈಲು ಸೇವೆಯನ್ನು ಇದೀಗ ಸುಬ್ರಹ್ಮಣ್ಯಕ್ಕೆ ವಿಸ್ತರಿಸಿ ಕೇಂದ್ರ