tamanvi
ಕೃಷಿ

ಜೇನು ಸಾಕಾಣಿಕೆ: ಸರಕಾರದ ಸಹಾಯಧನ ಪಡೆಯಲು ಹೀಗೆ ಮಾಡಿ…

ಜೇನು ಕೃಷಿಕರಿಗೆ ತೋಟಗಾರಿಕೆ ಇಲಾಖೆಯಿಂದ ಜೇನು ಸಾಕಾಣಿಕೆಗಾಗಿ ಸಹಾಯಧನ ಪಡೆಯಲು ಅವಕಾಶವಿರುತ್ತದೆ. 2025-26ನೇ ಸಾಲಿಗೆ ಜಿಲ್ಲಾ ಪಂಚಾಯತ್ ಹಾಗೂ ರಾಜ್ಯ ವಲಯ ಯೋಜನೆಯಡಿ 'ಮಧುವನ ಹಾಗೂ ಜೇನು ಸಾಕಾಣಿಕೆ ಕಾರ್ಯಕ್ರಮ'ದಡಿ ಈ ಯೋಜನೆ ಚಾಲ್ತಿಯಲ್ಲಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಜೇನು ಕೃಷಿಕರಿಗೆ ತೋಟಗಾರಿಕೆ ಇಲಾಖೆಯಿಂದ ಜೇನು ಸಾಕಾಣಿಕೆಗಾಗಿ ಸಹಾಯಧನ ಪಡೆಯಲು ಅವಕಾಶವಿರುತ್ತದೆ. 2025-26ನೇ ಸಾಲಿಗೆ ಜಿಲ್ಲಾ ಪಂಚಾಯತ್ ಹಾಗೂ ರಾಜ್ಯ ವಲಯ ಯೋಜನೆಯಡಿ ‘ಮಧುವನ ಹಾಗೂ ಜೇನು ಸಾಕಾಣಿಕೆ ಕಾರ್ಯಕ್ರಮ’ದಡಿ ಈ ಯೋಜನೆ ಚಾಲ್ತಿಯಲ್ಲಿದೆ.

ಯಾವುದಕ್ಕೆ ಧನ ಸಹಾಯ?

ಪೆಟ್ಟಿಗೆ, ಜೇನು ಕುಟುಂಬ ಹಾಗೂ ಸ್ಟ್ಯಾಂಡ್ ಖರೀದಿಸಿದ್ದರ ಸಲುವಾಗಿ ಸಹಾಯ ಧನ ಪಡೆಯಬಹುದಾಗಿದೆ.

ಜೇನು ಕೃಷಿಕರು ಏನು ಮಾಡಬೇಕು?

ಮೊದಲಿಗೆ ಜೇನು ತರಬೇತಿ ಕಾರ್ಯಕ್ರಮಕ್ಕೆ ಆಸಕ್ತ ರೈತರು ಇಲಾಖೆಯಲ್ಲಿ ನೋಂದಾಯಿಸಿಕೊಳ್ಳಬೇಕು. ಬಳಿಕ ಜೇನು ಪೆಟ್ಟಿಗೆ ಇತ್ಯಾದಿಗಳ ಬಾಬು ಸಹಾಯಧನಕ್ಕಾಗಿ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ:

ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಪುತ್ತೂರು ಇವರ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ.

ಸಂಪರ್ಕ ಸಂಖ್ಯೆ

1) ಕಛೇರಿ ದೂರವಾಣಿ ಸಂಖ್ಯೆ: 08251-230905

2) ಸಹಾಯಕ ನಿರ್ದೇಶಕರು: 9449526117

3) ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು 9731854527


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಅಡಿಕೆ ಸಾರದಲ್ಲಿದೆ ಕ್ಯಾನ್ಸರ್ ಪ್ರತಿಬಂಧಕ ಗುಣ | ಯೆನೆಪೋಯ ವಿವಿ ವೈಜ್ಞಾನಿಕ ಸಂಶೋಧನೆಗೆ ಕ್ಯಾಂಪ್ಕೋ ಅಭಿನಂದನೆ

ಮಂಗಳೂರು: ಒಂದೆಡೆ ಅಡಿಕೆ ಕ್ಯಾನ್ಸರ್ ಕಾರಕ ಎನ್ನುವ ಚರ್ಚೆ ನಡೆಯುತ್ತಿದ್ದರೆ, ಇದೆಲ್ಲಾ…

ರಬ್ಬರ್ ಮೌಲ್ಯವರ್ಧನೆಗಾಗಿ ಸ್ಥಳೀಯ ಕೈಗಾರಿಕೆ | ರಾಜ್ಯ ರಬ್ಬರ್ ಬೆಳೆಗಾರರ ಸಮ್ಮೇಳನದಲ್ಲಿ ಸಂಸದ ಕ್ಯಾ. ಬ್ರಿಜೇಶ್ ಚೌಟ

ಬೆಳ್ತಂಗಡಿ: ರಬ್ಬರ್ ಬೆಳೆಗಾರರ ಸಮಸ್ಯೆ ಪರಿಹಾರಕ್ಕೆ ಸೂಕ್ತ ಅಧ್ಯಯನ ಮಾಡಿಕೊಂಡು ರಬ್ಬರ್ ಮಂಡಳಿ…