ಅಪರಾಧಪ್ರಚಲಿತ

ಪುತ್ತೂರು: ದಾರಿ ಕೇಳುವ ನೆಪದಲ್ಲಿ ಚಿನ್ನ ಕಿತ್ತು ಪರಾರಿ!

tv clinic

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು:ದಾರಿ ಕೇಳುವ ನೆಪದಲ್ಲಿ ಬಂದು ಚಿನ್ನದ ಉಂಗುರ ಎಳೆದು ಪರಾರಿಯಾದ ಘಟನೆ ಪುತ್ತೂರಿನ ರಾಗಿದಕುಮೇರ್ ಬಳಿಯ ಅಂದ್ರಟ್ಟ ಎಂಬಲ್ಲಿ ನಡೆದಿದೆ.

core technologies

ರಾತ್ರಿ ವೇಳೆ ಬಂದ ಅಪರಿಚಿತ ವ್ಯಕ್ತಿ ದಾರಿ ಕೇಳಿದ್ದಾನೆ ಈ ವೇಳೆ ದಾರಿ ಹೇಳಲು ಬಂದ ಮನೆಯವರ ಕೈಯಲ್ಲಿದ್ದ ಉಂಗುರವನ್ನು ಕಿತ್ತು ಬೈಕ್‌ ನಲ್ಲಿ ಪರಾರಿಯಾಗಿದ್ದಾನೆ.

akshaya college

ಸ್ಥಳಕ್ಕೆ ಪುತ್ತೂರು ನಗರ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

1 of 106