Gl harusha
ಪ್ರಚಲಿತಸ್ಥಳೀಯ

ಪುತ್ತೂರು ಜಾತ್ರೆ ಸೇರಿದಂತೆ ಹಬ್ಬಗಳ ಸಾಲು ಸಾಲು | ರಾದಾ’ಸ್ ಆರಂಭಿಸಿದೆ ವಿಶೇಷ ಆಫರ್ ಸೇಲ್

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಜವುಳಿ ಮನಗೆದ್ದಿರುವ ಪುತ್ತೂರಿನ ಹೆಸರಾಂತ ಜವುಳಿ ಮಳಿಗೆ ರಾಧಾಸ್ ಹಬ್ಬಗಳ ಹಿನ್ನೆಲೆಯಲ್ಲಿ ವಿಶೇಷ ಆಫರನ್ನು ಗ್ರಾಹಕರ ಮುಂದಿಟ್ಟಿದೆ.

Pashupathi
akshaya college

ಪುತ್ತೂರು ಜಾತ್ರೆ, ಯುಗಾದಿ, ವಿಷು, ಗುಡ್ ಫ್ರೈಡೇ, ರಮ್ಜಾನ್ ಹಬ್ಬಗಳು ಒಂದರ ಹಿಂದೊಂದರಂತೆ ಸಾಲುಗಟ್ಟಿ‌ ಬರುತ್ತಿವೆ. ಇದರ ಜೊತೆಗೆ ಮದುವೆ ಹಬ್ಬಗಳ ಸೀಸನ್ ಬೇರೆ. ಇವೆಲ್ಲವನ್ನು ಗಮನದಲ್ಲಿಟ್ಟುಕೊಂಡು ಗ್ರಾಹಕರಿಗೆ ಅನುಕೂಲವಾಗಲೆಂದೇ ಹೊಚ್ಚಹೊಸ ಸಂಗ್ರಹ ಹಾಗೂ ಗ್ರಾಹಕರಿಗಾಗಿ 15% ರಿಯಾಯಿತಿಯನ್ನು ನೀಡಲಾಗಿದೆ.ಈ ಸ್ಪೆಷಲ್ ಆಫರ್ ಸೇಲ್ ಮಾ.1ರಿಂದ ಪ್ರಾರಂಭವಾಗಿದೆ.

15% ರಿಯಾಯಿತಿ ಜೊತೆ ಹೊಸ ಸಂಗ್ರಹವಿದ್ದು, ಎಲ್ಲರಿಗೂ ಮೆಚ್ಚುಗೆಯಾಗುವಂತಹ ವಸ್ತ್ರಗಳ ಭರಪೂರ ಸಂಗ್ರಹವೇ ಗ್ರಾಹಕರಿಗಾಗಿ ಲಭ್ಯವಿದೆ.

ಗ್ರಾಹಕರಿಗೆ ವಿಶಾಲವಾದ ಪಾರ್ಕಿಂಗ್ ಸೌಲಭ್ಯವಿದ್ದು, ಆದಿತ್ಯವಾರವೂ ಮಳಿಗೆ ರಾತ್ರಿ 8ರ ವರೆಗೆ ತೆರೆದಿರುತ್ತದೆ ಎಂದು ಪ್ರಕಟಣೆ ತಿಳಿಸಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಮುಸ್ಲಿಂ ಯುವಕನನ್ನು ಹೊರಹಾಕಿ ಎಂದ ಸಚಿವ ಗುಂಡೂರಾವ್! ಮಾಧ್ಯಮದೊಂದಿಗೆ ಮಾತನಾಡಿ ತನ್ನ ಅಳಲು ತೋಡಿಕೊಂಡ ಯುವಕ!

ಸುದ್ದಿಗೋಷ್ಠಿ ನಡೆಯುತ್ತಿರುವ ನಡುವೆಯೇ ತನ್ನ ಆಕ್ರೋಶ ವ್ಯಕ್ತಪಡಿಸುತ್ತಿದ್ದ ಯುವಕನೋರ್ವನನ್ನು…

ಮುಕ್ವೆಯನ್ನು ಮುಳುಗಿಸಿದ ಮಳೆ ನೀರು | ಮನೆ, ಅಂಗಡಿಗಳನ್ನು ಮುಳುಗಿಸಿತು ಉಕ್ಕಿ ಹರಿದ ಚರಂಡಿ ನೀರು; ಹೆದ್ದಾರಿ ಬಂದ್!

ಪುತ್ತೂರು: ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಚರಂಡಿ ನೀರು ಉಕ್ಕಿ ಹರಿದು ಮುಕ್ವೆ…

ಉಪ್ಪಿನಂಗಡಿ ಮುಖ್ಯರಸ್ತೆಗೆ ಸ್ವಾತಂತ್ರ್ಯ ಹೋರಾಟಗಾರ ಹುತಾತ್ಮ ಮಂಜ ಬೈದ್ಯ ಹೆಸರು | ಶಾಸಕ ಅಶೋಕ್ ರೈ ಘೋಷಣೆ

ಬಿಲ್ಲವ ಸಮುದಾಯಕ್ಕೆ ಸೇರಿದ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿ ಹುತಾತ್ಮರಾದ ಉಪ್ಪಿನಂಗಡಿ…

1 of 101