tamanvi
ಅಪರಾಧಪ್ರಚಲಿತ

ಆನೆ ದಾಳಿಗೆ ರೈತ ಬಲಿ!!

ಆನೆ ದಾಳಿಗೆ ರೈತ ಮೃತಪಟ್ಟ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ಗುರುಪುರ ಗ್ರಾಮದಲ್ಲಿ ಮಾ.31ರ ಸೋಮವಾರ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಚಿಕ್ಕಮಗಳೂರು: ಆನೆ ದಾಳಿಗೆ ರೈತ ಮೃತಪಟ್ಟ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ಗುರುಪುರ ಗ್ರಾಮದಲ್ಲಿ ಮಾ.31ರ ಸೋಮವಾರ ನಡೆದಿದೆ.

ವೆಂಕಟೇಶ್ (58) ಮೃತಪಟ್ಟ ರೈತ.ರೈತ ವೆಂಕಟೇಶ್ ಮನೆ ಮುಂದೆ ತೋಟದಲ್ಲಿ ಹಸು ಕಟ್ಟುವಾಗ ಆನೆ ದಾಳಿ ನಡೆಸಿದೆ. ಆ ಒಂಟಿ ಸಲಗ ರೈತನನ್ನು ಸೊಂಡಿಲಿನಲ್ಲಿ ಸುತ್ತಿ ತೆಂಗಿನ ಮರಕ್ಕೆ ಹೊಡೆದಿದೆ.

ಆನೆ ಉಸಿರಾಟದ ಶಬ್ದ ಕೇಳಿ ಆನೆ ಇರುವುದನ್ನು ಅರಿತ ರೈತ ಕೂಡಲೇ ಟಾರ್ಚ್ ಹಾಕಿದ್ದಾನೆ. ಟಾರ್ಚ್ ಹಾಕುತ್ತಿದ್ದಂತೆ ಆನೆ ಸೊಂಡಿಲಿನಲ್ಲಿ ರೈತನನ್ನು ಮರಕ್ಕೆ ಹೊಡೆದಿದೆ. ಈ ಪರಿಣಾಮ ರೈತ ಮೃತಪಟ್ಟಿದ್ದಾರೆ.

ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಒಂಟಿ ಸಲಗದ ಕಾಟಕ್ಕೆ ಬೇಸತ್ತಿರೋ ಲಕ್ಕವಳ್ಳಿ ಹೋಬಳಿ ಜನರು, ಪರಿಹಾರ ಕೊಡುವುದರಿಂದ ಜೀವ ತರಲ್ಲ, ಆನೆಯನ್ನು ಸ್ಥಳಾಂತರಿಸುವಂತೆ ಅರಣ್ಯ ಇಲಾಖೆ ಅಧಿಕಾರಿಗಳಲ್ಲಿ ಸಾರ್ವಜನಿಕರು ಮನವಿ


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುತ್ತೂರಿನಲ್ಲಿ ಸಂಭ್ರಮದ 28ನೇ ವರ್ಷದ ‘ಶ್ರೀಕೃಷ್ಣಲೋಕ’ ;1,250ಕ್ಕೂ ಅಧಿಕ ಪುಟಾಣಿ ಕೃಷ್ಣ-ರಾಧೆಯರಿಂದ ವೈಭವದ ಶೋಭಾಯಾತ್ರೆ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧೀನದಲ್ಲಿರುವ ಪರ್ಲಡ್ಕ ಶಿವಪೇಟೆಯ ವಿವೇಕಾನಂದ…

ಸೆ.18ರಂದು ಮಂಗಳೂರಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆ; ಕರಾವಳಿ ಅಭಿವೃದ್ಧಿ ಪ್ರಸ್ತಾವನೆಗಳಿಗೆ ಸಿಗಲಿದೆ ಆದ್ಯತೆ

ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆಡಳಿತವನ್ನು ಜನರ ಬಳಿಗೆ ಕೊಂಡೊಯ್ಯುವ…

1 of 154