tamanvi
ಅಪರಾಧಪ್ರಚಲಿತ

ಆನೆ ದಾಳಿಗೆ ರೈತ ಬಲಿ!!

D_shiva_bhat
ಆನೆ ದಾಳಿಗೆ ರೈತ ಮೃತಪಟ್ಟ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ಗುರುಪುರ ಗ್ರಾಮದಲ್ಲಿ ಮಾ.31ರ ಸೋಮವಾರ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಚಿಕ್ಕಮಗಳೂರು: ಆನೆ ದಾಳಿಗೆ ರೈತ ಮೃತಪಟ್ಟ ಘಟನೆ ಜಿಲ್ಲೆಯ ತರೀಕೆರೆ ತಾಲೂಕಿನ ಗುರುಪುರ ಗ್ರಾಮದಲ್ಲಿ ಮಾ.31ರ ಸೋಮವಾರ ನಡೆದಿದೆ.

maithri

ವೆಂಕಟೇಶ್ (58) ಮೃತಪಟ್ಟ ರೈತ.ರೈತ ವೆಂಕಟೇಶ್ ಮನೆ ಮುಂದೆ ತೋಟದಲ್ಲಿ ಹಸು ಕಟ್ಟುವಾಗ ಆನೆ ದಾಳಿ ನಡೆಸಿದೆ. ಆ ಒಂಟಿ ಸಲಗ ರೈತನನ್ನು ಸೊಂಡಿಲಿನಲ್ಲಿ ಸುತ್ತಿ ತೆಂಗಿನ ಮರಕ್ಕೆ ಹೊಡೆದಿದೆ.

ಆನೆ ಉಸಿರಾಟದ ಶಬ್ದ ಕೇಳಿ ಆನೆ ಇರುವುದನ್ನು ಅರಿತ ರೈತ ಕೂಡಲೇ ಟಾರ್ಚ್ ಹಾಕಿದ್ದಾನೆ. ಟಾರ್ಚ್ ಹಾಕುತ್ತಿದ್ದಂತೆ ಆನೆ ಸೊಂಡಿಲಿನಲ್ಲಿ ರೈತನನ್ನು ಮರಕ್ಕೆ ಹೊಡೆದಿದೆ. ಈ ಪರಿಣಾಮ ರೈತ ಮೃತಪಟ್ಟಿದ್ದಾರೆ.

ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಒಂಟಿ ಸಲಗದ ಕಾಟಕ್ಕೆ ಬೇಸತ್ತಿರೋ ಲಕ್ಕವಳ್ಳಿ ಹೋಬಳಿ ಜನರು, ಪರಿಹಾರ ಕೊಡುವುದರಿಂದ ಜೀವ ತರಲ್ಲ, ಆನೆಯನ್ನು ಸ್ಥಳಾಂತರಿಸುವಂತೆ ಅರಣ್ಯ ಇಲಾಖೆ ಅಧಿಕಾರಿಗಳಲ್ಲಿ ಸಾರ್ವಜನಿಕರು ಮನವಿ


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಇಡ್ಕಿದು ಗ್ರಾಮದಲ್ಲಿ ಸರಣಿ ಕಳ್ಳತನ!! ವೃದ್ಧರ ಕುತ್ತಿಗೆಯಿಂದ ಚಿನ್ನದ ಸರ, ಮತ್ತೊಂದು ಮನೆಯಿಂದ ದ್ವಿಚಕ್ರ ವಾಹನ ಕಳ್ಳತನ!!

ಇಡ್ಕಿದು ಗ್ರಾಮದಲ್ಲಿ ತಡರಾತ್ರಿ ಮನೆಗೆ ನುಗ್ಗಿದ ಕಳ್ಳರು ವೃದ್ಧನ ಮೇಲೆ ಹಲ್ಲೆ ನಡೆಸಿ ಅವರ…

1 of 149