ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ 2025-26ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘದ ಚುನಾವಣೆ ಶುಕ್ರವಾರ ನಡೆಯಿತು.
ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಜಶ್ಮಿ ಡಿ ಎಸ್, ಉಪಾಧ್ಯಕ್ಷರಾಗಿ ಶ್ರೀಕೃಷ್ಣ ಎಸ್ ನಟ್ಟೋಜ, ಕಾರ್ಯದರ್ಶಿಯಾಗಿ ಸನ್ನಿಧಿ ಎನ್, ಜತೆ ಕಾರ್ಯದರ್ಶಿಯಾಗಿ ಅಮೂಲ್ಯ, ಸಾಂಸ್ಕೃತಿಕ ಮಂತ್ರಿಯಾಗಿ ಚಿನ್ಮಯಿ ಕಂಬಾರ್ ಹಾಗೂ ಉಪಮಂತ್ರಿಯಾಗಿ ಪಿ ಅಪೇಕ್ಷಾ ಪೈ, ಆರೋಗ್ಯ ಹಾಗೂ ಸ್ವಚ್ಛತಾ ಮಂತ್ರಿಯಾಗಿ ಸಿಂಚನ ಎಂ ಹಾಗೂ ಉಪಮಂತ್ರಿಯಾಗಿ ಶ್ರೇಯಸ್ ಎನ್, ಶಿಸ್ತು ಮಂತ್ರಿಯಾಗಿ ರಿತೀಶ್ ಬಿ ಹಾಗೂ ಉಪಮಂತ್ರಿಯಾಗಿ ಪೂಜಿತಾ ಎಸ್, ಶಿಕ್ಷಣ ಮಂತ್ರಿಯಾಗಿ ಇಶಿತಾ ಸೂರಜ್ ನಾಯರ್ ಮತ್ತು ಉಪಮಂತ್ರಿಯಾಗಿ ಜಸಿತ್ ಸಿ ಎಸ್, ಕ್ರೀಡಾ ಮಂತ್ರಿಯಾಗಿ ವಿಶ್ರುತ್ ರೈ ಮತ್ತು ಉಪಮಂತ್ರಿಯಾಗಿ ಸುಹಾನ್ ಆರ್ ರೈ ಆಯ್ಕೆಯಾಗಿರುತ್ತಾರೆ.
ಅಂಬಿಕಾ ಸಮೂಹ ಶಿಕ್ಷಣ ಸಂಸ್ತೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ ಉಪಸ್ಥಿತರಿದ್ದರು.
ಪ್ರಾಚಾರ್ಯ ಸತ್ಯಜಿತ್ ಉಪಾಧ್ಯಾಯರ ಮಾರ್ಗದರ್ಶನದಲ್ಲಿ ಚುನಾವಣಾಧಿಕಾರಿಗಳಾಗಿ ವಿಷ್ಣು ಪ್ರದೀಪ್, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಸಚಿನ್, ಗಣಕಶಾಸ್ತ್ರ ಉಪನ್ಯಾಸಕಿ ಜಯಂತಿ ಹೊನ್ನಮ್ಮ, ಹಾಗೂ ಇತರ ಉಪನ್ಯಾಸಕ ಉಪನ್ಯಾಸಕೇತರ ವೃಂದ ಚುನಾವಣೆ ನಡೆಸಿದರು.
ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆ | ಅಧ್ಯಕ್ಷೆ: ಜಸ್ಮಿ ಡಿ.ಎಸ್., ಉಪಾಧ್ಯಕ್ಷ: ಶ್ರೀಕೃಷ್ಣ ನಟ್ಟೋಜ, ಕಾರ್ಯದರ್ಶಿ: ಸನ್ನಿಧಿ ಎನ್.
What's your reaction?
Related Posts
ಉಳ್ಳಾಲ: ಮೀನುಗಾರಿಕಾ ಬೋಟ್ ನ ಇಂಜಿನ್ ವೈಫಲ್ಯ ; ಚಲಿಸದೇ ನಡುಗಡಲಲ್ಲಿ ಕೆಟ್ಟು ನಿಂತ ಬೋಟ್!!
ಮಂಗಳೂರು : ಆಳ ಸಮುದ್ರ ಮೀನುಗಾರಿಕೆಗೆ ತೆರಳಿದ್ದ ಮೀನುಗಾರಿಕಾ ಟ್ರೇಲರ್ ಬೋಟ್ ನ ಇಂಜಿನ್…
ಪಾಣಾಜೆ ವಿದ್ಯಾವರ್ಧಕ ಸಂಘದ ಮಹಾಸಭೆ | ಅಧ್ಯಕ್ಷರಾಗಿ ಉಪೇಂದ್ರ ಬಲ್ಯಾಯ ದೇವಸ್ಯ ಪುನರಾಯ್ಕೆ
ಪಾಣಾಜೆ: ಪಾಣಾಜೆ ವಿದ್ಯಾವರ್ಧಕ ಸಂಘದ ಮಹಾಸಭೆ ಸಂಘದ ಅಧ್ಯಕ್ಷ ಉಪೇಂದ್ರ ಬಲ್ಯಾಯ ದೇವಸ್ಯ ಅವರ…
ಸಿಎ ಪರೀಕ್ಷೆಯಲ್ಲಿ ಉತ್ತೀರ್ಣರಾದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಶಾಸಕರಿಂದ ಸನ್ಮಾನ | ರಾಜೇಶ್ ಬನ್ನೂರು ಮನೆಗೆ ತಲುಪಿಸಿದ ಸನ್ಮಾನ
ಪುತ್ತೂರು: ಯಾರಲ್ಲಿ ಯಾವ ಪ್ರತಿಭೆ ಇದೆ ಎಂದು ಯಾರಿಗೂ ಹೇಳಲು ಸಾಧ್ಯವಿಲ್ಲ, ಪ್ರತೀಯೊಬ್ಬರಲ್ಲೂ…
ಜುಲೈ 26: ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ಕಾರ್ಗಿಲ್ ವಿಜಯೋತ್ಸವ | ಕಾರ್ಗಿಲ್ ಯೋಧರಿಗೆ ಸ್ಮರಣಿಕೆ ನೀಡಿ ವಿಜಯೋತ್ಸವ, ರಕ್ಷಾಬಂಧನ
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ …
ಬಡವರಿಗೆ ನೆರವಾಗಲು ವೇಷ ಧರಿಸುತ್ತಿದ್ದ ಅಣ್ಣಪ್ಪ ವಿಧಿಯಾಟಕ್ಕೆ ಬಲಿ!
ಪುತ್ತೂರು: ಬನ್ನೂರಿನ ಮೇಲ್ಮಜಲು ನಿವಾಸಿ ಅಣ್ಣಪ್ಪ ಪುತ್ತೂರು (26 ವ.) ಇಂದು ಬೆಳಿಗ್ಗೆ ಅಲ್ಪ…
ಪುತ್ತೂರು ಅಕ್ಷಯ ಸಮೂಹ ಸಂಸ್ಥೆಗಳ ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಪ್ರಜ್ಞಾನಮ್ ಸಂಸ್ಕೃತ ತರಬೇತಿ
ಪುತ್ತೂರು: ಅಕ್ಷಯ ಎಜುಕೇಶನಲ್ ಅಂಡ್ ಚಾರಿಟೆಬಲ್ ಟ್ರಸ್ಟ್ ಅಧೀನದಲ್ಲಿ ಕಾರ್ಯಾಚರಿಸುತ್ತಿರುವ…
ಏರಿಂಡಿಯಾ ವಿಮಾನದ ಒಳಗೇ ಗಂಡು ಮಗು ಹೆತ್ತ ಥಾಯ್ಲೆಂಡ್ ಮಹಿಳೆ!
ಮಸ್ಕತ್ನಿಂದ ಮುಂಬೈಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಥಾಯ್ಲೆಂಡ್…
ವಿಟಮಿನ್ ಡ್ರಾಪ್ಸ್: ಅಂಗನವಾಡಿ ಮಕ್ಕಳು ಅಸ್ವಸ್ಥ!!
ಅಂಗನವಾಡಿಯಲ್ಲಿ ಮಂಗಳವಾರ ಮಕ್ಕಳಿಗೆ ವಿಟಮಿನ್ ಎ ಡ್ರಾಪ್ಸ್ ಹಾಕಲಾಗಿತ್ತು. ಅಂದು ಸಂಜೆ ಮನೆಗೆ…
ಅನಧಿಕೃತ ಶಾಲೆಗಳ ಸಂಖ್ಯೆ ಬಹಿರಂಗಪಡಿಸಿದ ಸರ್ಕಾರ: ಕಠಿಣ ಕ್ರಮದ ಸೂಚನೆ | ದ.ಕ., ಉಡುಪಿಯಲ್ಲೂ ಇದೆ ಅಕ್ರಮ ಶಾಲೆಗಳು!!
ಬೆಂಗಳೂರು: ರಾಜ್ಯದಲ್ಲಿ ಅನಧಿಕೃತ ಶಾಲೆಗಳ ಸಂಖ್ಯೆಯನ್ನು ಸರಕಾರ ಬಹಿರಂಗಪಡಿ ಸಿದ್ದು, ಶಾಲಾ…
ಜುಲೈ 12ರಂದು ರಾಷ್ಟ್ರೀಯ ಲೋಕ ಅದಾಲತ್ | ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಪುತ್ತೂರಿನ ನ್ಯಾಯಾಧೀಶರು
ಪುತ್ತೂರು: ರಾಜೀ ಸಂದಾನದ ಮೂಲಕ ಬಗೆಹರಿಸಿಕೊಳ್ಳಬಹುದಾದ ವ್ಯಾಜ್ಯಗಳನ್ನು ಬಗೆಹರಿಸಿಕೊಳ್ಳಲು…