ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ 2025-26ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘದ ಚುನಾವಣೆ ಶುಕ್ರವಾರ ನಡೆಯಿತು.
ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಜಶ್ಮಿ ಡಿ ಎಸ್, ಉಪಾಧ್ಯಕ್ಷರಾಗಿ ಶ್ರೀಕೃಷ್ಣ ಎಸ್ ನಟ್ಟೋಜ, ಕಾರ್ಯದರ್ಶಿಯಾಗಿ ಸನ್ನಿಧಿ ಎನ್, ಜತೆ ಕಾರ್ಯದರ್ಶಿಯಾಗಿ ಅಮೂಲ್ಯ, ಸಾಂಸ್ಕೃತಿಕ ಮಂತ್ರಿಯಾಗಿ ಚಿನ್ಮಯಿ ಕಂಬಾರ್ ಹಾಗೂ ಉಪಮಂತ್ರಿಯಾಗಿ ಪಿ ಅಪೇಕ್ಷಾ ಪೈ, ಆರೋಗ್ಯ ಹಾಗೂ ಸ್ವಚ್ಛತಾ ಮಂತ್ರಿಯಾಗಿ ಸಿಂಚನ ಎಂ ಹಾಗೂ ಉಪಮಂತ್ರಿಯಾಗಿ ಶ್ರೇಯಸ್ ಎನ್, ಶಿಸ್ತು ಮಂತ್ರಿಯಾಗಿ ರಿತೀಶ್ ಬಿ ಹಾಗೂ ಉಪಮಂತ್ರಿಯಾಗಿ ಪೂಜಿತಾ ಎಸ್, ಶಿಕ್ಷಣ ಮಂತ್ರಿಯಾಗಿ ಇಶಿತಾ ಸೂರಜ್ ನಾಯರ್ ಮತ್ತು ಉಪಮಂತ್ರಿಯಾಗಿ ಜಸಿತ್ ಸಿ ಎಸ್, ಕ್ರೀಡಾ ಮಂತ್ರಿಯಾಗಿ ವಿಶ್ರುತ್ ರೈ ಮತ್ತು ಉಪಮಂತ್ರಿಯಾಗಿ ಸುಹಾನ್ ಆರ್ ರೈ ಆಯ್ಕೆಯಾಗಿರುತ್ತಾರೆ.
ಅಂಬಿಕಾ ಸಮೂಹ ಶಿಕ್ಷಣ ಸಂಸ್ತೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ ಉಪಸ್ಥಿತರಿದ್ದರು.
ಪ್ರಾಚಾರ್ಯ ಸತ್ಯಜಿತ್ ಉಪಾಧ್ಯಾಯರ ಮಾರ್ಗದರ್ಶನದಲ್ಲಿ ಚುನಾವಣಾಧಿಕಾರಿಗಳಾಗಿ ವಿಷ್ಣು ಪ್ರದೀಪ್, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಸಚಿನ್, ಗಣಕಶಾಸ್ತ್ರ ಉಪನ್ಯಾಸಕಿ ಜಯಂತಿ ಹೊನ್ನಮ್ಮ, ಹಾಗೂ ಇತರ ಉಪನ್ಯಾಸಕ ಉಪನ್ಯಾಸಕೇತರ ವೃಂದ ಚುನಾವಣೆ ನಡೆಸಿದರು.
ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆ | ಅಧ್ಯಕ್ಷೆ: ಜಸ್ಮಿ ಡಿ.ಎಸ್., ಉಪಾಧ್ಯಕ್ಷ: ಶ್ರೀಕೃಷ್ಣ ನಟ್ಟೋಜ, ಕಾರ್ಯದರ್ಶಿ: ಸನ್ನಿಧಿ ಎನ್.
What's your reaction?
- 494c
- 394cc
- 3ai technology
- 3artificial intelegence
- 3avg
- 3bt ranjan
- 3co-operative
- 3crime news
- 3death news
- 3gl
- 3gods own country
- 2google for education
- 2independence
- 2jewellers
- 2karnataka state
- 2kerala village
- 2lokayuktha
- 2lokayuktha raid
- 2manipal
- 2minister krishna bairegowda
- 2mla ashok rai
- 1nidana news
- 1nirvathu mukku
- 1ptr tahasildar
- 1puttur
- 1puttur news
- 1puttur tahasildar
- 1revenue
- 1revenue department
- 1revenue minister
- 1society
- 0sowmya
- 0tahasildar
- 0tahasildar absconded
- 0udupi
Related Posts
SBIನಲ್ಲಿ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ವಿವಿಧ ಶಾಖೆಯಲ್ಲಿ ಖಾಲಿ ಇರುವಂತಹ ಮ್ಯಾನೇಜರ್…
ಪಾಣಾಜೆ ವಿದ್ಯಾವರ್ಧಕ ಸಂಘದ ಮಹಾಸಭೆ | ಅಧ್ಯಕ್ಷರಾಗಿ ಉಪೇಂದ್ರ ಬಲ್ಯಾಯ ದೇವಸ್ಯ ಪುನರಾಯ್ಕೆ
ಪಾಣಾಜೆ: ಪಾಣಾಜೆ ವಿದ್ಯಾವರ್ಧಕ ಸಂಘದ ಮಹಾಸಭೆ ಸಂಘದ ಅಧ್ಯಕ್ಷ ಉಪೇಂದ್ರ ಬಲ್ಯಾಯ ದೇವಸ್ಯ ಅವರ…
ಕೆಪಿಸಿಎಲ್ ಸಹಾಯಕ ಇಂಜಿನಿಯರ್ ನೇಮಕಾತಿ; ಮರು ಪರೀಕ್ಷೆ ನಡೆಸಲು ಸುಪ್ರೀಂಕೋರ್ಟ್ ಆದೇಶ!!
ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (ಕೆಪಿಸಿಎಲ್) 404 ಸಹಾಯಕ ಇಂಜಿನಿಯರ್ ಮತ್ತು ಕಿರಿಯ…
ಯಶಸ್ಸು ನಮ್ಮ ಆಯ್ಕೆ, ಅವಕಾಶವಲ್ಲ: ಡಾ.ಎಂ.ಎಸ್.ಮೂಡಿತ್ತಾಯ | ಅಂಬಿಕಾ ಪ.ಪೂ.ವಿದ್ಯಾಲಯಗಳ ವಾರ್ಷಿಕೋತ್ಸವ – ಮಾನಸೋಲ್ಲಾಸ 2025-26
ಪುತ್ತೂರು: ಪ್ರಪಂಚದ ನೂರ ತೊಂಬತ್ತಮೂರಕ್ಕೂ ಹೆಚ್ಚಿನ ರಾಷ್ಟ್ರಗಳ ಮಧ್ಯೆ ಭಾರತ ನಿರ್ಲಕ್ಷಿಸಲಾಗದ…
ಅಕ್ಷಯ ಕಾಲೇಜೀನಲ್ಲಿ “Com- Acumen 2k25” ಇಂಟ್ರಾ ಡಿಪಾರ್ಟ್ಮೆಂಟ್ ಕಾಮರ್ಸ್ ಫೆಸ್ಟ್
ಪುತ್ತೂರು: ಅಕ್ಷಯ ಕಾಲೇಜು ಪುತ್ತೂರು ಇಲ್ಲಿನಾ ವಾಣಿಜ್ಯ ವಿಭಾಗದ ಇನ್ವಿಕ್ತಾ ಕಾಮರ್ಸ್…
ಬಡವರಿಗೆ ನೆರವಾಗಲು ವೇಷ ಧರಿಸುತ್ತಿದ್ದ ಅಣ್ಣಪ್ಪ ವಿಧಿಯಾಟಕ್ಕೆ ಬಲಿ!
ಪುತ್ತೂರು: ಬನ್ನೂರಿನ ಮೇಲ್ಮಜಲು ನಿವಾಸಿ ಅಣ್ಣಪ್ಪ ಪುತ್ತೂರು (26 ವ.) ಇಂದು ಬೆಳಿಗ್ಗೆ ಅಲ್ಪ…
ಜುಲೈ 26: ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ಕಾರ್ಗಿಲ್ ವಿಜಯೋತ್ಸವ | ಕಾರ್ಗಿಲ್ ಯೋಧರಿಗೆ ಸ್ಮರಣಿಕೆ ನೀಡಿ ವಿಜಯೋತ್ಸವ, ರಕ್ಷಾಬಂಧನ
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ …
ಸಿಎ ಪರೀಕ್ಷೆಯಲ್ಲಿ ಉತ್ತೀರ್ಣರಾದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಶಾಸಕರಿಂದ ಸನ್ಮಾನ | ರಾಜೇಶ್ ಬನ್ನೂರು ಮನೆಗೆ ತಲುಪಿಸಿದ ಸನ್ಮಾನ
ಪುತ್ತೂರು: ಯಾರಲ್ಲಿ ಯಾವ ಪ್ರತಿಭೆ ಇದೆ ಎಂದು ಯಾರಿಗೂ ಹೇಳಲು ಸಾಧ್ಯವಿಲ್ಲ, ಪ್ರತೀಯೊಬ್ಬರಲ್ಲೂ…
ಮೈತ್ರಿ ಎಲೆಕ್ಟ್ರಿಕ್ ಕಂ. ವತಿಯಿಂದ ಎಲೆಕ್ಟ್ರಿಷಿಯನ್ಸ್ ಗಳಿಗೆ ಅರಿತು ಕೊಳ್ಳಿ- ಹ್ಯಾವೆಲ್ಸ್ ಫ್ಯಾಕ್ಟರಿ ಭೇಟಿ
ಪುತ್ತೂರು: ಇಲ್ಲಿನ ಮೈತ್ರಿ ಇಲೆಕ್ಟ್ರಿಕ್ ಕಂ. ಇದರ ಪ್ರಮುಖ ಗ್ರಾಹಕ ಇಲೆಕ್ಟ್ರೀಷಿಯನ್’ಗಳಿಗೆ…
ವಿದ್ಯೆಯಿಂದ ವಿನಯ, ವಿನಯದಿಂದ ಭ್ರಾತ್ವತ್ವ: ಶ್ರೀ ರಾಜಶೇಖರಾನಂದ ಸ್ವಾಮೀಜಿ | ಅಕ್ಷಯ ಸಮೂಹ ಶಿಕ್ಷಣ ಸಂಸ್ಥೆಗಳಲ್ಲಿ ನಡೆದ ಶಾರದಾ ಪೂಜೆ, ಆಯುಧ ಪೂಜೆ
ಪುತ್ತೂರು : ಮನುಷ್ಯನ ಜೀವನದಲ್ಲಿ ಸಂಸ್ಕೃತಿ ಎಂಬುದು ಅವಿಭಾಜ್ಯ ಅಂಗ. ಸಂಸ್ಕೃತಿ, ಸಂಸ್ಕಾರದ…























