ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ 2025-26ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘದ ಚುನಾವಣೆ ಶುಕ್ರವಾರ ನಡೆಯಿತು.
ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಜಶ್ಮಿ ಡಿ ಎಸ್, ಉಪಾಧ್ಯಕ್ಷರಾಗಿ ಶ್ರೀಕೃಷ್ಣ ಎಸ್ ನಟ್ಟೋಜ, ಕಾರ್ಯದರ್ಶಿಯಾಗಿ ಸನ್ನಿಧಿ ಎನ್, ಜತೆ ಕಾರ್ಯದರ್ಶಿಯಾಗಿ ಅಮೂಲ್ಯ, ಸಾಂಸ್ಕೃತಿಕ ಮಂತ್ರಿಯಾಗಿ ಚಿನ್ಮಯಿ ಕಂಬಾರ್ ಹಾಗೂ ಉಪಮಂತ್ರಿಯಾಗಿ ಪಿ ಅಪೇಕ್ಷಾ ಪೈ, ಆರೋಗ್ಯ ಹಾಗೂ ಸ್ವಚ್ಛತಾ ಮಂತ್ರಿಯಾಗಿ ಸಿಂಚನ ಎಂ ಹಾಗೂ ಉಪಮಂತ್ರಿಯಾಗಿ ಶ್ರೇಯಸ್ ಎನ್, ಶಿಸ್ತು ಮಂತ್ರಿಯಾಗಿ ರಿತೀಶ್ ಬಿ ಹಾಗೂ ಉಪಮಂತ್ರಿಯಾಗಿ ಪೂಜಿತಾ ಎಸ್, ಶಿಕ್ಷಣ ಮಂತ್ರಿಯಾಗಿ ಇಶಿತಾ ಸೂರಜ್ ನಾಯರ್ ಮತ್ತು ಉಪಮಂತ್ರಿಯಾಗಿ ಜಸಿತ್ ಸಿ ಎಸ್, ಕ್ರೀಡಾ ಮಂತ್ರಿಯಾಗಿ ವಿಶ್ರುತ್ ರೈ ಮತ್ತು ಉಪಮಂತ್ರಿಯಾಗಿ ಸುಹಾನ್ ಆರ್ ರೈ ಆಯ್ಕೆಯಾಗಿರುತ್ತಾರೆ.
ಅಂಬಿಕಾ ಸಮೂಹ ಶಿಕ್ಷಣ ಸಂಸ್ತೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ ಉಪಸ್ಥಿತರಿದ್ದರು.
ಪ್ರಾಚಾರ್ಯ ಸತ್ಯಜಿತ್ ಉಪಾಧ್ಯಾಯರ ಮಾರ್ಗದರ್ಶನದಲ್ಲಿ ಚುನಾವಣಾಧಿಕಾರಿಗಳಾಗಿ ವಿಷ್ಣು ಪ್ರದೀಪ್, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಸಚಿನ್, ಗಣಕಶಾಸ್ತ್ರ ಉಪನ್ಯಾಸಕಿ ಜಯಂತಿ ಹೊನ್ನಮ್ಮ, ಹಾಗೂ ಇತರ ಉಪನ್ಯಾಸಕ ಉಪನ್ಯಾಸಕೇತರ ವೃಂದ ಚುನಾವಣೆ ನಡೆಸಿದರು.
ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆ | ಅಧ್ಯಕ್ಷೆ: ಜಸ್ಮಿ ಡಿ.ಎಸ್., ಉಪಾಧ್ಯಕ್ಷ: ಶ್ರೀಕೃಷ್ಣ ನಟ್ಟೋಜ, ಕಾರ್ಯದರ್ಶಿ: ಸನ್ನಿಧಿ ಎನ್.
Related Posts
ಹೆರಿಗೆ ವೇಳೆ ತೀವ್ರ ರಕ್ತಸ್ರಾವ; ಮಗುವಿಗೆ ಜನ್ಮ ನೀಡಿ, ಕಣ್ಮುಚ್ಚಿದ ತಾಯಿ!!
ಸುಳ್ಯ ತಾಲೂಕಿನಲ್ಲಿ ಈ ಸಂಭ್ರಮ ಕಣ್ಣೀರ ಕಡಲಲ್ಲಿ ಮುಳುಗಿದ ದಾರುಣ ಘಟನೆಯೊಂದು ನಡೆದಿದೆ. ಎರಡನೇ…
ತಾಲೂಕು ಮಟ್ಟದ ಶಾಲಾ ಪ್ರಾರಂಭೋತ್ಸವ | ಅಧಿಕಾರಿ, ಜನಪ್ರತಿನಿಧಿಗಳಿಗಾಗಿ ಕಾದು ಕುಳಿತ ವಿದ್ಯಾರ್ಥಿಗಳು: 9.30ಕ್ಕೆ ಪ್ರಾರಂಭವಾಗಬೇಕಾದ ಕಾರ್ಯಕ್ರಮ ಶುರುವಾದದ್ದು 11 ಗಂಟೆಗೆ!!
ಪುತ್ತೂರು: ಜೂನ್ 1 ಭಾನುವಾರ. ಹಾಗೂ ಶೈಕ್ಷಣಿಕ ವರ್ಷಾರಂಭ ಜೂನ್ 2ರ ಸೋಮವಾರ. ಹಾಗಾಗಿ ಪುತ್ತೂರು…
ಹಾರಾಡಿ ಶಾಲೆಯಲ್ಲಿ ಮೇಳೈಸಿದ ಶಾಲಾ ಪ್ರಾರಂಭೋತ್ಸವ
ಪುತ್ತೂರು: ಸರಕಾರಿ ಮಾದರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆ ಹಾರಾಡಿ ಇಲ್ಲಿ ಶಾಲಾ…
ಮೂರು ದಿನ ನಡೆಯಲಿರುವ 7ನೇ ವರ್ಷದ ಹಲಸು – ಹಣ್ಣು ಮೇಳಕ್ಕೆ ವಿದ್ಯುಕ್ತ ಚಾಲನೆ | ಮುಂದಿನ ವರ್ಷ ಜಿಲ್ಲಾ ಮಟ್ಟದ ಮೇಳ ನಡೆಯುವಂತಾಗಲಿ: ಈಶ್ವರ ಭಟ್ ಪಂಜಿಗುಡ್ಡೆ
ಏಳನೇ ವರ್ಷದ ಹಲಸು – ಹಣ್ಣು ಮೇಳಕ್ಕೆ ಶುಕ್ರವಾರ ಬೆಳಿಗ್ಗೆ ಚಾಲನೆ ನೀಡಲಾಯಿತು. ದೀಪ ಬೆಳಗಿಸಿ…
ಮೈಸೂರು ವಿವಿಯ ಡಾಕ್ಟರೇಟನ್ನು ನಯವಾಗಿ ತಿರಸ್ಕರಿಸಿದ ಸಚಿವ!
ಬೆಂಗಳೂರು: ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಕರ್ನಾಟಕ ರಾಜ್ಯ ಮುಕ್ತ…
ಮುಸ್ಲಿಂ ಯುವಕನನ್ನು ಹೊರಹಾಕಿ ಎಂದ ಸಚಿವ ಗುಂಡೂರಾವ್! ಮಾಧ್ಯಮದೊಂದಿಗೆ ಮಾತನಾಡಿ ತನ್ನ ಅಳಲು ತೋಡಿಕೊಂಡ ಯುವಕ!
ಸುದ್ದಿಗೋಷ್ಠಿ ನಡೆಯುತ್ತಿರುವ ನಡುವೆಯೇ ತನ್ನ ಆಕ್ರೋಶ ವ್ಯಕ್ತಪಡಿಸುತ್ತಿದ್ದ ಯುವಕನೋರ್ವನನ್ನು…
ದೂಮಡ್ಕ: ಪರಿಸರ ದಿನ, ಕೊಡೆ ವಿತರಣೆ
ಪುತ್ತೂರು: ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ಮರಾಟಿ ಯುವ ವೇದಿಕೆ ಕೊಂಬೆಟ್ಟು ಇದರ ವತಿಯಿಂದ…
ಕಾರ್ಪಾಡಿ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ನೇಮಕ
ಆರ್ಯಾಪು ಗ್ರಾಮದ ಕಾರ್ಪಾಡಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ಮುಂದಿನ…
ಅಂಬಿಕಾ ವಿದ್ಯಾಲಯ ಸಿಬಿಎಸ್ಇ ಸಂಸ್ಥೆಯಲ್ಲಿ ಪರಿಸರ ದಿನಾಚರಣೆ | ಪ್ಲಾಸ್ಟಿಕ್’ನಿಂದ ಪರಿಸರ ಮತ್ತು ಆರೋಗ್ಯ ಹಾನಿ : ಉಲ್ಲಾಸ್ ಕೆ.
ಮಣ್ಣಿನ ಸಂರಕ್ಷಣೆಯಾಗಬೇಕಾದರೆ ಪ್ಲಾಸ್ಟಿಕ್ ಬಳಕೆ ಕಡಿಮೆ ಆಗಬೇಕು. ಆದರೆ ನಮ್ಮ ದಿನಚರಿ…
ಜೆಇಇ ಅಡ್ವಾನ್ಸ್ -2025 ಪರೀಕ್ಷೆಯಲ್ಲಿ ಅಂಬಿಕಾ ಪದವಿಪೂರ್ವ ವಿದ್ಯಾಲಯದ ಭುವನ್ ರೈಗೆ 1514 ನೇ ರ್ಯಾಂಕ್
ಪುತ್ತೂರು : ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ವಿದ್ಯಾರ್ಥಿ ಬಂಟ್ವಾಳ ಪುಣಚದ ವಿನೋದ್ ಪ್ರಸಾದ್…