ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ 2025-26ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘದ ಚುನಾವಣೆ ಶುಕ್ರವಾರ ನಡೆಯಿತು.
ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಜಶ್ಮಿ ಡಿ ಎಸ್, ಉಪಾಧ್ಯಕ್ಷರಾಗಿ ಶ್ರೀಕೃಷ್ಣ ಎಸ್ ನಟ್ಟೋಜ, ಕಾರ್ಯದರ್ಶಿಯಾಗಿ ಸನ್ನಿಧಿ ಎನ್, ಜತೆ ಕಾರ್ಯದರ್ಶಿಯಾಗಿ ಅಮೂಲ್ಯ, ಸಾಂಸ್ಕೃತಿಕ ಮಂತ್ರಿಯಾಗಿ ಚಿನ್ಮಯಿ ಕಂಬಾರ್ ಹಾಗೂ ಉಪಮಂತ್ರಿಯಾಗಿ ಪಿ ಅಪೇಕ್ಷಾ ಪೈ, ಆರೋಗ್ಯ ಹಾಗೂ ಸ್ವಚ್ಛತಾ ಮಂತ್ರಿಯಾಗಿ ಸಿಂಚನ ಎಂ ಹಾಗೂ ಉಪಮಂತ್ರಿಯಾಗಿ ಶ್ರೇಯಸ್ ಎನ್, ಶಿಸ್ತು ಮಂತ್ರಿಯಾಗಿ ರಿತೀಶ್ ಬಿ ಹಾಗೂ ಉಪಮಂತ್ರಿಯಾಗಿ ಪೂಜಿತಾ ಎಸ್, ಶಿಕ್ಷಣ ಮಂತ್ರಿಯಾಗಿ ಇಶಿತಾ ಸೂರಜ್ ನಾಯರ್ ಮತ್ತು ಉಪಮಂತ್ರಿಯಾಗಿ ಜಸಿತ್ ಸಿ ಎಸ್, ಕ್ರೀಡಾ ಮಂತ್ರಿಯಾಗಿ ವಿಶ್ರುತ್ ರೈ ಮತ್ತು ಉಪಮಂತ್ರಿಯಾಗಿ ಸುಹಾನ್ ಆರ್ ರೈ ಆಯ್ಕೆಯಾಗಿರುತ್ತಾರೆ.
ಅಂಬಿಕಾ ಸಮೂಹ ಶಿಕ್ಷಣ ಸಂಸ್ತೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ ಉಪಸ್ಥಿತರಿದ್ದರು.
ಪ್ರಾಚಾರ್ಯ ಸತ್ಯಜಿತ್ ಉಪಾಧ್ಯಾಯರ ಮಾರ್ಗದರ್ಶನದಲ್ಲಿ ಚುನಾವಣಾಧಿಕಾರಿಗಳಾಗಿ ವಿಷ್ಣು ಪ್ರದೀಪ್, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಸಚಿನ್, ಗಣಕಶಾಸ್ತ್ರ ಉಪನ್ಯಾಸಕಿ ಜಯಂತಿ ಹೊನ್ನಮ್ಮ, ಹಾಗೂ ಇತರ ಉಪನ್ಯಾಸಕ ಉಪನ್ಯಾಸಕೇತರ ವೃಂದ ಚುನಾವಣೆ ನಡೆಸಿದರು.
ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆ | ಅಧ್ಯಕ್ಷೆ: ಜಸ್ಮಿ ಡಿ.ಎಸ್., ಉಪಾಧ್ಯಕ್ಷ: ಶ್ರೀಕೃಷ್ಣ ನಟ್ಟೋಜ, ಕಾರ್ಯದರ್ಶಿ: ಸನ್ನಿಧಿ ಎನ್.
ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ 2025-26ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘದ ಚುನಾವಣೆ ಶುಕ್ರವಾರ ನಡೆಯಿತು.
What's your reaction?
- 694c
- 694cc
- 6ai technology
- 6alwas
- 6apology
- 6artificial intelegence
- 6avg
- 6bihar minister
- 6bjp
- 5bjp leader
- 5bjp national president
- 5bt ranjan
- 5co-operative
- 5coastal
- 5crime
- 5crime news
- 5darmasthala
- 5death news
- 5dust bin
- 4education
- 4fraud
- 4gl
- 4gods own country
- 4gold
- 4google for education
- 4independence
- 4jewel
- 4jewellers
- 4jnana vikasa
- 3karnataka state
- 3kerala village
- 3lokayuktha
- 3lokayuktha raid
- 3manipal
- 3minister krishna bairegowda
- 3mla ashok rai
- 3mohan alwa
- 3mudubidre
- 3nidana news
- 2nirvathu mukku
- 2nitin nabin
- 2police
- 2ptr tahasildar
- 2puttur
- 2puttur news
- 2puttur tahasildar
- 2republic
- 2revenue
- 2revenue department
- 1revenue minister
- 1school
- 1senior citizen
- 1silver
- 1society
- 1sowmya
- 1students
- 1tahasildar
- 1tahasildar absconded
- 1teachers
- 0tour
- 0trending
- 0udupi
- 0wastage
Related Posts
ಬೆಳ್ತಂಗಡಿ: ತೆರೆದ ಟಿಪ್ಪರ್ನಲ್ಲಿ ಶಾಲಾ ಪ್ರವಾಸ!
ಮಂಗಳೂರು: ಜೇನು ಕೃಷಿ ಅಧ್ಯಯನ ಪ್ರವಾಸದ ನೆಪದಲ್ಲಿ ಶಾಲಾ ಮಕ್ಕಳನ್ನು ತೆರೆದ ಪಿಕಪ್ ಮತ್ತು…
ಟಿಪ್ಪರ್ನಲ್ಲಿ ವಿದ್ಯಾರ್ಥಿಗಳ ಪ್ರವಾಸ: ಮುಖ್ಯಶಿಕ್ಷಕ ಕಿರಣ್ ಅಮಾನತು!
ಬೆಳ್ತಂಗಡಿ: ವಿದ್ಯಾರ್ಥಿಗಳನ್ನು ಸರಕು ಸಾಗಣೆ ಮಾಡುವ ಪಿಕಪ್ ಹಾಗೂ ಟಿಪ್ಪರ್ ವಾಹನಗಳಲ್ಲಿ…
ಸ್ವಾವಲಂಬಿ ಜೀವನಕ್ಕೆ ಕೃಷಿ ಪೂರಕ: ರಾಧಾಕೃಷ್ಣ ರೈ ಬೂಡಿಯಾರ್ | ಹಂಟ್ಯಾರ್ ಶಾಲಾ ವಿದ್ಯಾರ್ಥಿಗಳಿಂದ ಯತೀಶ್ ದೇವ ಅವರ ತೋಟಕ್ಕೆ ‘ವನಭೇಟಿ’
ಪುತ್ತೂರು: ನಗರ ಉದ್ಯೋಗದ ಹಿಂದೆ ಓಡುವುದಕ್ಕಿಂತ ಸ್ವಂತವಾಗಿ ಕೃಷಿಯನ್ನು ಅಳವಡಿಸಿಕೊಂಡು…
ಎಸ್ಎಸ್ಎಲ್ಸಿ, ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ 35 ಸಾವಿರ ರೂಪಾಯಿವರೆಗೆ ಪ್ರೋತ್ಸಾಹಧನ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಬೆಂಗಳೂರು: ಪರಿಶಿಷ್ಟ ಜಾತಿಯ (SC) ಪ್ರತಿಭಾವಂತ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರವು ನೀಡುವ…
BA, BSc ವಿದ್ಯಾರ್ಥಿಗಳಿಗೆ ಎಇಡಿಪಿ ಅಪ್ರೆಂಟಿಸ್ಶಿಪ್ ವಿಸ್ತರಣೆ! ಏನಿದು ಎಇಡಿಪಿ ಅಪ್ರೆಂಟಿಸ್ಶಿಪ್
ಬೆಂಗಳೂರು: ಪದವಿ ಪೂರ್ಣಗೊಳಿಸಿದ ನಂತರವೂ ಉದ್ಯೋಗದ ಕೊರತೆಯನ್ನು ಎದುರಿಸುತ್ತಿರುವ…
638 ಕನ್ನಡ ಶಾಲೆಗಳು ಬಂದ್: ಬೊಮ್ಮಾಯಿ ಆಕ್ರೋಶ!!
ಬೆಂಗಳೂರು: 'ಕೆಪಿಎಸ್ ಮ್ಯಾಗ್ನೆಟ್ ಯೋಜನೆ’ ಹಿನ್ನೆಲೆ ರಾಜ್ಯ ಸರ್ಕಾರ 638 ಕನ್ನಡ…
ಅಂಬಿಕಾದಲ್ಲಿ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ | ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗಾಗಿ ವಿಶೇಷ ಯೋಜನೆ
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಪ್ರಾಯೋಜಿತ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳು…
ಕೈಕಾರ ಶಾಲೆಯಲ್ಲಿ ಶತಮಾನದ ಸಂಭ್ರಮ ಆಚರಣೆ
ಪುತ್ತೂರು: ಒಳಮೊಗ್ರು ಗ್ರಾಮದ ಕೈಕಾರ ಸ.ಹಿ.ಪ್ರಾ ಶಾಲೆಯಲ್ಲಿ ಶತಮಾನೋತ್ಸವ ಸಮಾರಂಭದ…
ಸಿಬಿಎಸ್ಇ 10ನೇ ತರಗತಿ: ಮೊದಲ ಬೋರ್ಡ್ ಪರೀಕ್ಷೆಗೆ ಕಡ್ಡಾಯ ಹಾಜರಾತಿ! ಗೈರುಹಾಜರಾದರೆ ‘ಎಸೆನ್ಷಿಯಲ್ ರಿಪೀಟ್’
ನವದೆಹಲಿ:ಸಿಬಿಎಸ್ಇ 10ನೇ ತರಗತಿ ವಿದ್ಯಾರ್ಥಿಗಳಿಗೆ 2026ನೇ ಸಾಲಿನಿಂದ ಜಾರಿಯಾಗುತ್ತಿರುವ ಎರಡು…
10 ಸಾವಿರ ಸರ್ಕಾರಿ ಶಾಲೆಗಳಲ್ಲಿ ಎಲ್.ಕೆ.ಜಿ. – ಯು.ಕೆ.ಜಿ. ಆರಂಭಕ್ಕೆ ಸಜ್ಜು
ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿ ದಾಖಲಾತಿ ಹೆಚ್ಚಿಸುವ ಉದ್ದೇಶದಿಂದ ಸರ್ಕಾರ…

















