ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ 2025-26ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘದ ಚುನಾವಣೆ ಶುಕ್ರವಾರ ನಡೆಯಿತು.
ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಜಶ್ಮಿ ಡಿ ಎಸ್, ಉಪಾಧ್ಯಕ್ಷರಾಗಿ ಶ್ರೀಕೃಷ್ಣ ಎಸ್ ನಟ್ಟೋಜ, ಕಾರ್ಯದರ್ಶಿಯಾಗಿ ಸನ್ನಿಧಿ ಎನ್, ಜತೆ ಕಾರ್ಯದರ್ಶಿಯಾಗಿ ಅಮೂಲ್ಯ, ಸಾಂಸ್ಕೃತಿಕ ಮಂತ್ರಿಯಾಗಿ ಚಿನ್ಮಯಿ ಕಂಬಾರ್ ಹಾಗೂ ಉಪಮಂತ್ರಿಯಾಗಿ ಪಿ ಅಪೇಕ್ಷಾ ಪೈ, ಆರೋಗ್ಯ ಹಾಗೂ ಸ್ವಚ್ಛತಾ ಮಂತ್ರಿಯಾಗಿ ಸಿಂಚನ ಎಂ ಹಾಗೂ ಉಪಮಂತ್ರಿಯಾಗಿ ಶ್ರೇಯಸ್ ಎನ್, ಶಿಸ್ತು ಮಂತ್ರಿಯಾಗಿ ರಿತೀಶ್ ಬಿ ಹಾಗೂ ಉಪಮಂತ್ರಿಯಾಗಿ ಪೂಜಿತಾ ಎಸ್, ಶಿಕ್ಷಣ ಮಂತ್ರಿಯಾಗಿ ಇಶಿತಾ ಸೂರಜ್ ನಾಯರ್ ಮತ್ತು ಉಪಮಂತ್ರಿಯಾಗಿ ಜಸಿತ್ ಸಿ ಎಸ್, ಕ್ರೀಡಾ ಮಂತ್ರಿಯಾಗಿ ವಿಶ್ರುತ್ ರೈ ಮತ್ತು ಉಪಮಂತ್ರಿಯಾಗಿ ಸುಹಾನ್ ಆರ್ ರೈ ಆಯ್ಕೆಯಾಗಿರುತ್ತಾರೆ.
ಅಂಬಿಕಾ ಸಮೂಹ ಶಿಕ್ಷಣ ಸಂಸ್ತೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ ಉಪಸ್ಥಿತರಿದ್ದರು.
ಪ್ರಾಚಾರ್ಯ ಸತ್ಯಜಿತ್ ಉಪಾಧ್ಯಾಯರ ಮಾರ್ಗದರ್ಶನದಲ್ಲಿ ಚುನಾವಣಾಧಿಕಾರಿಗಳಾಗಿ ವಿಷ್ಣು ಪ್ರದೀಪ್, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಸಚಿನ್, ಗಣಕಶಾಸ್ತ್ರ ಉಪನ್ಯಾಸಕಿ ಜಯಂತಿ ಹೊನ್ನಮ್ಮ, ಹಾಗೂ ಇತರ ಉಪನ್ಯಾಸಕ ಉಪನ್ಯಾಸಕೇತರ ವೃಂದ ಚುನಾವಣೆ ನಡೆಸಿದರು.
ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆ | ಅಧ್ಯಕ್ಷೆ: ಜಸ್ಮಿ ಡಿ.ಎಸ್., ಉಪಾಧ್ಯಕ್ಷ: ಶ್ರೀಕೃಷ್ಣ ನಟ್ಟೋಜ, ಕಾರ್ಯದರ್ಶಿ: ಸನ್ನಿಧಿ ಎನ್.
What's your reaction?
- 994c
- 894cc
- 8ai technology
- 8ajjavara
- 8alwas
- 8apology
- 8artificial intelegence
- 8avg
- 8bihar minister
- 7bjp
- 7bjp leader
- 7bjp national president
- 7bt ranjan
- 7co-operative
- 7coastal
- 7crime
- 7crime news
- 6cyclothon
- 6darmasthala
- 6death news
- 6dust bin
- 6education
- 6fraud
- 6gl
- 5gods own country
- 5gold
- 5google for education
- 5independence
- 5jewel
- 5jewellers
- 5jnana vikasa
- 5karnataka state
- 4kerala village
- 4kukke - kollur temple
- 4lokayuktha
- 4lokayuktha raid
- 4manipal
- 4minister krishna bairegowda
- 4mla ashok rai
- 4mohan alwa
- 3mudubidre
- 3nidana news
- 3nirvathu mukku
- 3nitin nabin
- 3police
- 3ptr tahasildar
- 3puttur
- 2puttur news
- 2puttur tahasildar
- 2republic
- 2revenue
- 2revenue department
- 2revenue minister
- 2school
- 2senior citizen
- 1silver
- 1society
- 1sowmya
- 1students
- 1tahasildar
- 1tahasildar absconded
- 1teachers
- 1tour
- 0trending
- 0udupi
- 0wastage
Related Posts
ಜುಲೈ 4: ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ – ಮಹಾಕಾಳಿ ದೇವಸ್ಥಾನದಲ್ಲಿ ತಾಂಬೂಲ ಪ್ರಶ್ನೆ
ಉಪ್ಪಿನಂಗಡಿ: ಇಲ್ಲಿನ ಶ್ರೀ ಸಹಸ್ರಲಿಂಗೇಶ್ವರ - ಮಹಾಕಾಳಿ ದೇವಾಲಯದಲ್ಲಿ ಅಭಿವೃದ್ಧಿಗೆ…
ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ಪೋಷಕರ ಸಭೆ | ಅವಕಾಶವನ್ನು ಬಳಸಿಕೊಂಡಾಗ ಭವಿಷ್ಯ ಅತ್ಯುತ್ತಮ: ಅವಿನಾಶ್ ಕೊಡೆಂಕಿರಿ
ಪುತ್ತೂರು: ಅವಕಾಶಗಳನ್ನು ಯೋಗ್ಯ ರೀತಿಯಲ್ಲಿ ಬಳಸಿಕೊಂಡಾಗ ಭವಿಷ್ಯ ಅತ್ಯುತ್ತಮವಾಗಿರಲು ಸಾಧ್ಯ.…
ಮಾದಕ ವ್ಯಸನದ ವಿರುದ್ಧ ಜಾಗೃತಿಗಾಗಿ ಕಿರು ಪ್ರಬಂಧ ಸ್ಪರ್ಧೆ | ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಉಪ ವಿಭಾಗ, ಕಸಾಪ ಪುತ್ತೂರು ಹಾಗೂ ರೋಟರಿ ಕ್ಲಬ್ ಪುತ್ತೂರು ಯುವ ಆಯೋಜನೆ
ಪುತ್ತೂರು: ಮಾದಕ ದ್ರವ್ಯಗಳ ದುರುಪಯೋಗ ಮತ್ತು ಅಕ್ರಮ ಸಾಗಣೆ ವಿರುದ್ಧದ ಅಂತರರಾಷ್ಟ್ರೀಯ ದಿನ –…
ವಿದ್ಯುತ್ ವಿತರಣೆ ಖಾಸಗೀಕರಣದಿಂದ ಹಿಂದೆ ಸರಿದ ಕಂಪೆನಿ | ಖಾಸಗೀಕರಣದ ವಿರುದ್ಧ ನಿಲುವು ವ್ಯಕ್ತಪಡಿಸಿದ್ದಕ್ಕಾಗಿ ಶಾಸಕ ಅಶೋಕ್ ರೈ ಅವರಿಗೆ ಸನ್ಮಾನ
ಪುತ್ತೂರು: ದ.ಕ ಜಿಲ್ಲೆ ಸಹಿತ ಕರ್ನಾಟಕ ರಾಜ್ಯದಾದ್ಯಂತ ವಿದ್ಯುತ್ ವಿತರಣೆಯ ಖಾಸಗೀಕರಣ ವಿರುದ್ಧ…
ಆಗತ ಸ್ವಾಗತ ಕಾರ್ಯಕ್ರಮ
ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆಯ ಮಧುಕರ ಸಭಾಂಗಣದಲ್ಲಿ 2026-27ನೇ ಸಾಲಿನ ಹೊಸದಾಗಿ…
ಬೆಸ್ಟ್ ಪೇಪರ್ ಅವಾರ್ಡ್ ಸ್ವೀಕರಿಸಿದ ಉಪ್ಪಿನಂಗಡಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ. ಹರಿಪ್ರಸಾದ್
ಪುತ್ತೂರು: ಬಳ್ಳಾರಿಯ ವಿಜಯನಗರ ಶ್ರೀ ಕೃಷ್ಣ ದೇವರಾಯ ವಿಶ್ವವಿದ್ಯಾಲಯದಲ್ಲಿ ನಡೆದ ರಾಷ್ಟ್ರೀಯ…
ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ಯೋಗ ಆಚರಣೆ | ಯೋಗದಿಂದ ಮನಸ್ಸು ಶುದ್ಧ: ಶರಾವತಿ ಪುತ್ತೂರು
ಪುತ್ತೂರು: ಯೋಗ ಭಾರತದ ಕೊಡುಗೆ. ಭಾರತ ಯೋಗವನ್ನು ವಿಶ್ವಕ್ಕೆ ಪರಿಚಯ ಮಾಡುವ ಕೆಲಸವನ್ನು…
ತಂತ್ರಜ್ಞಾನದ ಜೊತೆಗೆ ತತ್ವಜ್ಞಾನವಿರಲಿ: ಒಡಿಯೂರು ಶ್ರೀ | ಶಿವಂ ಕಂಪ್ಯೂಟರ್ಸ್ & ಸೆಕ್ಯೂರಿಟಿ ಸಿಸ್ಟಮ್ಸ್’ನ 2ನೇ ಮಳಿಗೆ ಉಪ್ಪಿನಂಗಡಿಯಲ್ಲಿ ಶುಭಾರಂಭ
ಪುತ್ತೂರು: ತಂತ್ರಜ್ಞಾನ ಶಿಕ್ಷಕನ ಸ್ಥಾನದವರೆಗೂ ಬಂದು ನಿಂತಿದೆ. ಆದರೆ ಆ ಎಐ ಶಿಕ್ಷಕ…
ನಾಡಪ್ರಭು ಕೆಂಪೇಗೌಡ ರಾಜ್ಯ ಪ್ರಶಸ್ತಿ ಪುರಸ್ಕೃತ ಕೇಶವ ಅಮೈ ಅವರಿಗೆ ದರ್ಬೆಯಲ್ಲಿ ಸ್ವಾಗತ, ಮೆರವಣಿಗೆ
ಫುತ್ತೂರು: ಬೆಂಗಳೂರಿನಲ್ಲಿ ನಾಡಪ್ರಭು ಕೆಂಪೇಗೌಡ ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಎಸ್.ಆರ್.ಕೆ.…
ಬಪ್ಪಳಿಗೆ ಅಂಬಿಕಾ ಪದವಿಪೂರ್ವ ವಿದ್ಯಾಲಯದಲ್ಲಿ ನೈತಿಕ ಶಿಕ್ಷಣ ಕಾರ್ಯಕ್ರಮ | ಧರ್ಮ ಮಾನವೀಯ ಮೌಲ್ಯಗಳನ್ನು ಬೆಳೆಸುವ ಜೀವನಮಾರ್ಗ : ವಿಷ್ಣುಪ್ರದೀಪ್
ಪುತ್ತೂರು: ಧರ್ಮವು ಕೇವಲ ಆಚರಣೆಗಳಿಗೆ ಸೀಮಿತವಾಗಿರದೆ, ಉತ್ತಮ ವ್ಯಕ್ತಿತ್ವ, ಶಿಸ್ತು,…






















