ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ 2025-26ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ಸಂಘದ ಚುನಾವಣೆ ಶುಕ್ರವಾರ ನಡೆಯಿತು.
ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ಜಶ್ಮಿ ಡಿ ಎಸ್, ಉಪಾಧ್ಯಕ್ಷರಾಗಿ ಶ್ರೀಕೃಷ್ಣ ಎಸ್ ನಟ್ಟೋಜ, ಕಾರ್ಯದರ್ಶಿಯಾಗಿ ಸನ್ನಿಧಿ ಎನ್, ಜತೆ ಕಾರ್ಯದರ್ಶಿಯಾಗಿ ಅಮೂಲ್ಯ, ಸಾಂಸ್ಕೃತಿಕ ಮಂತ್ರಿಯಾಗಿ ಚಿನ್ಮಯಿ ಕಂಬಾರ್ ಹಾಗೂ ಉಪಮಂತ್ರಿಯಾಗಿ ಪಿ ಅಪೇಕ್ಷಾ ಪೈ, ಆರೋಗ್ಯ ಹಾಗೂ ಸ್ವಚ್ಛತಾ ಮಂತ್ರಿಯಾಗಿ ಸಿಂಚನ ಎಂ ಹಾಗೂ ಉಪಮಂತ್ರಿಯಾಗಿ ಶ್ರೇಯಸ್ ಎನ್, ಶಿಸ್ತು ಮಂತ್ರಿಯಾಗಿ ರಿತೀಶ್ ಬಿ ಹಾಗೂ ಉಪಮಂತ್ರಿಯಾಗಿ ಪೂಜಿತಾ ಎಸ್, ಶಿಕ್ಷಣ ಮಂತ್ರಿಯಾಗಿ ಇಶಿತಾ ಸೂರಜ್ ನಾಯರ್ ಮತ್ತು ಉಪಮಂತ್ರಿಯಾಗಿ ಜಸಿತ್ ಸಿ ಎಸ್, ಕ್ರೀಡಾ ಮಂತ್ರಿಯಾಗಿ ವಿಶ್ರುತ್ ರೈ ಮತ್ತು ಉಪಮಂತ್ರಿಯಾಗಿ ಸುಹಾನ್ ಆರ್ ರೈ ಆಯ್ಕೆಯಾಗಿರುತ್ತಾರೆ.
ಅಂಬಿಕಾ ಸಮೂಹ ಶಿಕ್ಷಣ ಸಂಸ್ತೆಗಳ ಅಧ್ಯಕ್ಷ ಸುಬ್ರಮಣ್ಯ ನಟ್ಟೋಜ ಉಪಸ್ಥಿತರಿದ್ದರು.
ಪ್ರಾಚಾರ್ಯ ಸತ್ಯಜಿತ್ ಉಪಾಧ್ಯಾಯರ ಮಾರ್ಗದರ್ಶನದಲ್ಲಿ ಚುನಾವಣಾಧಿಕಾರಿಗಳಾಗಿ ವಿಷ್ಣು ಪ್ರದೀಪ್, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಸಚಿನ್, ಗಣಕಶಾಸ್ತ್ರ ಉಪನ್ಯಾಸಕಿ ಜಯಂತಿ ಹೊನ್ನಮ್ಮ, ಹಾಗೂ ಇತರ ಉಪನ್ಯಾಸಕ ಉಪನ್ಯಾಸಕೇತರ ವೃಂದ ಚುನಾವಣೆ ನಡೆಸಿದರು.
ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ವಿದ್ಯಾಲಯದಲ್ಲಿ ವಿದ್ಯಾರ್ಥಿ ಸಂಘದ ಚುನಾವಣೆ | ಅಧ್ಯಕ್ಷೆ: ಜಸ್ಮಿ ಡಿ.ಎಸ್., ಉಪಾಧ್ಯಕ್ಷ: ಶ್ರೀಕೃಷ್ಣ ನಟ್ಟೋಜ, ಕಾರ್ಯದರ್ಶಿ: ಸನ್ನಿಧಿ ಎನ್.
What's your reaction?
- 1094c
- 1094cc
- 9ai technology
- 9ajjavara
- 9alwas
- 9apology
- 9artificial intelegence
- 9avg
- 9belthangady-provocative-speech-case-conviction
- 8bihar minister
- 8bjp
- 8bjp leader
- 8bjp national president
- 8bt ranjan
- 8co-operative
- 8coastal
- 7Court convicts accused in provocative speech case
- 7crime
- 7crime news
- 7cyclothon
- 7darmasthala
- 7death news
- 7dust bin
- 6education
- 6fraud
- 6gl
- 6gods own country
- 6gold
- 6google for education
- 6independence
- 5jewel
- 5jewellers
- 5jnana vikasa
- 5karnataka state
- 5kerala village
- 5kukke - kollur temple
- 5lokayuktha
- 4lokayuktha raid
- 4Mangalore
- 4manipal
- 4minister krishna bairegowda
- 4mla ashok rai
- 4mohan alwa
- 4mudubidre
- 4nidana news
- 3nirvathu mukku
- 3nitin nabin
- 3police
- 3ptr tahasildar
- 3puttur
- 3puttur news
- 3puttur tahasildar
- 2republic
- 2revenue
- 2revenue department
- 2revenue minister
- 2school
- 2senior citizen
- 2silver
- 1society
- 1sowmya
- 1students
- 1tahasildar
- 1tahasildar absconded
- 1teachers
- 1tour
- 0trending
- 0udupi
- 0wastage
Related Posts
ನಾಗರಪಂಚಮಿ: ಆ.17ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಸಾರ್ವತ್ರಿಕ ರಜೆ
ಮಂಗಳೂರು: ನಾಗರಪಂಚಮಿ ಹಬ್ಬದ ಪ್ರಯುಕ್ತ ಆಗಸ್ಟ್ 17, ಸೋಮವಾರದಂದು ದಕ್ಷಿಣ ಕನ್ನಡ ಜಿಲ್ಲೆಗೆ…
ಬ್ಯಾಂಕ್ ಆಫ್ ಬರೋಡದಲ್ಲಿ ಬ್ಯಾಂಕಿಂಗ್ ಅಸಿಸ್ಟೆಂಟ್ ಆಗಿ ಆಯ್ಕೆಯಾದ ವಿದ್ಯಾಮಾತಾ ಅಕಾಡೆಮಿ ವಿದ್ಯಾರ್ಥಿನಿ ಜಯಪ್ರಭಾ ಕೆ
ಪುತ್ತೂರು: ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಯಲ್ಲಿ ನಿರಂತರ ಯಶಸ್ಸು ದಾಖಲಿಸುತ್ತಿರುವ…
ವಂದೇ ಮಾತರಂಗೆ ಅವಮಾನ ಆರೋಪ: ಸೋನಿಯಾ ಗಾಂಧಿ ವಿರುದ್ಧ ವಿಕಾಸ್ ಪುತ್ತೂರು ದೂರು
ಮಂಗಳೂರು: ವಂದೇ ಮಾತರಂ ಗೀತೆಗೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿ ಬಿಜೆಪಿ ಮುಖಂಡ ವಿಕಾಸ್…
ಮಂಗಳೂರಿನ KFC ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ: 4 ತಿಂಗಳ ಹಳೆಯ ಕೋಳಿ ಮಾಂಸ ಪತ್ತೆ!
ಮಂಗಳೂರು: ಗ್ರಾಹಕರು ಆರ್ಡರ್ ಮಾಡಿದ್ದ ಚಿಕನ್ ಹಾಳಾಗಿದ್ದು, ದುರ್ವಾಸನೆ ಬರುತ್ತಿದೆ ಎಂಬ…
40ಕ್ಕೂ ಅಧಿಕ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿ ‘ತೋಟ ಫೈಝಲ್’ ಬಂಧನ
ಮಂಗಳೂರು: ನಗರದ ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಕೋಡಿಕಲ್ನಲ್ಲಿ ಮನೆಯೊಂದರ ಎದುರು…
ಆ.18ರಂದು ಬ್ರಹ್ಮರಕೊಟ್ಟು ಟೋಲ್ಗೇಟ್ ಸ್ಥಗಿತಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಚಲೋ
ಪುತ್ತೂರು: ನಿಯಮ ಹಾಗೂ ನಿಗದಿತ ಅವಧಿ ಮೀರಿ ಕಾರ್ಯಾಚರಿಸುತ್ತಿರುವ ರಾಷ್ಟ್ರೀಯ ಹೆದ್ದಾರಿ 75ರ…
ಬೊಳುವಾರು ವಿಶ್ವಕರ್ಮ ಸಭಾಭವನದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ
ಪುತ್ತೂರು: ಬೊಳುವಾರು ವಿಶ್ವಬ್ರಾಹ್ಮಣ ಸೇವಾ ಸಂಘ, ವಿಶ್ವಕರ್ಮ ಯುವ ಸಮಾಜ ಹಾಗೂ ವಿಶ್ವಕರ್ಮ…
ಮಳೆ ರಜೆಯ ಕೊರತೆ ಸರಿದೂಗಿಸಲು ಸೆಪ್ಟೆಂಬರ್ 2ನೇ ಶನಿವಾರದಿಂದ ಪೂರ್ಣ ತರಗತಿ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಘೋಷಿಸಿದ್ದ…
ಪುತ್ತೂರು: ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್ನಲ್ಲಿ ಸಂಭ್ರಮದ ಸ್ವಾತಂತ್ರ್ಯೋತ್ಸವ ಆಚರಣೆ
ಪುತ್ತೂರು: 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ನಗರದ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸ್…
ಅಧ್ಯಕ್ಷ ಗಾದಿ ಅಧಿಕಾರವಲ್ಲ, ಅವಕಾಶ – ಜೆಸಿಐ ವಲಯಾಧ್ಯಕ್ಷ ಸಂತೋಷ್ ಶೆಟ್ಟಿ | ಜೆಸಿಐ ಪುತ್ತೂರು ನಿಯೋ ಪ್ರೈಮ್ ಉದ್ಘಾಟನೆ, ಪದಸ್ವೀಕಾರ ಸಮಾರಂಭ
ಪುತ್ತೂರು: ಸಿಕ್ಕ ಅವಕಾಶವನ್ನು ಬಳಸಿಕೊಳ್ಳುವ ಚಾತುರ್ಯವನ್ನು ಬೆಳೆಸಿಕೊಳ್ಳಬೇಕು ಎಂದು ಜೆಸಿಐ…































