Gl
ಪ್ರಚಲಿತ

ದೇವಸ್ಥಾನಗಳಲ್ಲಿ ಇನ್ನು ಮುಂದೆ ಈ ರೂಲ್ಸ್ ಕಡ್ಡಾಯ

ರಾಜ್ಯದ ದೇವಾಲಯಗಳಲ್ಲಿ ನೀರಿನ ಬಾಟಲ್ ಸೇರಿದಂತೆ ಎಲ್ಲಾ ಬಗೆಯ ಪ್ಲಾಸ್ಟಿಕ್ ಬಳಕೆಯನ್ನು ಆಗಸ್ಟ್ ನಿಷೇಧ ಮಾಡಲಾಗುತ್ತದೆ ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ಈ ಸುದ್ದಿಯನ್ನು ಶೇರ್ ಮಾಡಿ

ಬೆಂಗಳೂರು: ರಾಜ್ಯದ ದೇವಾಲಯಗಳಲ್ಲಿ ನೀರಿನ ಬಾಟಲ್ ಸೇರಿದಂತೆ ಎಲ್ಲಾ ಬಗೆಯ ಪ್ಲಾಸ್ಟಿಕ್ ಬಳಕೆಯನ್ನು ಆಗಸ್ಟ್ ನಿಷೇಧ ಮಾಡಲಾಗುತ್ತದೆ ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.

Pashupathi

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು 15 ರಿಂದ ಪ್ಲಾಸ್ಟಿಕ್ ಮುಕ್ತ ದೇವಾಲಯ ಪ್ರಾರಂಭಮಾಡುತ್ತಿದ್ದೇವೆ. ದೇವಾಲಯಗಳಲ್ಲಿ ಯಾವುದೇ ಕಾರಣಕ್ಕೂ ಪ್ಲಾಸ್ಟಿಕ್ ಬಳಕೆ ಮಾಡಬಾರದು ಎಂದು ಸೂಚಿಸಿದರು. ಮೂರು ತಿಂಗಳಲ್ಲಿ 1,253 ದೇವಾಲಯಗಳನ್ನು ಗುರುತಿಸಲಾಗಿದೆ. 11,322 ಆಸ್ತಿ ಗುರುತಿಸಿ ನಮೂದಿಸಲಾಗಿದೆ ಎಂದರು.

akshaya college

ದೇವಾಲಯದ ಅರ್ಚಕರ ಮಕ್ಕಳಿಗೆ ವಿದ್ಯಾರ್ಥಿ ವೇತನ ಸೌಲಭ್ಯ ಕಲ್ಪಿಸಲಾಗಿದೆ. ಅರ್ಚಕರ 249 ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಲಾಗಿದೆ. ಅರ್ಚಕರ ಮಕ್ಕಳ ವಿದ್ಯಾರ್ಥಿ ವೇತನಕ್ಕೆ ರೂ.34,37,000 ನೀಡಲಾಗಿದೆ. ಮರಣ ಹೊಂದಿದ 7 ಅರ್ಚಕರ ಕುಟುಂಬಕ್ಕೆ ಪರಿಹಾರ ನೀಡಿದ್ದೇವೆ. ಮರಣೋತ್ತರ ಪರಿಹಾರವಾಗಿ 14 ಲಕ್ಷ ರೂಪಾಯಿ ನೀಡಲಾಗಿದೆ ಎಂದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಮುಸ್ಲಿಂ ಯುವಕನನ್ನು ಹೊರಹಾಕಿ ಎಂದ ಸಚಿವ ಗುಂಡೂರಾವ್! ಮಾಧ್ಯಮದೊಂದಿಗೆ ಮಾತನಾಡಿ ತನ್ನ ಅಳಲು ತೋಡಿಕೊಂಡ ಯುವಕ!

ಸುದ್ದಿಗೋಷ್ಠಿ ನಡೆಯುತ್ತಿರುವ ನಡುವೆಯೇ ತನ್ನ ಆಕ್ರೋಶ ವ್ಯಕ್ತಪಡಿಸುತ್ತಿದ್ದ ಯುವಕನೋರ್ವನನ್ನು…

ಉಪ್ಪಿನಂಗಡಿ ಮುಖ್ಯರಸ್ತೆಗೆ ಸ್ವಾತಂತ್ರ್ಯ ಹೋರಾಟಗಾರ ಹುತಾತ್ಮ ಮಂಜ ಬೈದ್ಯ ಹೆಸರು | ಶಾಸಕ ಅಶೋಕ್ ರೈ ಘೋಷಣೆ

ಬಿಲ್ಲವ ಸಮುದಾಯಕ್ಕೆ ಸೇರಿದ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿ ಹುತಾತ್ಮರಾದ ಉಪ್ಪಿನಂಗಡಿ…