ಪುತ್ತೂರು: ಇಲ್ಲಿನ ಕ್ರೈಸ್ತ ದಫನ್ ಭೂಮಿಯ ಸಮಾಧಿಯೊಂದನ್ನು ಯಾರೋ ದುಷ್ಕರ್ಮಿಗಳು ಒಡೆದು ಹಾನಿ ಪಡಿಸಿದ್ದಾರೆ ಎಂದು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪುತ್ತೂರಿನ ಆನೆಮಜಲು ಪರಿಸರದಲ್ಲಿ ಜೂನ್ 14ರಂದು ಘಟನೆ ನಡೆದ ಬಗ್ಗೆ ವರದಿಯಾಗಿದೆ.
ಸ್ಥಳಕ್ಕೆ ಪುತ್ತೂರು ನಗರ ಠಾಣಾ ಪೊಲೀಸ್ ನಿರೀಕ್ಷಕರು ಭೇಟಿ ನೀಡಿ ಪರಿಶೀಲನೆ ನಡೆಸಿರುತ್ತಾರೆ.
ಪುತ್ತೂರು: ಕ್ರೈಸ್ತ ದಫನ್ ಭೂಮಿಯ ಸಮಾಧಿ ಒಡೆದು ಹಾನಿ!
Related Posts
ಬಡವರಿಗೆ ನೆರವಾಗಲು ವೇಷ ಧರಿಸುತ್ತಿದ್ದ ಅಣ್ಣಪ್ಪ ವಿಧಿಯಾಟಕ್ಕೆ ಬಲಿ!
ಪುತ್ತೂರು: ಬನ್ನೂರಿನ ಮೇಲ್ಮಜಲು ನಿವಾಸಿ ಅಣ್ಣಪ್ಪ ಪುತ್ತೂರು (26 ವ.) ಇಂದು ಬೆಳಿಗ್ಗೆ ಅಲ್ಪ…
ದೆಹಲಿ ಸ್ವಾತಂತ್ರ್ಯ ದಿನಾಚರಣೆ: ಕರ್ನಾಟಕದಿಂದ ಯುವ ರಾಯಭಾರಿಯಾಗಿ ಶ್ರೀಕಾಂತ್ ಪೂಜಾರಿ ಬಿರಾವು ನೇಮಕ
ಪುತ್ತೂರು: ಈ ಬಾರಿ ದೆಹಲಿಯಲ್ಲಿ ನಡೆಯುವ ಸ್ವಾತಂತ್ರೋತ್ಸವ ಕಾರ್ಯಕ್ರಮ ದಲ್ಲಿ ಮೈ ಭಾರತ್ ನ ಯುವ…
ಪುತ್ತೂರು ಪಿಸಿಎನ್ ಕೇಬಲ್ ನೆಟ್ವರ್ಕ್ ಪಾಲುದಾರ ಸತೀಶ್ ಕುಮಾರ್ ಹೃದಯಘಾತದಿಂದ ನಿಧನ!
ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಮಾಜಿ ಸದಸ್ಯ ಸತೀಶ್ ಕುಮಾರ್ (56 ವ.) ಹೃದಯಘಾತದಿಂದ…
ಇನ್ನು ದ್ವಿಚಕ್ರ ವಾಹನಗಳಿಗೂ ಎಬಿಎಸ್ ಕಡ್ಡಾಯ! ಏನಿದು ABS? ಯಾಕಿದು?
ಮುಂದಿನ ವರ್ಷದ ಜನವರಿಯಿಂದ ಎಂಜಿನ್ ಗಾತ್ರವನ್ನು ಲೆಕ್ಕಿಸದೆ, ಸ್ಕೂಟರ್ಗಳು,…
10 ತಿಂಗಳ ಮಗುವಿನ ಪ್ರಾಣ ಕಸಿದ ತಂದೆ ಎಸೆದ ತುಂಡು ಬೀಡಿ!!
ಮನೆಯಲ್ಲಿ ತಂದೆ ಸೇದಿ ಎಸೆದಿದ್ದ ಬೀಡಿಯ ತುಂಡನ್ನು ನುಂಗಿ ಅಸ್ವಸ್ಥಗೊಂಡಿದ್ದ 10 ತಿಂಗಳ…
ದ.ಕ., ಉಡುಪಿ ಜಿಲ್ಲಾಧಿಕಾರಿಗಳ ವರ್ಗಾವಣೆ! ಮಂಗಳೂರು ಡಿಸಿಯಾಗಿ ದರ್ಶನ್!
ಮಂಗಳೂರು: ಮಹತ್ವದ ಬೆಳವಣಿಗೆಯಲ್ಲಿ ರಾಜ್ಯ ಸರ್ಕಾರವು ಆಡಳಿತಾತ್ಮಕ ಬದಲಾವಣೆ ಮಾಡಿದ್ದು,…
ಬಂಟ್ವಾಳ: ಪತಿ,ಗರ್ಭಿಣಿ ಪತ್ನಿ ಆತ್ಮಹತ್ಯೆ!!
ಗಂಡ-ಹೆಂಡತಿಯ ಮೃತದೇಹ ಪತ್ತೆಯಾಗಿದ್ದು,ಗಂಡ ನೇಣು ಬಿಗಿದ ಸ್ಥಿತಿಯಲ್ಲಿದ್ದು, ತುಂಬು…
ನಿಗೂಢವಾಗಿದ್ದ ಸ್ವಾಮಿ ನಿತ್ಯಾನಂದನ ಕೈಲಾಸ ಸ್ಥಳ ಕೊನೆಗೂ ಬಹಿರಂಗ
ನಿತ್ಯಾನಂದನ ನಿಷೇಧಕ್ಕೆ ಸಂಬಂಧಿಸಿದ ಮೇಲ್ಮನವಿ ವಿಚಾರಣೆಯ ಸಂದರ್ಭದಲ್ಲಿ ಮದ್ರಾಸ್ ಹೈಕೋರ್ಟ್ನ…
ಗ್ರಾ.ಪಂ.ಗಳಲ್ಲಿ ತುಳು ನಿರ್ಬಂಧಿಸಿ ಆದೇಶ | ಸರ್ಕಾರದ ವಿರುದ್ಧ ಕೋಟ ಕಿಡಿ
ದಕ್ಷಿಣಕನ್ನಡ ಜಿಲ್ಲೆಯ ಗ್ರಾಮಪಂಚಾಯತ್ ಸಾಮಾನ್ಯ ಸಭೆಗಳಲ್ಲಿ ಇಲಾಖೆಯ ಅಧಿಕಾರಿಗಳು ಮತ್ತು…
ಕೇದಾರನಾಥಕ್ಕೆ ತೆರಳುತ್ತಿದ್ದ ಹೆಲಿಕಾಪ್ಟರ್ ಪತನ – ಪೈಲೆಟ್, ಮಗು ಸೇರಿ 6 ಮಂದಿ ಸಜೀವ ದಹನ!!
ಡೆಹ್ರಾಡೂನ್ : ಕೇದಾರನಾಥಕ್ಕೆ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಉತ್ತರಾಖಂಡದ ಗೌರಿಕುಂಡ ಬಳಿ…