Gl
ಪ್ರಚಲಿತ

ಪುತ್ತೂರು: ಕ್ರೈಸ್ತ ದಫನ್ ಭೂಮಿಯ ಸಮಾಧಿ ಒಡೆದು ಹಾನಿ!

ಇಲ್ಲಿನ ಕ್ರೈಸ್ತ ದಫನ್ ಭೂಮಿಯ ಸಮಾಧಿಯೊಂದನ್ನು ಯಾರೋ ದುಷ್ಕರ್ಮಿಗಳು ಒಡೆದು ಹಾನಿ ಪಡಿಸಿದ್ದಾರೆ ಎಂದು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಇಲ್ಲಿನ ಕ್ರೈಸ್ತ ದಫನ್ ಭೂಮಿಯ ಸಮಾಧಿಯೊಂದನ್ನು ಯಾರೋ ದುಷ್ಕರ್ಮಿಗಳು ಒಡೆದು ಹಾನಿ ಪಡಿಸಿದ್ದಾರೆ ಎಂದು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪುತ್ತೂರಿನ ಆನೆಮಜಲು ಪರಿಸರದಲ್ಲಿ ಜೂನ್ 14ರಂದು ಘಟನೆ ನಡೆದ ಬಗ್ಗೆ ವರದಿಯಾಗಿದೆ.
ಸ್ಥಳಕ್ಕೆ ಪುತ್ತೂರು ನಗರ ಠಾಣಾ ಪೊಲೀಸ್ ನಿರೀಕ್ಷಕರು ಭೇಟಿ ನೀಡಿ ಪರಿಶೀಲನೆ ನಡೆಸಿರುತ್ತಾರೆ.

rachana_rai
Pashupathi

ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ದೆಹಲಿ ಸ್ವಾತಂತ್ರ್ಯ ದಿನಾಚರಣೆ: ಕರ್ನಾಟಕದಿಂದ ಯುವ ರಾಯಭಾರಿಯಾಗಿ ಶ್ರೀಕಾಂತ್ ಪೂಜಾರಿ‌ ಬಿರಾವು ನೇಮಕ

ಪುತ್ತೂರು: ಈ ಬಾರಿ ದೆಹಲಿಯಲ್ಲಿ ನಡೆಯುವ ಸ್ವಾತಂತ್ರೋತ್ಸವ ಕಾರ್ಯಕ್ರಮ ದಲ್ಲಿ ಮೈ ಭಾರತ್ ನ ಯುವ…