tamanvi
ಪ್ರಚಲಿತ

ಪುತ್ತೂರು: ಕ್ರೈಸ್ತ ದಫನ್ ಭೂಮಿಯ ಸಮಾಧಿ ಒಡೆದು ಹಾನಿ!

D_shiva_bhat
ಇಲ್ಲಿನ ಕ್ರೈಸ್ತ ದಫನ್ ಭೂಮಿಯ ಸಮಾಧಿಯೊಂದನ್ನು ಯಾರೋ ದುಷ್ಕರ್ಮಿಗಳು ಒಡೆದು ಹಾನಿ ಪಡಿಸಿದ್ದಾರೆ ಎಂದು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಇಲ್ಲಿನ ಕ್ರೈಸ್ತ ದಫನ್ ಭೂಮಿಯ ಸಮಾಧಿಯೊಂದನ್ನು ಯಾರೋ ದುಷ್ಕರ್ಮಿಗಳು ಒಡೆದು ಹಾನಿ ಪಡಿಸಿದ್ದಾರೆ ಎಂದು ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪುತ್ತೂರಿನ ಆನೆಮಜಲು ಪರಿಸರದಲ್ಲಿ ಜೂನ್ 14ರಂದು ಘಟನೆ ನಡೆದ ಬಗ್ಗೆ ವರದಿಯಾಗಿದೆ.
ಸ್ಥಳಕ್ಕೆ ಪುತ್ತೂರು ನಗರ ಠಾಣಾ ಪೊಲೀಸ್ ನಿರೀಕ್ಷಕರು ಭೇಟಿ ನೀಡಿ ಪರಿಶೀಲನೆ ನಡೆಸಿರುತ್ತಾರೆ.

maithri

ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಪುರುಷರಕಟ್ಟೆ ಪ್ರಕರಣ: ಯುವತಿ ಮನೆಯವರಿಗೆ ಧೈರ್ಯ ತುಂಬಿದ ಪುತ್ತೂರು ಒಕ್ಕಲಿಗ ಗೌಡ ಸಮುದಾಯದ ಪ್ರಮುಖರು

ಪುತ್ತೂರು: ಪುರುಷರಕಟ್ಟೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಯುವತಿಯ ಮನೆಗೆ ಗೌಡ ಸಮುದಾಯದ…