ಪ್ರಚಲಿತ

ಪುತ್ತೂರು ಪಿಸಿಎನ್ ಕೇಬಲ್ ನೆಟ್ವರ್ಕ್ ಪಾಲುದಾರ ಸತೀಶ್ ಕುಮಾರ್ ಹೃದಯಘಾತದಿಂದ ನಿಧನ!

ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಮಾಜಿ ಸದಸ್ಯ ಸತೀಶ್ ಕುಮಾರ್ (56 ವ.) ಹೃದಯಘಾತದಿಂದ ಬೆಂಗಳೂರಿನಲ್ಲಿ ಬುಧವಾರ ನಿಧನರಾದರು.

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ತಾಲೂಕಿನ ಒಳಮೊಗ್ರು ಗ್ರಾಮದ ಕಾವು ನಿವಾಸಿ, ಪುತ್ತೂರು ತಾಲೂಕು ಪತ್ರಕರ್ತರ ಸಂಘದ ಮಾಜಿ ಸದಸ್ಯ ಸತೀಶ್ ಕುಮಾರ್ (56 ವ.) ಹೃದಯಘಾತದಿಂದ ಬೆಂಗಳೂರಿನಲ್ಲಿ ಬುಧವಾರ ನಿಧನರಾದರು.

akshaya college

ಮಲ್ನಾಡ್ ಇನ್ಫೋಟೆಕ್ ಸ್ಟೇಟ್ ಕೋ ಆರ್ಡಿನೇಟ‌ರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ಅವರು ಪುತ್ತೂರಿನ ಪಿಸಿಎನ್ ಕೇಬಲ್ ನೆಟ್ವರ್ಕ್ ನ ಪಾಲುದಾರ ರಾಗಿದ್ದಾರೆ.

ಕೆಲಸದ ನಿಮಿತ್ತ ಬೆಂಗಳೂರಿಗೆ ತೆರಳಿದ್ದ ಅವರಿಗೆ ಬುಧವಾರ ಮದ್ಯಾಹ್ನ ತೀವ್ರ ಹೃದಯಾಘಾತ ಉಂಟಾಗಿ ಮೃತಪಟ್ಟಿದ್ದಾರೆ.

ಸತೀಶ್ ಅವರ ಪತ್ನಿ ವರ್ಷಗಳ ಹಿಂದೆ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದರು.

ಮೃತರು ತಾಯಿ, ಇಬ್ಬರು ಪುತ್ರರು, ಸಹೋದರ ರಿಪಬ್ಲಿಕ್ ಟಿವಿ ವರದಿಗಾರ ರಾಜೇಶ್ ರಾವ್ ಸಹಿತ ಇಬ್ಬರು ಸಹೋದರರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಕಾಲೇಜು ವಿದ್ಯಾರ್ಥಿಗಳಿಗೆ 6 ವಿಶೇಷ AI ಸಾಧನ ಉಡುಗೊರೆ ನೀಡಿದ ಗೂಗಲ್ | ಐದು ದೇಶದ ವಿದ್ಯಾರ್ಥಿಗಳಿಗೆ ಉಚಿತ ಚಂದಾ ಆಫರ್!!

ಗೂಗಲ್ ಫಾರ್ ಎಜುಕೇಷನ್ ಎಂಬ ಧ್ಯೇಯದಡಿ ಗೂಗಲ್ ಕಾಲೇಜು ವಿದ್ಯಾರ್ಥಿಗಳಿಗೆ 6 ಹೊಸ ಪರಿಕರಗಳನ್ನು…

ಅನಧಿಕೃತ ಶಾಲೆಗಳ ಸಂಖ್ಯೆ ಬಹಿರಂಗಪಡಿಸಿದ ಸರ್ಕಾರ: ಕಠಿಣ ಕ್ರಮದ ಸೂಚನೆ | ದ.ಕ., ಉಡುಪಿಯಲ್ಲೂ ಇದೆ ಅಕ್ರಮ ಶಾಲೆಗಳು!!

ಬೆಂಗಳೂರು: ರಾಜ್ಯದಲ್ಲಿ ಅನಧಿಕೃತ ಶಾಲೆಗಳ ಸಂಖ್ಯೆಯನ್ನು‌ ಸರಕಾರ ಬಹಿರಂಗಪಡಿ ಸಿದ್ದು, ಶಾಲಾ…