ಪ್ರಚಲಿತ

ಗುರುಪೂರ್ಣಿಮೆ: ಪ್ರಭಾಕರ ಕಲ್ಲೂರಾಯ ಅವರಿಗೆ ಸನ್ಮಾನ

GL

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಗುರುಪೂರ್ಣಿಮೆಯ ಅಂಗವಾಗಿ ನಿವೃತ್ತ ಶಿಕ್ಷಕರಾದ ಪ್ರಭಾಕರ ಕಲ್ಲೂರಾಯ ಅವರನ್ನು ಆರ್ಯಾಪು ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಸನ್ಮಾನಿಸಲಾಯಿತು.

chennai-shopping
maithri

ಬಿಜೆಪಿ ಜಿಲ್ಲಾ ಯುವ ಮೋರ್ಚಾ ಕಾರ್ಯದರ್ಶಿ ಮಚ್ವಿಮಲೆ ವಿರೂಪಾಕ್ಷ ಭಟ್ ಮಚ್ಚಿಮಲೆ, ಆರ್ಯಾಪು ಗ್ರಾಮ ಪಂಚಾಯತ್ ಅಧ್ಯಕ್ಷೆ ಗೀತಾ, ಸದಸ್ಯ ವಸಂತ ಶ್ರೀ ದುರ್ಗಾ , ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಪ್ರಜ್ವಲ್ ಘಾಟೆ, ಬೂತ್ ಅಧ್ಯಕ್ಷರು, ಕಾರ್ಯಕರ್ತರು ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಯುದ್ಧ ಸನ್ನದ್ಧತೆಗೆ ಉತ್ತರ ಕೊರಿಯಾ ಸರ್ವಾಧಿಕಾರಿ ಕರೆ! ಸೈನಿಕ ತರಬೇತಿ ವೇಳೆ ಪುತ್ರಿ ಜೊತೆ ಟ್ಯಾಂಕ್ ಏರಿದ ಕಿಮ್ ಜಾಂಗ್ ಉನ್

ಸೋಲ್: ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ತಮ್ಮ ಪುತ್ರಿಯೊಂದಿಗೆ ಟ್ಯಾಂಕ್ ಏರಿ…