tamanvi
ಪ್ರಚಲಿತ

ಗುರುಪೂರ್ಣಿಮೆ: ಪ್ರಭಾಕರ ಕಲ್ಲೂರಾಯ ಅವರಿಗೆ ಸನ್ಮಾನ

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಗುರುಪೂರ್ಣಿಮೆಯ ಅಂಗವಾಗಿ ನಿವೃತ್ತ ಶಿಕ್ಷಕರಾದ ಪ್ರಭಾಕರ ಕಲ್ಲೂರಾಯ ಅವರನ್ನು ಆರ್ಯಾಪು ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಸನ್ಮಾನಿಸಲಾಯಿತು.

maithri

ಬಿಜೆಪಿ ಜಿಲ್ಲಾ ಯುವ ಮೋರ್ಚಾ ಕಾರ್ಯದರ್ಶಿ ಮಚ್ವಿಮಲೆ ವಿರೂಪಾಕ್ಷ ಭಟ್ ಮಚ್ಚಿಮಲೆ, ಆರ್ಯಾಪು ಗ್ರಾಮ ಪಂಚಾಯತ್ ಅಧ್ಯಕ್ಷೆ ಗೀತಾ, ಸದಸ್ಯ ವಸಂತ ಶ್ರೀ ದುರ್ಗಾ , ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ಪ್ರಜ್ವಲ್ ಘಾಟೆ, ಬೂತ್ ಅಧ್ಯಕ್ಷರು, ಕಾರ್ಯಕರ್ತರು ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುರುಷರಕಟ್ಟೆ ಪ್ರಕರಣ: ಯುವತಿ ಮನೆಯವರಿಗೆ ಧೈರ್ಯ ತುಂಬಿದ ಪುತ್ತೂರು ಒಕ್ಕಲಿಗ ಗೌಡ ಸಮುದಾಯದ ಪ್ರಮುಖರು

ಪುತ್ತೂರು: ಪುರುಷರಕಟ್ಟೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಯುವತಿಯ ಮನೆಗೆ ಗೌಡ ಸಮುದಾಯದ…