ಪ್ರಚಲಿತ

ಕ್ಯಾ. ಬ್ರಿಜೇಶ್ ಚೌಟ ಅವರಿಗೆ ಮುಂಬೈ ತುಳುವರಿಂದ ಅದ್ಧೂರಿ ಸ್ವಾಗತ

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ದಕ್ಷಿಣ ಕನ‌್ನಡ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಅವರು ಮುಂಬೈನಲ್ಲಿ ನೆಲೆಸಿರುವ ತುಳುವರನ್ನು ಉದ್ದೇಶಿಸಿ ಮಾತನಾಡಿದರು.

akshaya college

ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿಗೆ ಮುಂಬೈನಲ್ಲಿ ನೆಲೆಸಿರುವ ತುಳುವರ ಕೊಡುಗೆ ಅಪಾರ. ಮುಂದೆಯೂ ತಮ್ಮ ಸಹಕಾರ ಬೇಕು ಎಂದು ಕೇಳಿಕೊಂಡ ಬ್ರಿಜೇಶ್ ಚೌಟಾ ಅವರು, ಮುಂಬೈನಲ್ಲಿ ತೋರಿದ ಅಪರಿಮಿತ ಪ್ರೀತಿ – ವಿಶ್ವಾಸಕ್ಕೆ ದನ್ಯವಾದ ತಿಳಿಸಿದರು.

ಕ್ಯಾ. ಬ್ರಿಜೇಶ್ ಚೌಟಾ ಅವರಿಗೆ ಮುಂಬೈನಲ್ಲಿ ಅದ್ಧೂರಿ ಸ್ವಾಗತ ನೀಡಲಾಯಿತು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಅನಧಿಕೃತ ಶಾಲೆಗಳ ಸಂಖ್ಯೆ ಬಹಿರಂಗಪಡಿಸಿದ ಸರ್ಕಾರ: ಕಠಿಣ ಕ್ರಮದ ಸೂಚನೆ | ದ.ಕ., ಉಡುಪಿಯಲ್ಲೂ ಇದೆ ಅಕ್ರಮ ಶಾಲೆಗಳು!!

ಬೆಂಗಳೂರು: ರಾಜ್ಯದಲ್ಲಿ ಅನಧಿಕೃತ ಶಾಲೆಗಳ ಸಂಖ್ಯೆಯನ್ನು‌ ಸರಕಾರ ಬಹಿರಂಗಪಡಿ ಸಿದ್ದು, ಶಾಲಾ…

ಜುಲೈ 12ರಂದು ರಾಷ್ಟ್ರೀಯ ಲೋಕ ಅದಾಲತ್ | ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಪುತ್ತೂರಿನ ನ್ಯಾಯಾಧೀಶರು

ಪುತ್ತೂರು: ರಾಜೀ ಸಂದಾನದ ಮೂಲಕ ಬಗೆಹರಿಸಿಕೊಳ್ಳಬಹುದಾದ ವ್ಯಾಜ್ಯಗಳನ್ನು ಬಗೆಹರಿಸಿಕೊಳ್ಳಲು…

ಅಂಬಿಕಾದ ಅಡುಗೆಮನೆಗೆ ಆಧುನಿಕ ಸ್ಪರ್ಶ! ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಅಂಬಿಕಾ ಶಿಕ್ಷಣ ಸಂಸ್ಥೆಗಳಿಂದ ಹೈಟೆಕ್ ವ್ಯವಸ್ಥೆ

ಪುತ್ತೂರು: ಪುತ್ತೂರಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ…