ಪ್ರಚಲಿತ

ಕ್ಯಾ. ಬ್ರಿಜೇಶ್ ಚೌಟ ಅವರಿಗೆ ಮುಂಬೈ ತುಳುವರಿಂದ ಅದ್ಧೂರಿ ಸ್ವಾಗತ

GL

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ದಕ್ಷಿಣ ಕನ‌್ನಡ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಅವರು ಮುಂಬೈನಲ್ಲಿ ನೆಲೆಸಿರುವ ತುಳುವರನ್ನು ಉದ್ದೇಶಿಸಿ ಮಾತನಾಡಿದರು.

chennai-shopping
maithri

ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿಗೆ ಮುಂಬೈನಲ್ಲಿ ನೆಲೆಸಿರುವ ತುಳುವರ ಕೊಡುಗೆ ಅಪಾರ. ಮುಂದೆಯೂ ತಮ್ಮ ಸಹಕಾರ ಬೇಕು ಎಂದು ಕೇಳಿಕೊಂಡ ಬ್ರಿಜೇಶ್ ಚೌಟಾ ಅವರು, ಮುಂಬೈನಲ್ಲಿ ತೋರಿದ ಅಪರಿಮಿತ ಪ್ರೀತಿ – ವಿಶ್ವಾಸಕ್ಕೆ ದನ್ಯವಾದ ತಿಳಿಸಿದರು.

ಕ್ಯಾ. ಬ್ರಿಜೇಶ್ ಚೌಟಾ ಅವರಿಗೆ ಮುಂಬೈನಲ್ಲಿ ಅದ್ಧೂರಿ ಸ್ವಾಗತ ನೀಡಲಾಯಿತು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಯುದ್ಧ ಸನ್ನದ್ಧತೆಗೆ ಉತ್ತರ ಕೊರಿಯಾ ಸರ್ವಾಧಿಕಾರಿ ಕರೆ! ಸೈನಿಕ ತರಬೇತಿ ವೇಳೆ ಪುತ್ರಿ ಜೊತೆ ಟ್ಯಾಂಕ್ ಏರಿದ ಕಿಮ್ ಜಾಂಗ್ ಉನ್

ಸೋಲ್: ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ತಮ್ಮ ಪುತ್ರಿಯೊಂದಿಗೆ ಟ್ಯಾಂಕ್ ಏರಿ…