Gl
ಪ್ರಚಲಿತ

ಕ್ಯಾ. ಬ್ರಿಜೇಶ್ ಚೌಟ ಅವರಿಗೆ ಮುಂಬೈ ತುಳುವರಿಂದ ಅದ್ಧೂರಿ ಸ್ವಾಗತ

ಈ ಸುದ್ದಿಯನ್ನು ಶೇರ್ ಮಾಡಿ

ಮಂಗಳೂರು: ದಕ್ಷಿಣ ಕನ‌್ನಡ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಅವರು ಮುಂಬೈನಲ್ಲಿ ನೆಲೆಸಿರುವ ತುಳುವರನ್ನು ಉದ್ದೇಶಿಸಿ ಮಾತನಾಡಿದರು.

rachana_rai
Pashupathi
akshaya college
Balakrishna-gowda

ದಕ್ಷಿಣ ಕನ್ನಡ ಜಿಲ್ಲೆಯ ಅಭಿವೃದ್ಧಿಗೆ ಮುಂಬೈನಲ್ಲಿ ನೆಲೆಸಿರುವ ತುಳುವರ ಕೊಡುಗೆ ಅಪಾರ. ಮುಂದೆಯೂ ತಮ್ಮ ಸಹಕಾರ ಬೇಕು ಎಂದು ಕೇಳಿಕೊಂಡ ಬ್ರಿಜೇಶ್ ಚೌಟಾ ಅವರು, ಮುಂಬೈನಲ್ಲಿ ತೋರಿದ ಅಪರಿಮಿತ ಪ್ರೀತಿ – ವಿಶ್ವಾಸಕ್ಕೆ ದನ್ಯವಾದ ತಿಳಿಸಿದರು.

pashupathi

ಕ್ಯಾ. ಬ್ರಿಜೇಶ್ ಚೌಟಾ ಅವರಿಗೆ ಮುಂಬೈನಲ್ಲಿ ಅದ್ಧೂರಿ ಸ್ವಾಗತ ನೀಡಲಾಯಿತು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

Related Posts

ಅಂಬಿಕಾದ ಅಡುಗೆಮನೆಗೆ ಆಧುನಿಕ ಸ್ಪರ್ಶ! ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಅಂಬಿಕಾ ಶಿಕ್ಷಣ ಸಂಸ್ಥೆಗಳಿಂದ ಹೈಟೆಕ್ ವ್ಯವಸ್ಥೆ

ಪುತ್ತೂರು: ಪುತ್ತೂರಿನ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ…