tamanvi
ಪ್ರಚಲಿತ

ಕಲ್ಲರ್ಪೆ: ಕೊನೆಯುಸಿರೆಳೆದ ಗಾಯಗೊಂಡಿದ್ದ ನವಿಲು!!

ಈ ಸುದ್ದಿಯನ್ನು ಶೇರ್ ಮಾಡಿ

ಪುತ್ತೂರು: ಗಾಯಗೊಂಡು ಗಂಭೀರ ಸ್ಥಿತಿಯಲ್ಲಿ ಸೋಮವಾರ ಪತ್ತೆಯಾಗಿದ್ದ ನವಿಲು, ಮಂಗಳವಾರ ಮೃತಪಟ್ಟಿದೆ ಎಂದು ವರದಿಯಾಗಿದೆ.

ನವಿಲಿನ ಹೃದಯ ಸೇರಿದಂತೆ ದೇಹದ ಪ್ರಮುಖ ಭಾಗಗಳಿಗೆ ಗಂಭೀರ ಗಾಯವಾಗಿತ್ತು ಎಂದು ತಿಳಿದುಬಂದಿದೆ.

ಆರ್ಯಾಪು ಗ್ರಾಮದ ಕಲ್ಲರ್ಪೆಯಲ್ಲಿ ನವಿಲು ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಸ್ಥಳೀಯರು ಉಪಚರಿಸಿದ್ದು, ಸಂಜೆ ವೇಳೆಗೆ ಅರಣ್ಯ ಇಲಾಖೆ ಸಿಬ್ಬಂದಿ ಕೊಂಡೊಯ್ದಿದ್ದರು.

ಬಳಿಕ ಸೂಕ್ತ ಚಿಕಿತ್ಸೆ ನೀಡಿದರೂ ಬದುಕುಳಿಯುವಲ್ಲಿ ಸಫಲವಾಗಲಿಲ್ಲ ಎಂದು ತಿಳಿದುಬಂದಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಸೆ.18ರಂದು ಮಂಗಳೂರಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆ; ಕರಾವಳಿ ಅಭಿವೃದ್ಧಿ ಪ್ರಸ್ತಾವನೆಗಳಿಗೆ ಸಿಗಲಿದೆ ಆದ್ಯತೆ

ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆಡಳಿತವನ್ನು ಜನರ ಬಳಿಗೆ ಕೊಂಡೊಯ್ಯುವ…

ಪುತ್ತೂರು: ₹3 ಲಕ್ಷ ಮೌಲ್ಯದ ಚಿನ್ನ, ಹಣವಿದ್ದ ಪರ್ಸ್ ವಾರಸುದಾರರಿಗೆ ಹಸ್ತಾಂತರ; ಆಟೋ ಚಾಲಕನ ಪ್ರಾಮಾಣಿಕತೆಗೆ ಮೆಚ್ಚುಗೆ

ಪುತ್ತೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಕ್ಕ ಪರ್ಸ್‌ವೊಂದನ್ನು ಅದರ ವಾರಸುದಾರರನ್ನು…

ಪುತ್ತೂರಿನಲ್ಲಿ ಸಂಭ್ರಮದ 28ನೇ ವರ್ಷದ ‘ಶ್ರೀಕೃಷ್ಣಲೋಕ’ ;1,250ಕ್ಕೂ ಅಧಿಕ ಪುಟಾಣಿ ಕೃಷ್ಣ-ರಾಧೆಯರಿಂದ ವೈಭವದ ಶೋಭಾಯಾತ್ರೆ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧೀನದಲ್ಲಿರುವ ಪರ್ಲಡ್ಕ ಶಿವಪೇಟೆಯ ವಿವೇಕಾನಂದ…