ಪ್ರಚಲಿತ

‘ವಾತ್ಸಲ್ಯ ಮನೆ’ ಬದುಕಿನ ನೆಮ್ಮದಿಗೆ ಅರಮನೆ

ಈ ಸುದ್ದಿಯನ್ನು ಶೇರ್ ಮಾಡಿ

ವಾತ್ಸಲ್ಯ ಮನೆ ಬದುಕಿನ ನೆಮ್ಮದಿಗೆ ಅರಮನೆಯಾಗಿದೆ ಎಂದು ಧರ್ಮಸ್ಥಳದ ಹೇಮಾವತಿ ವೀ. ಹೆಗ್ಗಡೆ ಹೇಳಿದರು.

maithri

ಅವರು ಗುರುವಾರ ಅರಸಿನಮಕ್ಕಿ ಗ್ರಾಮದ ಜಯಶ್ರೀ ಅವರಿಗೆ ವಾತ್ಸಲ್ಯ ಮನೆ ಹಸ್ತಾಂತರಿಸಿ, ಅವಶ್ಯಕ ಮೂಲಭೂತ ಸೌಲಭ್ಯಗಳನ್ನು ನೀಡಿ ಶುಭ ಹಾರೈಸಿದರು.

ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಿದಾಗ ಮಾತ್ರ ಅವರು ವೃದ್ಧಾಪ್ಯದಲ್ಲಿ ಹಿರಿಯರನ್ನು ಗೌರವಿಸಿ ಸೇವೆ ಮಾಡುತ್ತಾರೆ. ಒಬ್ಬಂಟಿಯಾಗಿರುವವರಿಗೆ ರಾಜ್ಯದೆಲ್ಲೆಡೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ “ವಾತ್ಸಲ್ಯ” ಮನೆ ನಿರ್ಮಿಸಿ ಕೊಡಲು ಉದ್ದೇಶಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ಜ್ಞಾನವಿಕಾಸ ವಿಭಾಗದ ನಿರ್ದೇಶಕ ವಿಠಲ ಪೂಜಾರಿ, ಪ್ರಾದೇಶಿಕ ನಿರ್ದೇಶಕ ಜಯರಾಮ, ದಿನೇಶ್ ಪೂಜಾರಿ, ಯೋಜನಾಧಿಕಾರಿ ಯಶೋಧರ ಮೊದಲಾದವರು ಉಪಸ್ಥಿತರಿದ್ದರು.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಪುರುಷರಕಟ್ಟೆ ಪ್ರಕರಣ: ಯುವತಿ ಮನೆಯವರಿಗೆ ಧೈರ್ಯ ತುಂಬಿದ ಪುತ್ತೂರು ಒಕ್ಕಲಿಗ ಗೌಡ ಸಮುದಾಯದ ಪ್ರಮುಖರು

ಪುತ್ತೂರು: ಪುರುಷರಕಟ್ಟೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಯುವತಿಯ ಮನೆಗೆ ಗೌಡ ಸಮುದಾಯದ…

ರೋಟರಿಯ 4ವೇ ಟೆಸ್ಟ್ ಯಶಸ್ಸಿಗೆ ಮೆಟ್ಟಿಲು | ರೋಟರಿ ಕ್ಲಬ್ ಪುತ್ತೂರು ಯುವದ ಪದಸ್ವೀಕಾರ ಸಮಾರಂಭದಲ್ಲಿ ಡಾ. ಸುಧಾ ರಾವ್

ಪುತ್ತೂರು: ರೋಟರಿ ತಿಳಿಸಿರುವ 4 ವೇ ಟೆಸ್ಟ್ ಅನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ. ವೈಯಕ್ತಿಕ…