tamanvi
ಪ್ರಚಲಿತ

ನೇತ್ರಾವತಿ ನದಿಯಲ್ಲಿ ಈಜಲು ತೆರಳಿದ ವಿದ್ಯಾರ್ಥಿ ಮೃತ್ಯು!!

D_shiva_bhat

ಈ ಸುದ್ದಿಯನ್ನು ಶೇರ್ ಮಾಡಿ

ನೇತ್ರಾವತಿ ನದಿಯಲ್ಲಿ ಈಜಲು ಹೋಗಿದ್ದ ಪಿಯುಸಿ ವಿದ್ಯಾರ್ಥಿ ಮುಳುಗಿ ಮೃತಪಟ್ಟಿರುವ ಘಟನೆ ಬೆಳ್ತಂಗಡಿಯ ಮುಂಡಾಜೆ ಗ್ರಾಮದ ಸಮೀಪದ ಅರಸಮಜಲು ಪ್ರದೇಶದಲ್ಲಿ ಬುಧವಾರ ನಡೆದಿದೆ.

maithri

ಮೃತಪಟ್ಟ ವಿದ್ಯಾರ್ಥಿಯನ್ನು ನಿಶಾಂತ್ (16) ಎಂದು ಗುರುತಿಸಲಾಗಿದೆ.

ಘಟನೆಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಪುರುಷರಕಟ್ಟೆ ಪ್ರಕರಣ: ಯುವತಿ ಮನೆಯವರಿಗೆ ಧೈರ್ಯ ತುಂಬಿದ ಪುತ್ತೂರು ಒಕ್ಕಲಿಗ ಗೌಡ ಸಮುದಾಯದ ಪ್ರಮುಖರು

ಪುತ್ತೂರು: ಪುರುಷರಕಟ್ಟೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಯುವತಿಯ ಮನೆಗೆ ಗೌಡ ಸಮುದಾಯದ…