ಉಪ್ಪಿನಂಗಡಿ: ಇಲ್ಲಿನ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಲಿರುವ ನಾಗಮಂಡಲ ಕಾರ್ಯಕ್ರಮಕ್ಕೆ ಸ್ವಯಂಸೇವಕರನ್ನು ಆಹ್ವಾನಿಸಲಾಗಿದೆ.
ಏಪ್ರಿಲ್ 5ರಂದು ನಾಗಮಂಡಲ ನಡೆಯಲಿದ್ದು, ಕಾರ್ಯಕ್ರಮದ ಯಶಸ್ಸಿಗೆ ಸ್ವಯಂಸೇವಕರ ಅಗತ್ಯವಿದೆ.
ಈ ಹಿನ್ನೆಲೆಯಲ್ಲಿ ಆಸಕ್ತರು ಈ ಲಿಂಕ್’ನಲ್ಲಿರುವ https://shorturl.at/HGusW ಫಾರ್ಮ್ ಅನ್ನು ಭರ್ತಿ ಮಾಡುವಂತೆ ಪ್ರಕಟಣೆ ತಿಳಿಸಿದೆ.























