ಪ್ರಚಲಿತ

ಉಜಿರೆ: ಈಜಲು ನೀರಿಗಿಳಿದ ಬಾಲಕ ಮಹಮ್ಮದ್ ಹಫೀಝ್ ಮುಳುಗಿ ಸಾವು!

ಈ ಸುದ್ದಿಯನ್ನು ಶೇರ್ ಮಾಡಿ

ಬೆಳ್ತಂಗಡಿ: ಈಜಲು ನೀರಿಗಿಳಿದ ಬಾಲಕನೋರ್ವ ಮುಳುಗಿ ಮೃತಪಟ್ಟ ಘಟನೆ ನಡ ಗ್ರಾಮದ ಅಂತ್ರಾಯಪಲ್ಕೆ ಎಂಬಲ್ಲಿ ಶನಿವಾರ ಸಂಜೆ ನಡೆದಿದೆ.

maithri

ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಕುಂಟಿನಿ ನಿವಾಸಿ ಹಸನಬ್ಬ ಅವರ ಪುತ್ರ ಮಹಮ್ಮದ್ ಹಫೀಝ್(14) ಸಾವನ್ನಪ್ಪಿದ ಬಾಲಕ.

ಅಂತ್ರಾಯಪಲ್ಕೆ ಎಂಬಲ್ಲಿರುವ ಅಂತ್ರಾಯ ಗುಂಡಿಗೆ ಈಜಲು ಹೋದ ನಾಲ್ವರು ಬಾಲಕರಲ್ಲಿ ಓರ್ವ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ.

ಮೃತದೇಹವನ್ನು ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ಬೆಳ್ತಂಗಡಿ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಪುರುಷರಕಟ್ಟೆ ಪ್ರಕರಣ: ಯುವತಿ ಮನೆಯವರಿಗೆ ಧೈರ್ಯ ತುಂಬಿದ ಪುತ್ತೂರು ಒಕ್ಕಲಿಗ ಗೌಡ ಸಮುದಾಯದ ಪ್ರಮುಖರು

ಪುತ್ತೂರು: ಪುರುಷರಕಟ್ಟೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಯುವತಿಯ ಮನೆಗೆ ಗೌಡ ಸಮುದಾಯದ…

ರೋಟರಿಯ 4ವೇ ಟೆಸ್ಟ್ ಯಶಸ್ಸಿಗೆ ಮೆಟ್ಟಿಲು | ರೋಟರಿ ಕ್ಲಬ್ ಪುತ್ತೂರು ಯುವದ ಪದಸ್ವೀಕಾರ ಸಮಾರಂಭದಲ್ಲಿ ಡಾ. ಸುಧಾ ರಾವ್

ಪುತ್ತೂರು: ರೋಟರಿ ತಿಳಿಸಿರುವ 4 ವೇ ಟೆಸ್ಟ್ ಅನ್ನು ಜೀವನದಲ್ಲಿ ಅಳವಡಿಸಿಕೊಳ್ಳಿ. ವೈಯಕ್ತಿಕ…