ಪ್ರಚಲಿತ

ಜುಲೈ 4: ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ – ಮಹಾಕಾಳಿ ದೇವಸ್ಥಾನದಲ್ಲಿ ತಾಂಬೂಲ ಪ್ರಶ್ನೆ

ಈ ಸುದ್ದಿಯನ್ನು ಶೇರ್ ಮಾಡಿ

ಉಪ್ಪಿನಂಗಡಿಇಲ್ಲಿನ ಶ್ರೀ ಸಹಸ್ರಲಿಂಗೇಶ್ವರ – ಮಹಾಕಾಳಿ ದೇವಾಲಯದಲ್ಲಿ ಅಭಿವೃದ್ಧಿಗೆ ಸಂಬಂಧಿಸಿದಂತೆ ಜುಲೈ 4ರಂದು ತಾಂಬೂಲ ಪ್ರಶ್ನೆ ನಡೆಯಲಿದೆ.

maithri

ಶಾಸಕ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ಬೆಳಗ್ಗೆ 10ರಿಂದ ದೈವಜ್ಞರಿಂದ ತಾಂಬೂಲ ಪ್ರಶ್ನೆ ನಡೆಯಲಿದ್ದು, ಪ್ರಶ್ನೆ ನಡೆದ ಬಳಿಕ ದೇವಾಲಯದ ಅಭಿವೃದ್ಧಿ ಬಗ್ಗೆ ಭಕ್ತರೊಂದಿಗೆ ಚರ್ಚೆ ನಡೆಯಲಿದೆ. ಈ ಸಂದರ್ಭ ದೇವಸ್ಥಾನದ ಅಭಿವೃದ್ಧಿಗೆ ಸಂಬಂಧಿಸಿದಂತೆ ಭಕ್ತಾದಿಗಳು ಅಭಿಪ್ರಾಯ, ಸಲಹೆ ಸೂಚನೆ ನೀಡಬೇಕೆಂದು ದೇವಾಲಯದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ರಾಧಾಕೃಷ್ಣ ನಾೖಕ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ಪುರುಷರಕಟ್ಟೆ ಪ್ರಕರಣ: ಯುವತಿ ಮನೆಯವರಿಗೆ ಧೈರ್ಯ ತುಂಬಿದ ಪುತ್ತೂರು ಒಕ್ಕಲಿಗ ಗೌಡ ಸಮುದಾಯದ ಪ್ರಮುಖರು

ಪುತ್ತೂರು: ಪುರುಷರಕಟ್ಟೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಯುವತಿಯ ಮನೆಗೆ ಗೌಡ ಸಮುದಾಯದ…