ಕಡಬ: ಮನೆಯ ಕೊಠಡಿಯಲ್ಲಿದ್ದ ಮರದ ಬಾಕ್ಸ್ ಒಡೆದು ₹84,800 ನಗದು ಕಳವು ಮಾಡಿರುವ ಘಟನೆ ಕಡಬ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಅಡ್ಡಗದ್ದೆಯಲ್ಲಿ ನಡೆದಿದೆ. ಈ ಕುರಿತು ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಡ್ಡಗದ್ದೆ ನಿವಾಸಿ ಹಾಗೂ ಕಡಬ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ತಮನ್ನಾ ಜಬೀನ್ ಅವರು ಕುಟುಂಬದೊಂದಿಗೆ ಮನೆಯಲ್ಲಿ ವಾಸವಾಗಿದ್ದು, ಮಲಗುವ ಕೋಣೆಯಲ್ಲಿದ್ದ ಮರದ ಬಾಕ್ಸ್ನಲ್ಲಿ ನಗದು ಹಣವನ್ನು ಸಂಗ್ರಹಿಸಿ ಇಟ್ಟಿದ್ದರು ಎನ್ನಲಾಗಿದೆ.
ಆ.18ರಂದು ಕಾರ್ಯಕ್ರಮವೊಂದರ ನಿಮಿತ್ತ ತಮನ್ನಾ ಜಬೀನ್ ಅವರು ಪತಿ ಹಾಗೂ ಮಕ್ಕಳೊಂದಿಗೆ ಉಡುಪಿಗೆ ತೆರಳಿದ್ದರು. ಕಾರ್ಯಕ್ರಮ ಮುಗಿಸಿ ಅದೇ ದಿನ ಮನೆಗೆ ವಾಪಸ್ ಆಗಿದ್ದರು.
ಆ.24ರಂದು ಮರದ ಬಾಕ್ಸ್ನಲ್ಲಿದ್ದ ಹಣವನ್ನು ತೆಗೆಯಲು ಹೋದಾಗ ಬಾಕ್ಸ್ ಒಡೆದಿರುವುದು ಗಮನಕ್ಕೆ ಬಂದಿದೆ. ಪರಿಶೀಲಿಸಿದಾಗ ಬಾಕ್ಸ್ನಲ್ಲಿ ಇಟ್ಟಿದ್ದ ₹84,800 ನಗದು ಹಣ ಕಳವಾಗಿರುವುದು ಬೆಳಕಿಗೆ ಬಂದಿದೆ.
ಈ ಕುರಿತು ತಮನ್ನಾ ಜಬೀನ್ ಅವರು ಕಡಬ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಅವರ ದೂರಿನ ಆಧಾರದ ಮೇಲೆ ಅಪರಾಧ ಕ್ರಮಾಂಕ 101/2026ರಂತೆ ಭಾರತೀಯ ನ್ಯಾಯ ಸಂಹಿತೆ (BNS) 2023ರ ಕಲಂ 305ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.
ಕಡಬ: ಪ.ಪಂ ಅಧ್ಯಕ್ಷೆಯ ಮನೆಯಿಂದ ₹84,800 ಕಳವು; ಪೊಲೀಸ್ ಠಾಣೆಯಲ್ಲಿ FIR
What's your reaction?
- 894c
- 794cc
- 7ai technology
- 7ajjavara
- 7alwas
- 7apology
- 7artificial intelegence
- 7avg
- 7belthangady-provocative-speech-case-conviction
- 7bihar minister
- 6bjp
- 6bjp leader
- 6bjp national president
- 6bt ranjan
- 6co-operative
- 6coastal
- 6Court convicts accused in provocative speech case
- 6crime
- 6crime news
- 6cyclothon
- 5darmasthala
- 5death news
- 5dust bin
- 5education
- 5fraud
- 5gl
- 5gods own country
- 5gold
- 5google for education
- 4independence
- 4jewel
- 4jewellers
- 4jnana vikasa
- 4karnataka state
- 4kerala village
- 4kukke - kollur temple
- 4lokayuktha
- 4lokayuktha raid
- 3Mangalore
- 3manipal
- 3minister krishna bairegowda
- 3mla ashok rai
- 3mohan alwa
- 3mudubidre
- 3nidana news
- 3nirvathu mukku
- 3nitin nabin
- 2police
- 2ptr tahasildar
- 2puttur
- 2puttur news
- 2puttur tahasildar
- 2republic
- 2revenue
- 2revenue department
- 2revenue minister
- 1school
- 1senior citizen
- 1silver
- 1society
- 1sowmya
- 1students
- 1tahasildar
- 1tahasildar absconded
- 1teachers
- 0tour
- 0trending
- 0udupi
- 0wastage
Related Posts
ಪುತ್ತೂರು: ₹3 ಲಕ್ಷ ಮೌಲ್ಯದ ಚಿನ್ನ, ಹಣವಿದ್ದ ಪರ್ಸ್ ವಾರಸುದಾರರಿಗೆ ಹಸ್ತಾಂತರ; ಆಟೋ ಚಾಲಕನ ಪ್ರಾಮಾಣಿಕತೆಗೆ ಮೆಚ್ಚುಗೆ
ಪುತ್ತೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಕ್ಕ ಪರ್ಸ್ವೊಂದನ್ನು ಅದರ ವಾರಸುದಾರರನ್ನು…
ಬೆಳ್ಳಾರೆ: ನಾಪತ್ತೆಯಾಗಿದ್ದ ತಾಯಿ-ಮಗು ಹುಬ್ಬಳ್ಳಿಯಲ್ಲಿ ಪತ್ತೆ
ಬೆಳ್ಳಾರೆ: ಕಳೆದ ಕೆಲವು ದಿನಗಳಿಂದ ನಾಪತ್ತೆಯಾಗಿದ್ದ ವಿವಾಹಿತ ಮಹಿಳೆ ಹಾಗೂ ಆಕೆಯ ಮೂರು ವರ್ಷದ…
‘ಸ್ವರ ಪುತ್ರ’ ಅಶ್ಮಿತ್ಗೆ ಸರಿಗಮಪ ಲಿಟಲ್ ಚಾಂಪ್ಸ್-2026 ಗೆಲುವಿನ ಕಿರೀಟ
ಪುತ್ತೂರು: ಕರ್ನಾಟಕದ ಜನಪ್ರಿಯ ಸಂಗೀತ ರಿಯಾಲಿಟಿ ಶೋ ಝೀ ಕನ್ನಡದ ಸರಿಗಮಪ ಲಿಟಲ್…
ಟಿವಿ ಕ್ಲಿನಿಕ್ ಮಾಲಕ ಸತ್ಯಶಂಕರ್ ಅವರಿಗೆ ಜೆಸಿಐ ವಲಯ 15ರ ‘ಸಾಧನಾ ಶ್ರೀ’ ಪ್ರಶಸ್ತಿ
ನಾಳೆ (ಆ.23) ಮಡಂತ್ಯಾರಿನಲ್ಲಿ ನಡೆಯುವ ಮೃದಿನಿ ವ್ಯವಹಾರ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ…
ಮಂಗಳೂರಿನ KFC ಮೇಲೆ ಆಹಾರ ಸುರಕ್ಷತಾ ಅಧಿಕಾರಿಗಳ ದಾಳಿ: 4 ತಿಂಗಳ ಹಳೆಯ ಕೋಳಿ ಮಾಂಸ ಪತ್ತೆ!
ಮಂಗಳೂರು: ಗ್ರಾಹಕರು ಆರ್ಡರ್ ಮಾಡಿದ್ದ ಚಿಕನ್ ಹಾಳಾಗಿದ್ದು, ದುರ್ವಾಸನೆ ಬರುತ್ತಿದೆ ಎಂಬ…
ಬೊಳುವಾರು ವಿಶ್ವಕರ್ಮ ಸಭಾಭವನದಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ
ಪುತ್ತೂರು: ಬೊಳುವಾರು ವಿಶ್ವಬ್ರಾಹ್ಮಣ ಸೇವಾ ಸಂಘ, ವಿಶ್ವಕರ್ಮ ಯುವ ಸಮಾಜ ಹಾಗೂ ವಿಶ್ವಕರ್ಮ…
ಆ.27ರಂದು ಬೆಳ್ಳಾರೆ ಸುತ್ತಮುತ್ತ ವಿದ್ಯುತ್ ನಿಲುಗಡೆ: ಬೆಳಗ್ಗೆ 10ರಿಂದ ಸಂಜೆ 5.30ರವರೆಗೆ
ಪುತ್ತೂರು: 33/11 ಕೆವಿ ಬೆಳ್ಳಾರೆ ವಿದ್ಯುತ್ ಉಪಕೇಂದ್ರದಲ್ಲಿ ದುರಸ್ತಿ ಕಾರ್ಯ ಹಮ್ಮಿಕೊಂಡಿರುವ…
ಎಸ್.ಕೆ. ಗೋಲ್ಡ್ಸ್ಮಿತ್ಸ್ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿಗೆ ಸತತ 9ನೇ ಬಾರಿ ‘ಸಾಧನಾ ಪ್ರಶಸ್ತಿ’
ಮಂಗಳೂರು: ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನಿಂದ ಎಸ್.ಕೆ. ಗೋಲ್ಡ್ಸ್ಮಿತ್ಸ್…
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲದ ನಿರ್ದೇಶಕರಾಗಿ ಶಶಿಕುಮಾರ್ ರೈ ಬಾಲ್ಯೊಟ್ಟು ಆಯ್ಕೆ
ಮಂಗಳೂರು: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಲ ನಿ., ಬೆಂಗಳೂರು ಇದರ ನಿರ್ದೇಶಕರಾಗಿ ದಕ್ಷಿಣ ಕನ್ನಡ…
ನಾಗರಪಂಚಮಿ: ಆ.17ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಸಾರ್ವತ್ರಿಕ ರಜೆ
ಮಂಗಳೂರು: ನಾಗರಪಂಚಮಿ ಹಬ್ಬದ ಪ್ರಯುಕ್ತ ಆಗಸ್ಟ್ 17, ಸೋಮವಾರದಂದು ದಕ್ಷಿಣ ಕನ್ನಡ ಜಿಲ್ಲೆಗೆ…
































