ಪ್ರಚಲಿತ

ದಾಳಿ ಮಾಡಿದ ಚಿರತೆಗೆ leopard ಬುದ್ಧಿ ಕಲಿಸಿದ ಗ್ರಾಮಸ್ಥರು! ಇಲಾಖೆ ಕಾರ್ಯಾಚರಣೆ ವೇಳೆ ಗ್ರಾಮಸ್ಥರು ಆಕ್ರೋಶಗೊಂಡಿದ್ದಾದರೂ ಯಾಕೆ??

GL
ಗ್ರಾಮಸ್ಥರ ಮೇಲೆ ದಾಳಿ ನಡೆಸಿದ ಚಿರತೆಯನ್ನು (leopard) ಕೊಂದ ಗ್ರಾಮಸ್ಥರು, ಆ್ಯಂಬುಲೆನ್ಸ್ ನಲ್ಲಿ ಹಾಕಿದ ಘಟನೆ ರಾಯಚೂರಿನ ಡಿ.ಕರಡಿಗುಡ್ಡ ಗ್ರಾಮದಲ್ಲಿ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಗ್ರಾಮಸ್ಥರ ಮೇಲೆ ದಾಳಿ ನಡೆಸಿದ ಚಿರತೆಯನ್ನು (leopard) ಕೊಂದ ಗ್ರಾಮಸ್ಥರು, ಆ್ಯಂಬುಲೆನ್ಸ್ ನಲ್ಲಿ ಹಾಕಿದ ಘಟನೆ ರಾಯಚೂರಿನ ಡಿ.ಕರಡಿಗುಡ್ಡ ಗ್ರಾಮದಲ್ಲಿ ನಡೆದಿದೆ.

chennai-shopping
maithri

ಚಿರತೆ ದಾಳಿ ನಡೆಸಿದ್ದು, ಗ್ರಾಮದ ಮೂವರು ಗಾಯಗೊಂಡಿದ್ದರು. ಇದರಿಂದ ಆಕ್ರೋಶಿತಗೊಂಡ ಗ್ರಾಮಸ್ಥರು, ಅರಣ್ಯ ಇಲಾಖೆ ಕಾರ್ಯಾಚರಣೆ ವೇಳೆ ಚಿರತೆಯನ್ನು ಸಾಯಿಸಿ ಬಿಟ್ಟಿದ್ದಾರೆ.

ಕಾರ್ಯಾಚರಣೆ ವೇಳೆ ಚಿರತೆ ತಪ್ಪಿಸಿಕೊಂಡರೆ, ಚಿರತೆ ಮತ್ತೆ ದಾಳಿ ನಡೆಸುವ ಭೀತಿ ಗ್ರಾಮಸ್ಥರಿಗೆ ಎದುರಾಗಿತ್ತು. ಈ ಹಿನ್ನೆಲೆಯಲ್ಲಿ ಚಿರತೆಯ ಹತ್ಯೆ ನಡೆದಿದೆ ಎಂದು ಹೇಳಲಾಗಿದೆ.

ಚಿರತೆಯನ್ನು‌ ಕೊಂದು ಹಾಕಿ, ಅದರ ಕಳೆಬರವನ್ನು ಪಶು ಇಲಾಖೆಯ ಆ್ಯಂಬುಲೆನ್ಸಲ್ಲಿ ಹಾಕಿದ್ದಾರೆ. ದೇವದುರ್ಗ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


ಈ ಸುದ್ದಿಯನ್ನು ಶೇರ್ ಮಾಡಿ
Astrologer

What's your reaction?

Related Posts

ತಮಿಳುನಾಡು ಚುನಾವಣೆ: ಬಿಜೆಪಿಯ ಅಭ್ಯರ್ಥಿಗಳ ಪೈಕಿ ಅಣ್ಣಾಮಲೈ ಹೆಸರಿಲ್ಲ!! ಪೋಸ್ಟ್ ಮಾಡಿ ತನ್ನ ಗುರಿ ತಿಳಿಸಿದ ಅಣ್ಣಾಮಲೈ!

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರನ್ನು ಬಿಟ್ಟು…