tamanvi
ಪ್ರಚಲಿತ

ದಾಳಿ ಮಾಡಿದ ಚಿರತೆಗೆ leopard ಬುದ್ಧಿ ಕಲಿಸಿದ ಗ್ರಾಮಸ್ಥರು! ಇಲಾಖೆ ಕಾರ್ಯಾಚರಣೆ ವೇಳೆ ಗ್ರಾಮಸ್ಥರು ಆಕ್ರೋಶಗೊಂಡಿದ್ದಾದರೂ ಯಾಕೆ??

ಗ್ರಾಮಸ್ಥರ ಮೇಲೆ ದಾಳಿ ನಡೆಸಿದ ಚಿರತೆಯನ್ನು (leopard) ಕೊಂದ ಗ್ರಾಮಸ್ಥರು, ಆ್ಯಂಬುಲೆನ್ಸ್ ನಲ್ಲಿ ಹಾಕಿದ ಘಟನೆ ರಾಯಚೂರಿನ ಡಿ.ಕರಡಿಗುಡ್ಡ ಗ್ರಾಮದಲ್ಲಿ ನಡೆದಿದೆ.

ಈ ಸುದ್ದಿಯನ್ನು ಶೇರ್ ಮಾಡಿ

ಗ್ರಾಮಸ್ಥರ ಮೇಲೆ ದಾಳಿ ನಡೆಸಿದ ಚಿರತೆಯನ್ನು (leopard) ಕೊಂದ ಗ್ರಾಮಸ್ಥರು, ಆ್ಯಂಬುಲೆನ್ಸ್ ನಲ್ಲಿ ಹಾಕಿದ ಘಟನೆ ರಾಯಚೂರಿನ ಡಿ.ಕರಡಿಗುಡ್ಡ ಗ್ರಾಮದಲ್ಲಿ ನಡೆದಿದೆ.

ಚಿರತೆ ದಾಳಿ ನಡೆಸಿದ್ದು, ಗ್ರಾಮದ ಮೂವರು ಗಾಯಗೊಂಡಿದ್ದರು. ಇದರಿಂದ ಆಕ್ರೋಶಿತಗೊಂಡ ಗ್ರಾಮಸ್ಥರು, ಅರಣ್ಯ ಇಲಾಖೆ ಕಾರ್ಯಾಚರಣೆ ವೇಳೆ ಚಿರತೆಯನ್ನು ಸಾಯಿಸಿ ಬಿಟ್ಟಿದ್ದಾರೆ.

ಕಾರ್ಯಾಚರಣೆ ವೇಳೆ ಚಿರತೆ ತಪ್ಪಿಸಿಕೊಂಡರೆ, ಚಿರತೆ ಮತ್ತೆ ದಾಳಿ ನಡೆಸುವ ಭೀತಿ ಗ್ರಾಮಸ್ಥರಿಗೆ ಎದುರಾಗಿತ್ತು. ಈ ಹಿನ್ನೆಲೆಯಲ್ಲಿ ಚಿರತೆಯ ಹತ್ಯೆ ನಡೆದಿದೆ ಎಂದು ಹೇಳಲಾಗಿದೆ.

ಚಿರತೆಯನ್ನು‌ ಕೊಂದು ಹಾಕಿ, ಅದರ ಕಳೆಬರವನ್ನು ಪಶು ಇಲಾಖೆಯ ಆ್ಯಂಬುಲೆನ್ಸಲ್ಲಿ ಹಾಕಿದ್ದಾರೆ. ದೇವದುರ್ಗ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


ಈ ಸುದ್ದಿಯನ್ನು ಶೇರ್ ಮಾಡಿ

What's your reaction?

Related Posts

ಸೆ.18ರಂದು ಮಂಗಳೂರಿನಲ್ಲಿ ರಾಜ್ಯ ಸಚಿವ ಸಂಪುಟ ಸಭೆ; ಕರಾವಳಿ ಅಭಿವೃದ್ಧಿ ಪ್ರಸ್ತಾವನೆಗಳಿಗೆ ಸಿಗಲಿದೆ ಆದ್ಯತೆ

ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಆಡಳಿತವನ್ನು ಜನರ ಬಳಿಗೆ ಕೊಂಡೊಯ್ಯುವ…

ಪುತ್ತೂರು: ₹3 ಲಕ್ಷ ಮೌಲ್ಯದ ಚಿನ್ನ, ಹಣವಿದ್ದ ಪರ್ಸ್ ವಾರಸುದಾರರಿಗೆ ಹಸ್ತಾಂತರ; ಆಟೋ ಚಾಲಕನ ಪ್ರಾಮಾಣಿಕತೆಗೆ ಮೆಚ್ಚುಗೆ

ಪುತ್ತೂರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಕ್ಕ ಪರ್ಸ್‌ವೊಂದನ್ನು ಅದರ ವಾರಸುದಾರರನ್ನು…

ಪುತ್ತೂರಿನಲ್ಲಿ ಸಂಭ್ರಮದ 28ನೇ ವರ್ಷದ ‘ಶ್ರೀಕೃಷ್ಣಲೋಕ’ ;1,250ಕ್ಕೂ ಅಧಿಕ ಪುಟಾಣಿ ಕೃಷ್ಣ-ರಾಧೆಯರಿಂದ ವೈಭವದ ಶೋಭಾಯಾತ್ರೆ

ಪುತ್ತೂರು: ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧೀನದಲ್ಲಿರುವ ಪರ್ಲಡ್ಕ ಶಿವಪೇಟೆಯ ವಿವೇಕಾನಂದ…